• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆತ್ಮಹತ್ಯೆ

ಭಟ್ಕಳದ ರಾಮಚಂದ್ರ ನಾಯ್ಕ ಆತ್ಮಹತ್ಯೆಗೆ ದೂಡಿದ ಪಿತೂರಿ ಕೋರರ ಸಂಚಿನ ಸಂಭಾಷಣೆಯ ಕ್ಯಾಸೆಟ್ ವಿವರ

October 19, 2017 by Gaju Gokarna Leave a Comment

ಹೊನ್ನಾವರ :ಭಟ್ಕಳದಲ್ಲಿ ಕಳೆದ ತಿಂಗಳು ನಗರ ಸಭೆಯ ಅಂಗಡಿಯೊಂದರಲ್ಲಿ ಅಧಿಕಾರಿಗಳ ಕಿರುಕುಳ ತಾಳಲಾರದೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ರಾಮಚಂದ್ರ ನಾಯ್ಕರ ಕುರಿತು ಆರ್.ಪಿ. ನಾಯ್ಕ ಇಂಜಿನಿಯರ್ ಜಿಲ್ಲಾ ಪಂಚಾಯತ ಕಾರವಾರ ಇತನು ರೂಪಿಸಿದ ಪಿತೂರಿಯ ಕುರಿತು ಸಂಪೂರ್ಣ ಮಾಹಿತಿ ನೀಡುವ ಆಡಿಯೋ ಕ್ಯಾಸೆಟ್ ಪತ್ರಿಕೆಗೆ ದೊರೆತಿದ್ದು ಇದರ ವಿವರ ಈ ರೀತಿ ಇದೆ. ಆತ್ಮಹತ್ಯೆಗೂ ಒಂದು ತಿಂಗಳ ಹಿಂದೆ ಭಟ್ಕಳದ ಶ್ರೀಮಂತ ವ್ಯಾಪಾರಿಗಳನ್ನು ಒಂದೆಡೆ ಸೇರಿಸಿಕೊಂಡು … [Read more...] about ಭಟ್ಕಳದ ರಾಮಚಂದ್ರ ನಾಯ್ಕ ಆತ್ಮಹತ್ಯೆಗೆ ದೂಡಿದ ಪಿತೂರಿ ಕೋರರ ಸಂಚಿನ ಸಂಭಾಷಣೆಯ ಕ್ಯಾಸೆಟ್ ವಿವರ

ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ

August 20, 2017 by Sachin Hegde Leave a Comment

ಕಾರವಾರ: ಮಾನಸಿಕ ಕಿನ್ನತೆಯಿಂದ ಬಳಲುತ್ತಿದ್ದ ವೃದ್ಧೆಯೊರ್ವರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿದ್ದರದ ಮೂಳೆಗದ್ದೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೂಳೆಗದ್ದೆ ನಿವಾಸಿ ಗುಲಾಬಿ ಗೌಡ(64) ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಇವರ ಪುತ್ರ 3 ವರ್ಷಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದನು. ಪುತ್ರ ಶೋಕದಿಂದ ಅವರು ಮಾನಸಿಕ ಕಿನ್ನತೆಗೆ ಒಳಗಾಗಿದ್ದಳು. ಶುಕ್ರವಾರ ತನ್ನ ಪುತ್ರನ ಶವ ಸಂಸ್ಕಾರ ಮಾಡಿದ ಸ್ಥಳಕ್ಕೆ ತೆರಳಿ ಸೀಮೆ ಎಣ್ಣೆ ಸುರಿದುಕೊಂಡು … [Read more...] about ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ

ಮನನೊಂದು ಆತ್ಮಹತ್ಯೆ

August 1, 2017 by Gaju Gokarna Leave a Comment

ಹೊನ್ನಾವರ:ಮಾನಸಿಕವಾಗಿ ಹಿಂಸೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪದ ಶೆಟ್ಟಿಕೆರೆಯಲ್ಲಿ ಮಂಗಳವಾರ ನಡೆದಿದೆ. ಉಡುಪಿಯ ಬಾರ್ಕೂರು ನಿವಾಸಿ ಶಿವಪ್ರಸಾದ ಮಾಧವ ಪೂಜಾರಿ (35) ಮೃತ ವ್ಯಕ್ತಿ. ಮಂಗಳವಾರ ಶೆಟ್ಟಿಕೆರೆಯಲ್ಲಿ ಇವರ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪಿಎಸ್‍ಐ ಆನಂದಮೂರ್ತಿ ಹಾಗೂ … [Read more...] about ಮನನೊಂದು ಆತ್ಮಹತ್ಯೆ

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

June 15, 2017 by Gaju Gokarna Leave a Comment

ಹೊನ್ನಾವರ : ತನ್ನ ಮನೆಯ ಮುಂದಿನ ಮರವೊಂದಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಮಟೆಹಿತ್ಲದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಮಟೆಹಿತ್ಲದ ವೆಂಕಟೇಶ ವಿಠೋಬ ಮೇಸ್ತ (45) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೃತನ ಪತ್ನಿ ಇಲ್ಲಿನ ಪೋಲಿಸರಿಗೆ ದೂರು ನೀಡಿದ್ದಾರೆ. ಟೆಂಪೋ ಚಾಲಕ ವೃತ್ತಿಯಲ್ಲಿದ್ದ ವೆಂಕಟೇಶ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ … [Read more...] about ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಹಳದೀಪುರದ ಕುಂಬಾರಮಕ್ಕಿಯಲ್ಲಿ ಕೊಳವೆಬಾವಿ ನಿರ್ಮಾಣ ವಿರೋಧಿಸಿ ಪ್ರತಿಭಟನೆ

June 3, 2017 by Gaju Gokarna Leave a Comment

ಹೊನ್ನಾವರ:ತಾಲೂಕಿನ ಹಳದೀಪುರದ ಕುಂಬಾರಮಕ್ಕಿಯಲ್ಲಿ ಮಾಲ್ಕಿ ಜಾಗದಲ್ಲಿ ಕೊಳವೆಬಾವಿ ಕೊರೆಸಲು ಮುಂದಾದಾಗ ಸ್ಥಳಿಯರು ಪ್ರತಿಭಟಿಸಿದರು. ಸ್ಥಳಕ್ಕೆ ತಾಲೂಕು ಆಡಳಿತದ ಅಧಿಕಾರಿಗಳು ಭೇಟಿ ನೀಡಿ ಕೊಳವೆಬಾವಿ ನಿರ್ಮಾಣಕಾರ್ಯವನ್ನು ಸ್ಥಗಿತಗೊಳಿಸಿದರು. ಕುಂಬಾರಮಕ್ಕಿಯ ಶಂಭು ಗಜಾನನ ಅವಧಾನಿ ಎಂಬುವರು ತಮ್ಮ ಮಾಲ್ಕಿ ಜಾಗದಲ್ಲಿ ಕೊಳವೆ ಬಾವಿ ಕೊರೆಸಲು ಮುಂದಾಗಿದ್ದರು. ಕುಂಬಾರಮಕ್ಕಿಯ ಸುಮಾರು 23 ಕುಟುಂಬಗಳು 2 ವರ್ಷಗಳಿಂದ ಕೊಳವೆಬಾವಿ ತೆಗೆಯುವುದಕ್ಕೆ ತಕರಾರು … [Read more...] about ಹಳದೀಪುರದ ಕುಂಬಾರಮಕ್ಕಿಯಲ್ಲಿ ಕೊಳವೆಬಾವಿ ನಿರ್ಮಾಣ ವಿರೋಧಿಸಿ ಪ್ರತಿಭಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar