• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆರೋಗ್ಯ

ಲಾಯನ್ಸ್ ಕ್ಲಬ್‍ನಿಂದ ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ

April 28, 2018 by Gaju Gokarna Leave a Comment

ಹೊನ್ನಾವರ ಪ್ರಭಾತನಗರದ ಲಾಯನ್ಸ್ ಸಭಾಭವನದಲ್ಲಿ ಲಾಯನ್ಸ್ ಕ್ಲಬ್ ಮತ್ತು ಸುವಿಧಾ ಟ್ರಸ್ಟ್ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ಮಕ್ಕಳಿಗೆ ಬರುವ ಕ್ಯಾನ್ಸರ್ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಉಪನ್ಯಾಸಕರಾಗಿ ಬಂದ ಹೊನ್ನಾವರ ಸರಕಾರಿ ದವಾಖಾನೆಯ ಹಿರಿಯ ಸರ್ಜನ್‍ರಾದ ಲಯನ್ ಡಾ|| ಮಂಜುನಾಥ ಶೆಟ್ಟಿ ಮಾತನಾಡಿ ಇಂದಿನ ಆಧುನಿಕ ಜೀವನ ಶೈಲಿ ಮತ್ತು ಪಾಲಕರ ಒತ್ತಡದ ಕೆಲಸದಲ್ಲಿ ಮಕ್ಕಳ ಆಹಾರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು ಸಾಧ್ಯವಾಗದೇ … [Read more...] about ಲಾಯನ್ಸ್ ಕ್ಲಬ್‍ನಿಂದ ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ

ಕ್ರೀಡೆಗಳು ಮಾನವನ ದೈಹಿಕ & ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. : ತೊರ್ಕೆ.

April 1, 2018 by Gaju Gokarna Leave a Comment

ಶ್ರೀ ಬೀರದೇವ ಗೆಳಯರ ಬಳಗ ಗೋಕರ್ಣ ಇವರ ಆಶ್ರಯದಲ್ಲಿ ಹಾಲಕ್ಕಿ ಸಮಾಜದ ಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು ಕಡಿಮೆಯ ಆಡುಕಟ್ಟೆ ಮೈದಾನದಲ್ಲಿ ದಿನಾಂಕ: 29/3/18 ರಂದು ಜರುಗಿತು. ಈ ಕಾರ್ಯಕ್ರಮವನ್ನು ಬಿ.ಜೆ.ಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಅತ್ಯುತ್ತಮ ಸಂಘಟನೆಯೊಂದಿಗೆ ಅತ್ಯಂತ ಅಚ್ಚುಕಟ್ಟಾಗಿ ಈ ವಾಲಿಬಾಲ್ … [Read more...] about ಕ್ರೀಡೆಗಳು ಮಾನವನ ದೈಹಿಕ & ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. : ತೊರ್ಕೆ.

ಉತ್ತಮ ಪರಿಸರದೊಂದಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯ;ಸಚಿವ ಆರ್.ವಿ.ದೇಶಪಾಂಡೆ

March 20, 2018 by Yogaraj SK Leave a Comment

Dialysis center

ಹಳಿಯಾಳ : ಪ್ರತಿಯೊಬ್ಬರಿಗೆ ಆರೋಗ್ಯ ಮುಖ್ಯವಾಗಿದ್ದು ಸರಿಯಾದ ಆಹಾರ ಪದ್ದತಿ ಅಳವಡಿಸಿಕೊಂಡು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಕೊಡಬೇಕೆಂದು ಜೊತೆಗೆ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಿದರೇ ಉತ್ತಮ ಪರಿಸರದೊಂದಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.  ಪಟ್ಟಣದ ತಾಲೂಕಾ ಆಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭವಾದ “ಡಯಾಲಿಸಸ್” ವಿಭಾಗಕ್ಕೆ ಚಾಲನೆ  ನೀಡಿ ದಾಂಡೇಲಿ ವೆಸ್ಟಕೊಸ್ಟ ಪೇಪರ್ ಮಿಲ್ ವತಿಯಿಂದ … [Read more...] about ಉತ್ತಮ ಪರಿಸರದೊಂದಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯ;ಸಚಿವ ಆರ್.ವಿ.ದೇಶಪಾಂಡೆ

ನ್ಯೂ ಇಂಗ್ಲೀಷ್ ಸ್ಕೂಲ್‍ನಲ್ಲಿ “ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ “ ಕಾರ್ಯಕ್ರಮ

March 11, 2018 by Gaju Gokarna Leave a Comment

nes hdisamasyeglu

ಹೊನ್ನಾವರ: ಸ್ಥಳೀಯ ನ್ಯೂ ಇಂಗ್ಲೀಷ್ ಸ್ಕೂಲನಲ್ಲಿ ಶಾಲಾ ವಿದ್ಯಾರ್ಥಿನಿಯರಿಗಾಗಿ “ ಹದಿಹರಯದ ಸಮಸ್ಯೆಗಳು; ಪರಿಹಾರಗಳು” ಎನ್ನುವ ವಿಷಯದ ಮೇಲೆ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸ್ಥಳೀಯ ರೋಟರಿ ಸಂಸ್ಥೆಯು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಡಾ ಎ.ವಿ.ಬಳ್ಕೂರು ಮೆಮೋರಿಯಲ್ ಆಸ್ಪತ್ರೆಯ ಹಿರಿಯ ವೈದ್ಯೆ ಡಾ. ಪ್ರತಿಭಾ ಬಳ್ಕೂರು ಉಪನ್ಯಾಸಕರಾಗಿ ಆಗಮಿಸಿ, ವಿಷಯªನ್ನು ಮಕ್ಕಳೊಂದಿಗೆ ಚರ್ಚಿಸಿ, ಪಿ.ಪಿ.ಟಿ ಬಳಸಿ ಸಮಸ್ಯೆಗಳಿಗೆ ಪರಿಹಾರ … [Read more...] about ನ್ಯೂ ಇಂಗ್ಲೀಷ್ ಸ್ಕೂಲ್‍ನಲ್ಲಿ “ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ “ ಕಾರ್ಯಕ್ರಮ

ನವೆಂಬರ 18 ರಂದು ಹೊಲಿಗೆ ರಹಿತ ನೇತ್ರ ಶಸ್ತ್ರಚಿಕಿತ್ಸ ಶಿಬಿರ

November 8, 2017 by Sachin Hegde Leave a Comment

ಕಾರವಾರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ಸೊಸೈಟಿ, ಜಿಲ್ಲಾ ಪಂಚಾಯತ ಇವರ ಆಶ್ರಯದಲ್ಲಿ ಹೊಲಿಗೆ ರಹಿತ ನೇತ್ರ ಶಸ್ತ್ರಚಿಕಿತ್ಸ ಶಿಬಿರವನ್ನು ನವೆಂಬರ 18 ರಂದು ಹಮ್ಮಿಕೊಳ್ಳಲಾಗುತ್ತಿದೆ. ಶಿಬಿರದಲ್ಲಿ ತಜ್ಞ ವೈದ್ಯರಾದ ಡಾ. ರಮೇಶ ವೆಂಕಿಮನೆ ಹಾಗೂ ಬೆಂಗಳೂರಿನ ತಜ್ಞ ವೈದ್ಯರಾದ ಡಾ. ಸೈಯದ್ ಝಲ್ಫಿಕರ್ ಡಾ. ಚಂದ್ರಕಾಂತ ಮತ್ತು ಡಾ. ಸುಂದರಂ ಇವರುಗಳು ಶಸ್ತ್ರ ಚಿಕಿತ್ಸೆ ಶಿಬಿರವನ್ನು ನಡೆಸಿಕೊಡುವರು. ಜಿಲ್ಲಾ ಅಥವಾ ಪ್ರಾಥಮಿಕ … [Read more...] about ನವೆಂಬರ 18 ರಂದು ಹೊಲಿಗೆ ರಹಿತ ನೇತ್ರ ಶಸ್ತ್ರಚಿಕಿತ್ಸ ಶಿಬಿರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar