• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆರ್.ವಿ.ದೇಶಪಾಂಡೆ

ದೆಹಲಿ‌ ಮಸಿದಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಸ್ವಯಂಪ್ರೇರಿತವಾಗಿ ಚಿಕಿತ್ಸೆಗೆ ಸಹಕರಿಸಿ – ಆರ್.ವಿ.ದೇಶಪಾಂಡೆ

April 3, 2020 by Yogaraj SK Leave a Comment

ಹಳಿಯಾಳ:- ದೆಹಲಿಯಲ್ಲಿ ಮಾರ್ಚ ತಿಂಗಳಿನಲ್ಲಿ ನಡೆದಧಾರ್ಮಿಕ ಸಭೆಯಲ್ಲಿ ಭಾಗಿಯಾದ ಮುಸ್ಲಿಂ ಭಾಂದವರು ದೇಶದ ನಾನಾ ಕಡೆಯಿಂದ ಬಂದಿರುತ್ತಾರೆ. ಈ ಸಭೆಯಲ್ಲಿ ಭಾಗವಹಿಸಿದವರು ಸ್ವಯಂ ಪ್ರೇರಿತರಾಗಿ ಆಯಾ ಭಾಗದ ತಹಶೀಲದಾರ ಅಥವಾ ಆರೋಗ್ಯ ಅಧಿಕಾರಿಗಳನ್ನು ಭೇಟಿಯಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕೆಂಬುದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸರಕಾರದ ತಪಾಸಣೆ ನಿಯಮಗಳನ್ನು ಪಾಲಿಸುವಂತೆ ಕರೆ ನೀಡಿರುವ … [Read more...] about ದೆಹಲಿ‌ ಮಸಿದಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಸ್ವಯಂಪ್ರೇರಿತವಾಗಿ ಚಿಕಿತ್ಸೆಗೆ ಸಹಕರಿಸಿ – ಆರ್.ವಿ.ದೇಶಪಾಂಡೆ

ರೈತರಿಗೆ ಬೆಳೆ ನಷ್ಟ ಪರಿಹಾರ ಸಕಾಲದಲ್ಲಿ ಪಾವತಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಕಂದಾಯ ಸಚಿವ, ಆರ್.ವಿ.ದೇಶಪಾಂಡೆ

May 21, 2019 by Yogaraj SK Leave a Comment

ಬೆಂಗಳೂರು ಮೇ 21, 2019 – ರಾಜ್ಯದ ತೀವ್ರ ಬರಪರಿಸ್ಥಿತಿ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಉದ್ಯೋಗ ಸೃಜನೆ, ಮೇವಿನ ಕೊರತೆಯಾಗದಂತೆ ಎಲ್ಲಾ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳುವುದರ ಜೊತೆಗೆ ಕಳೆದ ಸಾಲಿನ ಮುಂಗಾರಿನಲ್ಲಿ ಬೆಳೆ ನಷ್ಟ ಸಂತ್ರಸ್ತ ರೈತರ ಪಾಲಿನ ಪರಿಹಾರ ಹಣವನ್ನು ಕೂಡಲೇ ಪಾವತಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಕಂದಾಯ ಸಚಿವ, ಆರ್.ವಿ.ದೇಶಪಾಂಡೆ ನೀಡಿದ್ದಾರೆ. ಜೊತೆಗೆ, ಜನ ಹಾಗೂ ಜಾನುವಾರುಗಳಿಗೆ ಯಾವುದೇ … [Read more...] about ರೈತರಿಗೆ ಬೆಳೆ ನಷ್ಟ ಪರಿಹಾರ ಸಕಾಲದಲ್ಲಿ ಪಾವತಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಕಂದಾಯ ಸಚಿವ, ಆರ್.ವಿ.ದೇಶಪಾಂಡೆ

ದಿ. 3 ರಂದು ಹೊನ್ನಾವರ ಪಟ್ಟಣಕ್ಕೆ ಆರ್. ವಿ. ದೇಶಪಾಂಡೆ

May 1, 2018 by Gaju Gokarna Leave a Comment

R V deshpande

ಹೊನ್ನಾವರ : ಕರ್ನಾಟಕ ವಿಧಾನಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಸ್ಟಾರ್ ಕ್ಯಾಂಪೆನರ್ ಮತ್ತು ಕರ್ನಾಟಕ ಸರಕಾರದ ಜನಪ್ರಿಯ ಹಿರಿಯ ಸಚಿವ ಆರ್. ವಿ. ದೇಶಪಾಂಡೆಯವರು ಚುನಾವಣಾ ಪ್ರಚಾರಾರ್ಥ ಬರುವ ಗುರುವಾರ ದಿ. 3 ರಂದು ಹೊನ್ನಾವರಕ್ಕೆ ಆಗಮಿಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ. ಅವರು ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮತ್ತು ಜನಪ್ರಿಯ ಶಾಸಕಿ  ಶಾರದಾ ಶೆಟ್ಟಿಯವರ … [Read more...] about ದಿ. 3 ರಂದು ಹೊನ್ನಾವರ ಪಟ್ಟಣಕ್ಕೆ ಆರ್. ವಿ. ದೇಶಪಾಂಡೆ

ಹಳಿಯಾಳ ಚುನಾವಣಾ ಕಣಕ್ಕೆ ವೇದಿಕೆ ಸಿದ್ದ – ಅಭ್ಯರ್ಥಿಗಳ ಹೆಸರು ಘೊಷಣೆ ಬಿಜೆಪಿಯಿಂದ ಮಾಜಿ ಶಾಸಕ ಸುನೀಲ್ ಹೆಗಡೆ, ಕಾಂಗ್ರೇಸ್‍ನಿಂದ ಆರ್.ವಿ.ದೇಶಪಾಂಡೆ ಕಣಕ್ಕೆ

April 16, 2018 by Yogaraj SK 1 Comment

R V deshpande

ಹಳಿಯಾಳ:-ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಚುನಾವಣಾ ಕಣಕ್ಕೆ ವೇದಿಕೆ ಸಿದ್ದವಾಗಿದ್ದು ಪ್ರಮುಖ ರಾಜಕೀಯ ಪಕ್ಷಗಳು ಹಳಿಯಾಳ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದ್ದು ಹಳಿಯಾಳ ಚುನಾವಣಾ ಕಣ ರಂಗೇರತೊಡಗಿದೆ.  ಆಡಳಿತಾರೂಢ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ನೀರಿಕ್ಷೆಯಂತೆ ಸಚಿವ ಆರ್.ವಿ.ದೇಶಪಾಂಡೆ, ಬಿಜೆಪಿ ಪಕ್ಷದಿಂದ ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಜೆಡಿಎಸ್‍ನಿಂದ ಬೆಂಗಳೂರಿನ ಉದ್ಯಮಿ ಕೆ.ಆರ್.ರಮೆಶ ಅಧಿಕೃತವಾಗಿ ಟಿಕೆಟ್ … [Read more...] about ಹಳಿಯಾಳ ಚುನಾವಣಾ ಕಣಕ್ಕೆ ವೇದಿಕೆ ಸಿದ್ದ – ಅಭ್ಯರ್ಥಿಗಳ ಹೆಸರು ಘೊಷಣೆ ಬಿಜೆಪಿಯಿಂದ ಮಾಜಿ ಶಾಸಕ ಸುನೀಲ್ ಹೆಗಡೆ, ಕಾಂಗ್ರೇಸ್‍ನಿಂದ ಆರ್.ವಿ.ದೇಶಪಾಂಡೆ ಕಣಕ್ಕೆ

ಕಾಂಗ್ರೇಸ್ ಸರ್ಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಭವಿಷ್ಯ ನುಡಿದ ಆರ್.ವಿ.ದೇಶಪಾಂಡೆ

March 13, 2018 by Yogaraj SK Leave a Comment

ಹಳಿಯಾಳ:- ಕಾಂಗ್ರೇಸ್ ಸರ್ಕಾರ ಯಾವುದೇ ಜಾತಿ, ಮತ, ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುತ್ತಿಲ್ಲ ರಾಜ್ಯದ ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು ಆರೋಗ್ಯ, ಶಿಕ್ಷಣ ಹಾಗೂ ಆರ್ಥಿಕ ಭದ್ರತೆಗೆ ಹಲವಾರು ಯೋಜನೆ ಮೂಲಕ, ಸಹಾಯ, ಸಾಲ ಸೌಲಭ್ಯ ನೀಡಿ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ರಾಜ್ಯದಲ್ಲಿ ಅಭಿವೃದ್ದಿ  ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.  ಮಂಗಳವಾರ ತಾಲೂಕಿನ ಅಗಸಲಕಟ್ಟಾ ಗ್ರಾಮ ಹಾಗೂ ವಾಡಾ … [Read more...] about ಕಾಂಗ್ರೇಸ್ ಸರ್ಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಭವಿಷ್ಯ ನುಡಿದ ಆರ್.ವಿ.ದೇಶಪಾಂಡೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar