• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆರೋಗ್ಯ ಇಲಾಖೆ

ತಾಲೂಕಾ ಆಸ್ಪತ್ರೆಯಲ್ಲಿ “ವಿಕಲೇಚತನ ಗುರುತಿನ ಚೀಟಿ” ನೀಡುವ ಶಿಭಿರ

March 11, 2021 by Vishwanath Shetty Leave a Comment

ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ವಿಕಲಚೇತನರಿಗೆ ಗುರುತಿನಚೀಟಿ ನೀಡುವ ಶಿಭಿರ ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ವಿವಿಧಡೆಯಿಂದ ಸಾಕಷ್ಟು ಜನ ವಿಕಲೇಚತನರು ಆರೋಗ್ಯ ತಪಾಸಣೆ ಮಾಡಿಸಿಕೊಂಡು “ವಿಕಲಚೇತನ ಗುರುತಿನ ಚೀಟಿ”ಪಡೆದುಕೊಂಡರು.ಮಾನಸಿಕತೆಗೆ ಸಂಬಂದಿಸಿದಂತೆ 53,ಎಲುಬು ಮತ್ತು ಮೂಳೆ ವಿಭಾಗದಲ್ಲಿ 144,ಕಣ್ಣಿನ ವಿಭಾಗದಲ್ಲಿ 54,ಕಿವಿ ಮತ್ತು ಗಂಟಲು ವಿಭಾಗದಲ್ಲಿ 82 ಜನರು ಸೇರಿದಂತೆ ಒಟ್ಟು 333 ಜನ … [Read more...] about ತಾಲೂಕಾ ಆಸ್ಪತ್ರೆಯಲ್ಲಿ “ವಿಕಲೇಚತನ ಗುರುತಿನ ಚೀಟಿ” ನೀಡುವ ಶಿಭಿರ

ಭಟ್ಕಳದಲ್ಲಿ ಕೊವಿಡ್ ಜಾಗೃತಿ ಕಾರ್ಯಕ್ರಮ

October 18, 2020 by Sachin Hegde Leave a Comment

ಭಟ್ಕಳ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಭಟ್ಕಳ, ವಕೀಲರ ಸಂಘ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಎರ್ಪಡಿಸಲಾಗಿದ್ದ ಕೋವಿಡ್ ಜಾಗೃತಿ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ ಶಿವಪೂಜಿ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಾ … [Read more...] about ಭಟ್ಕಳದಲ್ಲಿ ಕೊವಿಡ್ ಜಾಗೃತಿ ಕಾರ್ಯಕ್ರಮ

ಆರೋಗ್ಯ ಇಲಾಖೆಯ ಭಾನುವಾರ ಸಾಯಂಕಾಲದ ಬುಲೆಟಿನ್ ನಲ್ಲಿ #ಭಟ್ಕಳದಲ್ಲಿ #ವೃದ್ದನಲ್ಲಿ_ಸೊಂಕು #ದೃಢಪಟ್ಟಿದೆ.

May 18, 2020 by Yogaraj SK Leave a Comment

… [Read more...] about ಆರೋಗ್ಯ ಇಲಾಖೆಯ ಭಾನುವಾರ ಸಾಯಂಕಾಲದ ಬುಲೆಟಿನ್ ನಲ್ಲಿ #ಭಟ್ಕಳದಲ್ಲಿ #ವೃದ್ದನಲ್ಲಿ_ಸೊಂಕು #ದೃಢಪಟ್ಟಿದೆ.

ಸುಪ್ರೀಂ ಕೋರ್ಟ್ ಆದೇಶಕ್ಕೂ ಬೆಲೆಯಿಲ್ಲವೇ? ಎಗ್ಗಿಲ್ಲದೆ ನಡಿತಿದೆ ಅಸ್ಬೆಸ್ಟೋಸ್ ಶೀಟ್‍ಗಳ ಮಾರಾಟ ಕ್ಯಾನ್ಸರ್‍ಕಾರಕ ಶೀಟ್‍ಗಳ ಬಳಕೆ :ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ

March 4, 2019 by Nagaraj Naik Leave a Comment

ಸಿದ್ದಾಪುರ : ಕ್ಯಾನ್ಸರ್ ರೋಗ ಹಲವಾರು ಕಾರಣಗಳಿಂದ ಬರುತ್ತದೆ. ತಂಬಾಕು ಸೇವನೆ, ಧೂಮಪಾನ ಹೀಗೆ ಹಲವಾರು ಉದಾಹರಣೆಗಳನ್ನ ಕೊಡಬಹುದು. ಆದರೆ ಮಳೆ, ಗಾಳಿ, ಬಿಸಿಲಿನಿಂದ ರಕ್ಷಣೆ ನೀಡಲಿ ಎಂದು ಮನೆಗಳಿಗೆ ಹೊದಿಸುವ ಅಸ್ಬೆಸ್ಟೋಸ್ ಸೀಟುಗಳಿಂದಲೂ ಕ್ಯಾನ್ಸರ್ ಬರುತ್ತದೆ ಎಂದರೆ ನಂಬಲು ಸಾಧ್ಯವಿಲ್ಲ. ಆದರೆ ನಂಬಬೇಕು. ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆ ಇಂಟರ್ ನ್ಯಾಷನಲ್ ಎಜೆನ್ಸಿ ಪಾರ್ ರಿಸರ್ಚ್ ಕ್ಯಾನ್ಸರ್ ಎನ್ನುವ ಸಂಸ್ಥೆಯ ಅಧ್ಯಯನದಲ್ಲಿ ಅಸ್ಬೆಸ್ಟೋಸ್ ಸೀಟುಗಳಿಂದ … [Read more...] about ಸುಪ್ರೀಂ ಕೋರ್ಟ್ ಆದೇಶಕ್ಕೂ ಬೆಲೆಯಿಲ್ಲವೇ? ಎಗ್ಗಿಲ್ಲದೆ ನಡಿತಿದೆ ಅಸ್ಬೆಸ್ಟೋಸ್ ಶೀಟ್‍ಗಳ ಮಾರಾಟ ಕ್ಯಾನ್ಸರ್‍ಕಾರಕ ಶೀಟ್‍ಗಳ ಬಳಕೆ :ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ

ಜನಸಂಖ್ಯಾ ನಿಯಂತ್ರಣಕ್ಕೆ ಕುಟುಂಬ ಕಲ್ಯಾಣ ವಿಧಾನಗಳನ್ನು ಬಳಸಿ- ವಿಪ ಸದಸ್ಯ ಘೊಟ್ನೇಕರ ಕರೆ

July 26, 2018 by Yogaraj SK Leave a Comment

ಹಳಿಯಾಳ:-  ಜನಸಂಖ್ಯಾ ಸ್ಪೋಟವು ಇಂದು ಅನೇಕ ಸಮಸ್ಯಗಳಿಗೆ ಕಾರಣವಾಗಿದ್ದು, ಜನಸಂಖ್ಯಾ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಳ್ಳುತ್ತಿದೆ. ಕುಟುಂಬ ಕಲ್ಯಾಣ ವಿಧಾನಗಳನ್ನು ಬಳಸುವ ಮುಖಾಂತರ ಚಿಕ್ಕ ಕುಟುಂಬ ಹೊಂದಿ ಬೆಳೆಯುತ್ತಿರುವ ಜನಸಂಖ್ಯೆ ನಿಯಂತ್ರಿಸಲು ಕೈಜೊಡಿಸುವಂತೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು.  ಗುರುವಾರ ಹಳಿಯಾಳ ಆರೋಗ್ಯ ಇಲಾಖೆ ಮತ್ತು ಸರಕಾರಿ ಶಿವಾಜಿ ಪದವಿ ಪೂರ್ವ ಕಾಲೇಜ ಜಂಟಿ ಆಶ್ರಯದಲ್ಲಿ … [Read more...] about ಜನಸಂಖ್ಯಾ ನಿಯಂತ್ರಣಕ್ಕೆ ಕುಟುಂಬ ಕಲ್ಯಾಣ ವಿಧಾನಗಳನ್ನು ಬಳಸಿ- ವಿಪ ಸದಸ್ಯ ಘೊಟ್ನೇಕರ ಕರೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar