• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆರ್.ವಿ.ದೇಶಪಾಂಡೆ

ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು;ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ

August 10, 2017 by Sachin Hegde Leave a Comment

ಹಳಿಯಾಳ :ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣಕ್ಕೆ ಪಾಲಿಟೆಕ್ನಿಕ್ ಕಾಲೇಜು (ತಾಂತ್ರಿಕ ಮಹಾವಿದ್ಯಾಲಯ) ಮಂಜೂರಿ ಮಾಡಲಾಗಿದ್ದು ಇದಕ್ಕಾಗಿ 8 ಕೋಟಿ ರೂ. ಸರ್ಕಾರ ಮಂಜೂರಿ ಮಾಡಿದ್ದು ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು ಕಾಲೇಜು ನಿರ್ಮಾಣಕ್ಕೆ ಸೂಕ್ತ ನಿವೇಶನದ ಹುಡುಕಾಟದಲ್ಲಿದ್ದು ಮುಂದಿನ ಕೇಲವೆ ದಿನಗಳಲ್ಲಿ ನಿವೇಶನ ಪಡೆದು ಕಾಲೇಜ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ಇಲ್ಲಿಯ ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು;ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ

ಸರ್ಕಾರದ ಯೋಜನೆಗಳ ಅನುಷ್ಠಾನ ಅಧಿಕಾರಿಗಳ ಕೈಯಲ್ಲಿ;ಸಚಿವ ಆರ್.ವಿ.ದೇಶಪಾಂಡೆ

July 29, 2017 by Sachin Hegde Leave a Comment

ಹಳಿಯಾಳ:ಸರ್ಕಾರದ ಯೋಜನೆಗಳ ಅನುಷ್ಠಾನ ಅಧಿಕಾರಿಗಳ ಕೈಯಲ್ಲಿ ಇರುವುದರಿಂದ ಅಧಿಕಾರಿಗಳು ಸ್ವಾರ್ಥಕ್ಕಾಗಿ ನೌಕರಿ ಮಾಡದೆ ತಮ್ಮ ಜವಾಬ್ದಾರಿ ಅರಿತು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದರೆ ಯಾವುದೇ ಸಮಸ್ಯೆಗಳು ಉದ್ಭವಿಸದೆ ಯೋಜನೆಗಳ ಲಾಭ ಎಲ್ಲರಿಗೂ ದೊರೆಯುತ್ತದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ತಾಪಂ ಸಭಾಭವನದಲ್ಲಿ ಶನಿವಾರ ನಡೆದ ತಾಲೂಕಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲಿಸಿ … [Read more...] about ಸರ್ಕಾರದ ಯೋಜನೆಗಳ ಅನುಷ್ಠಾನ ಅಧಿಕಾರಿಗಳ ಕೈಯಲ್ಲಿ;ಸಚಿವ ಆರ್.ವಿ.ದೇಶಪಾಂಡೆ

ಡಾ.ಯು.ಆರ್.ರಾವ್ ಅವರ ನಿಧನ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ;ಸಚಿವ ಆರ್.ವಿ.ದೇಶಪಾಂಡೆ

July 24, 2017 by Sachin Hegde Leave a Comment

ಹಳಿಯಾಳ:ಕನ್ನಡ ನಾಡಿನ ಹೆಮ್ಮೆಯ ಪುತ್ರರು, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ, ಖ್ಯಾತ ವಿಜ್ಞಾನಿಯೂ ಆಗಿದ್ದ ಜಗತ್ತಿನ ಅಗ್ರಪಂಕ್ತಿಯ ಶ್ರೇಷ್ಠ ಸಾಧಕರ ಸಾಲಿನಲ್ಲಿ ನಿಂತು ನಮ್ಮ ರಾಜ್ಯದ ಮತ್ತು ನಮ್ಮ ರಾಷ್ಟ್ರದ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟದಲ್ಲಿ ಎತ್ತಿ ಹಿಡಿದಿದ್ದ ಡಾ.ಯು.ಆರ್.ರಾವ್ ಅವರ ನಿಧನ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಈ ಕುರಿತು ತಮ್ಮ ಶೊಕ ಸಂದೇಶ … [Read more...] about ಡಾ.ಯು.ಆರ್.ರಾವ್ ಅವರ ನಿಧನ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ;ಸಚಿವ ಆರ್.ವಿ.ದೇಶಪಾಂಡೆ

ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು;ಸಚಿವ ಆರ್.ವಿ ದೇಶಪಾಂಡೆ

July 11, 2017 by Sachin Hegde Leave a Comment

ಕಾರವಾರ:ವಿವಿಧ ಇಲಾಖೆಗಳ ಸಭೆ ನಡೆಸಿದ ಅವರು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವಿಷಯದಲ್ಲಿ ಕೇಳಿಬಂದ ಆರೋಪಗಳಿಗೆ ಉತ್ತರಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬಡವರು ಹಾಗೂ ಶ್ರೀಮಂತರು ಎಂದು ತಾರತಮ್ಯ ಮಾಡದೇ ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಕೈಗೊಂಡಿರುವ ಮುಂಜಾಗ್ರತ ಕ್ರಮಗಳ ಕುರಿತು ಸಚಿವ ನಡೆದ ಸಭೆಗೆ ರಾಷ್ಟ್ರೀಯ … [Read more...] about ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು;ಸಚಿವ ಆರ್.ವಿ ದೇಶಪಾಂಡೆ

ಪ್ರವಾಸೋಧ್ಯಮಕ್ಕೆ ದೇಶಪಾಂಡೆ ಕೊಡುಗೆ ಅನನ್ಯ-ಡಿ.ಟಿ.ಎ

June 17, 2017 by Sachin Hegde Leave a Comment

ದಾಂಡೇಲಿ;ರಾಜ್ಯದ ಪ್ರಭಾವಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆಯವರು ಪ್ರವಾಸೋಧ್ಯಮ ಕ್ಷೇತ್ರಕ್ಕೆ ಹೊಸ ಆಯಾಮವನ್ನು ನೀಡುವುದರ ಮೂಲಕ ಪ್ರವಾಸೋದ್ಯಮದ ಪುರೋ ಅಭಿವೃದ್ಧಿಗೆ ನಾಂದಿ ಹಾಡಿದ್ದಾರೆಂದು ಡಿ.ಟಿ.ಎ (ದಾಂಡೇಲಿ ಪ್ರವಾಸೋದ್ಯಮಿಗಳ ಸಂಘ) ಹೇಳಿದೆ. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ದಾಂಡೇಲಿ ಪ್ರವಾಸೋದ್ಯಮಿಗಳ ಸಂಘದ ನಿರ್ಗಮಿತ ಅಧ್ಯಕ್ಷ ಅನಿಲ್ ದಂಡಗಲ್ ಮತ್ತು ನಿರ್ಗಮಿತ ಪ್ರಧಾನ ಕಾರ್ಯದರ್ಶಿ ಕೀರ್ತಿ … [Read more...] about ಪ್ರವಾಸೋಧ್ಯಮಕ್ಕೆ ದೇಶಪಾಂಡೆ ಕೊಡುಗೆ ಅನನ್ಯ-ಡಿ.ಟಿ.ಎ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar