ಭಟ್ಕಳ: ಖಾಸಗೀ ಶಾಲಾ ವಾಹನವೊಂದರ ಚಾಲಕನ ನಿರ್ಲಕ್ಷತನದಿಂದ ಚಾಲನೆ ಮಾಡಿ ಓರ್ವರ ಸಾವಿಗೆ ಕಾರಣನಾಗಿದ್ದಲ್ಲದೇ ದ್ವಿಚಕ್ರ ವಾಹನ, ರಿಕ್ಷಾ ಮತ್ತು ಕಾರುಗಳಿಗೆ ಹಾನಿಯುಂಟು ಮಾಡಿದ್ದ ಪ್ರಕರಣವನ್ನು ತನಿಖೆ ನಡೆಸಿದ ಇಲ್ಲಿನ ಪ್ರಧಾನ ಸಿವಿಲ್ ನ್ಯಾಯಾಧೀಶ ಫವಾಜ್ ಪಿ.ಎ. ಅವರು ಆರೋಪಿತನಿಗೆ 8 ತಿಂಗಳು ಸಜೆ ಹಾಗೂ 3500 ರೂಪಾಯಿಗಳ ದಂಢ ವಿಧಿಸಿ ತೀರ್ಪು ನೀಡಿದ್ದಾರೆ. 2015ರ ಜೂನ್ 18ರಂದು ಮಧ್ಯಾಹ್ನದ ಸಮಯ್ಲ್ಲಿ ಬಂದರ್ ರಸ್ತೆಯಿಂದ ಶಂಶುದ್ದೀನ್ ಸರ್ಕಲ್ ಕಡೆಗೆ … [Read more...] about ಭಟ್ಕಳದಲ್ಲಿ ಬೈಕ್ ಸವಾರನ ಸಾವು ಪ್ರಕರಣ. ನಿರ್ಲಕ್ಷ್ಯ ಮಾಡಿದ ಶಾಲಾ ಟೆಂಪೋ ಚಾಲಕನಿಗೆ ನ್ಯಾಯಾಲಯದಿಂದ ಶಿಕ್ಷೆ