• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆಶ್ರಯ

ಘರ್ಜಿಸಿ ಸೈಲೆಂಟಾದ ನಗರ ಸಭೆ ನಗರ ಸಭೆಗೆ ಕಪ್ಪುಚುಕ್ಕೆಯಾದ ಸಾಳೊಂಕೆ ಆಡಳಿತ

May 9, 2017 by Sachin Hegde Leave a Comment

ದಾಂಡೇಲಿ :ಹಲವಾರು ಎಡವಟ್ಟುಗಳ ಮೂಲಕ ಗಮನ ಸೆಳೆಯುತ್ತಿರುವ ಜಿಲ್ಲೆಯ ಮೊದಲ ನಗರ ಸಭೆ ದಾಂಡೇಲಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಪ್ರಮುಖವಾಗಿ ನಗರದಲ್ಲಿ ಅತಿಕ್ರಮಣದ ಸದ್ದು ಮುಗಿಲು ಮುಟ್ಟಿದ್ದು, ನಗರ ಸಭೆಯ ಅಧ್ಯಕ್ಷ ಸಾಳೊಂಕೆಯವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗದಿರುವುದರ ಹಿಂದೆ ಸಾಳೊಂಕೆಯವರ ಷಡ್ಯಂತ್ರವಿದೆಯೆ ಎಂಬ ಪ್ರಶ್ನೆ ಸಧ್ಯಕ್ಕೆ ತೀವ್ರ ಚರ್ಚೆಯಲ್ಲಿದೆ.ಈಗಾಗಲೆ ನಗರದ ಹಲವೆಡೆಗಳಲ್ಲಿ ನಡೆಯುತ್ತಿರುವ ಅತಿಕ್ರಮಣ ಜಾಗ ಹಾಗೂ ಕಟ್ಟಡದ … [Read more...] about ಘರ್ಜಿಸಿ ಸೈಲೆಂಟಾದ ನಗರ ಸಭೆ ನಗರ ಸಭೆಗೆ ಕಪ್ಪುಚುಕ್ಕೆಯಾದ ಸಾಳೊಂಕೆ ಆಡಳಿತ

ವಿದ್ಯಾರ್ಥಿ ನಿಲಯ ಹಾಗೂ ಸಭಾ ಭವನಕ್ಕೆ ಶಿಲಾನ್ಯಾಸ

April 30, 2017 by Gaju Gokarna Leave a Comment

ಹೊನ್ನಾವರ: ನಾಮಧಾರಿ ಅಭಿವೃದ್ದಿ ಸಂಘ ಹಾಗೂ ನಾಮಧಾರಿ ವಿದ್ಯಾರ್ಥಿ ನಿಲಯ ಮತ್ತು ಸಭಾಭವನ ಕಟ್ಟಡ ಸಮಿತಿ ಜಂಟಿ ಆಶ್ರಯದಲ್ಲಿ 5 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಯೋಜಿಸಿರುವ ನಾಮಧಾರಿ ವಿದ್ಯಾರ್ಥಿ ನಿಲಯ ಹಾಗೂ ಸಭಾಭವನದ ಶಿಲಾನ್ಯಾಸ ಶನಿವಾರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಸಂಘದ ಸ್ಥಳದಲ್ಲಿ ನಡೆಯಿತು. ನಂತರ ಶರಾವತಿ ಕಲಾಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಮಾಜಿ ಶಾಸಕ ಜೆ. ಡಿ. ನಾಯ್ಕ ಉದ್ಘಾಟಿಸಿ ಮಾತನಾಡಿ ನಿರ್ಮಿಸಲು … [Read more...] about ವಿದ್ಯಾರ್ಥಿ ನಿಲಯ ಹಾಗೂ ಸಭಾ ಭವನಕ್ಕೆ ಶಿಲಾನ್ಯಾಸ

ದಾಂಡೇಲಿಯಲ್ಲಿ ಅದ್ಧೂರಿ ಬಸವ ಜಯಂತಿ

April 30, 2017 by Sachin Hegde Leave a Comment

ದಾಂಡೇಲಿ :ನಗರದಲ್ಲಿ ಪ್ರತಿ ವರ್ಷದಂತೆ ಸ್ಥಳೀಯ ವೀರಶೈವ ಸಮಾಜÀ ಸೇವಾ ಸಂಘ, ವೀರಭದ್ರೇಶ್ವರ ಟ್ರಸ್ಟ ಅಕ್ಕನಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರರಂದು ಮೃತ್ಯುಂಜಯ ಮಠದಲ್ಲಿ ಆಚರಿಸಲಾಯಿತು. ಬೆಳಗ್ಗೆ ಮಠದಲ್ಲಿ ಪೂಜಾ ಕಾರ್ಯ ಪೂರ್ಣಗೊಳಿಸಿ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಾಮೂಹಿಕ ವಿವಾಹದಲ್ಲಿ ನಾಲ್ಕು ನೂತನ ಜೋಡಿಗೆ ಮಾಂಗಲ್ಯಭಾಗ್ಯ ಕಲ್ಪಿಸಲಾಯಿತು. ನೂತನ ವಧು-ವರರಿಗೆ ನಗರಸಭೆಯ ಅಧ್ಯಕ್ಷ ನಾಗೇಶ ಸಾಳುಂಕೆ ಆರ್ಶೀವದಿಸಿದರು. ಮಧ್ಯಾನ … [Read more...] about ದಾಂಡೇಲಿಯಲ್ಲಿ ಅದ್ಧೂರಿ ಬಸವ ಜಯಂತಿ

ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ

April 27, 2017 by Sachin Hegde Leave a Comment

ದಾಂಡೇಲಿ :ಜಿಲ್ಲೆಯ ಮೊದಲ ನಗರ ಸಭೆ ಎಂಬ ಶ್ರೇಯಸ್ಸನ್ನು ಹೊಂದಿರುವ ದಾಂಡೇಲಿ ನಗರ ಸಭೆ ಇತ್ತೀಚಿನ ವರ್ಷಗಳಲ್ಲಂತೂ ಹಲವಾರು ಎಡವಟ್ಟುಗಳ ಮೂಲಕ ನರಕ ಸಭೆಯಾಗಿ ಮಾರ್ಪಡುತ್ತಿರುವುದರ ಜೊತೆಗೆ ಸಚಿವ ದೇಶಪಾಂಡೆಯವರ ಹೆಸರಿಗೆ ಕಳಂಕ ತರುವ ನಿಟ್ಟಿನಲ್ಲಿ ಆಡಳಿತ ನಡೆಸುತ್ತಿರುವುದಕ್ಕೆ ನಗರದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.ಕಾನೂನನ್ನು ಪಾಲಿಸಬೇಕಾದ ನಗರ ಸಭೆ ಕಾನೂನುಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದಿರುವುದೆ ಹಲವಾರು ಅದ್ವಾನಗಳಿಗೆ ಕಾರಣವಾಗಿದೆ. ಹಿರಿಯ … [Read more...] about ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ

ವಿಶ್ವ ಭೂಮಿ ದಿನಾಚರಣೆ ಪ್ರಯುಕ್ತ ಹೊನ್ನಾವರ ನ್ಯಾಯಾಲಯದಲ್ಲಿ ಗಿಡಗಳನ್ನು ನೆಡಲಾಯಿತು

April 24, 2017 by Gaju Gokarna Leave a Comment

ಹೊನ್ನಾವರ:ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ ಮತ್ತು ಅರಣ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಭೂಮಿ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಶನಿವಾರ ಸಾಯಂಕಾಲ ನ್ಯಾಯಾಲಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಹೊನ್ನಾವರ ಸಿವಿಲ್ ಜಜ್ ಹಿರಿಯ ವಿಭಾಗ ನ್ಯಾಯಾಧೀಶ ಯಶವಂತ ಕುಮಾರ, ಜೆ.ಎಂ.ಎಫ್.ಸಿ. ನ್ಯಾಯಾಧೀಶೆ ಎಂ.ಎಸ್. ಹರಿಣಿ, ವಕೀಲರ ಸಂಘದ ಅಧ್ಯಕ್ಷ ಕೆ.ವಿ. ನಾಯ್ಕ, ಕಾರ್ಯದರ್ಶಿ ಸೂರಜ್ ನಾಯ್ಕ, ಹಿರಿಯ ವಕೀಲ ಮಾಧವ ಜಾಲಿಸತ್ಗಿ … [Read more...] about ವಿಶ್ವ ಭೂಮಿ ದಿನಾಚರಣೆ ಪ್ರಯುಕ್ತ ಹೊನ್ನಾವರ ನ್ಯಾಯಾಲಯದಲ್ಲಿ ಗಿಡಗಳನ್ನು ನೆಡಲಾಯಿತು

« Previous Page

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar