ಕಾರವಾರ:ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ತಡೆಗಟ್ಟಲು ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಹೆಚ್.ಸಿ.ರುದ್ರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಜಿಲ್ಲೆಯಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಗೋವಾದಿಂದ ಅಕ್ರಮವಾಗಿ … [Read more...] about ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ
ಆಸ್ಪತ್ರೆ
ಪಿಡ್ಸ ಬಡಿದ ರೋಗಿ ನಡುರಸ್ತೆಯಲ್ಲಿ ಹೋರಲಾಟ
ಕಾರವಾರ:ಮಾಜಿ ಮುಖ್ಯ ಮಂತ್ರಿ ಬಿ. ಎಸ್. ಯಡಿಯೂರಪ್ಪ ನಂದನಗದ್ದಾದ ಅಂಬೇಡ್ಕರ್ ಕಾಲೋನಿಗೆ ಭೇಟಿ ನೀಡಿ ಹಿಂತಿರುಗುತ್ತಿದ್ದ ವೇಳೆ ದಾರಿ ಮದ್ಯೆಯೇ ವ್ಯಕ್ತಿಯೊಬ್ಬರು ಪಿಡ್ಸ ಬಂದು ರಸ್ತೆ ಪಕ್ಕ ಹೊರಳಾಡುತ್ತಿದ್ದರು. ಆದರೆ, ಯಾವ ಮುಖಂಡರೂ ಅವರನ್ನು ಆಸ್ಪತ್ರೆಗೆ ಸೇರಿಸುವ ಕೆಲಸ ಮಾಡಲಿಲ್ಲ. ಸಾಲು ಸಾಲು ವಾಹನಗಳು ಸಂಚರಿಸುತ್ತಿರುವದರಿಂದ ಇತರರಿಗೂ ರೋಗಿಯನ್ನು ಆಸ್ಪತ್ರೆಗೆ ಸೇರಿಸಲು ಸಾದ್ಯವಾಗಲಿಲ್ಲ. ಅಂಬೇಡ್ಕರ್ ಕಾಲೋನಿಯ ಮಾಲಾ ಹುಲಸ್ವಾರ್ ಮನೆಯಲ್ಲಿ ಉಪಹಾರ … [Read more...] about ಪಿಡ್ಸ ಬಡಿದ ರೋಗಿ ನಡುರಸ್ತೆಯಲ್ಲಿ ಹೋರಲಾಟ
ಚಾಲಕನ ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ,32 ಪ್ರಯಾಣಿಕರಿಗೆ ಗಾಯ
ಹಳಿಯಾಳ:ಸಾರಿಗೆ ಸಂಸ್ಥೆಗೆ ಸೇರಿದ 2 ಬಸ್ಗಳು ಮಂಗಳವಾರ ಬೆಳಗ್ಗೆ ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಪರಸ್ಪರ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಸುಮಾರು 32 ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. 44 ಪ್ರಯಾಣಿಕರಿದ್ದ ಬಸ್ ದಾಂಡೇಲಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳಸಿದ ಬಸ್ ಹಾಗೂ ಹಳಿಯಾಳ ಘಟಕದಿಂದ 8 ಜನ ಪ್ರಯಾಣಿಕರನ್ನು ಹೊತ್ತು ತಾಳಿಕೋಟೆಗೆ ತೆರಳುತ್ತಿದ್ದ ಬಸ್ಗಳು ತಾಲೂಕಿನ ಅಜಗಾಂವ ಗ್ರಾಮದ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪರಸ್ಪರ ಡಿಕ್ಕಿ … [Read more...] about ಚಾಲಕನ ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ,32 ಪ್ರಯಾಣಿಕರಿಗೆ ಗಾಯ
ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತು ಗಂಭೀರ ಚರ್ಚೆ
ಭಟ್ಕಳ :ಇಲ್ಲಿನ ತಾಲೂಕು ಪಂಚಾಯತ್ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತೇ ಗಂಭೀರ ಚರ್ಚೆ ನಡೆದು ಠರಾವು ಮಾಡಿ ಸಿಬ್ಬಂದಿ ಭರ್ತಿಗೆ ಆಗ್ರಹಿಸಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಕಳುಹಿಸಲು ನಿರ್ಧರಿಸಲಾಯಿತು. ಸಭೆಯಲ್ಲಿ ಮಾಹಿತಿ ನೀಡಲು ಆಗಮಿಸಿದ್ದ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಂಜುನಾಥ ಶೆಟ್ಟಿ ಮಾತನಾಡಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿಂದ ಸಮರ್ಪಕ ಕಾರ್ಯನಿರ್ವಹಣೆಗೆ … [Read more...] about ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತು ಗಂಭೀರ ಚರ್ಚೆ
ಖಾಸಗಿ ಬಸ್ ಡಿಕ್ಕಿ,ಬೈಕ್ ಸವಾರ ಸ್ಥಳದಲ್ಲಿ ಸಾವು
ಕಾರವಾರ:ಬೈಕ್ ಸವಾರರೊಬ್ಬರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅರಗಾದಲ್ಲಿ ನಡೆದಿದೆ. ಇಲ್ಲಿನ ಪತಂಜಲಿ ಆಸ್ಪತ್ರೆಗೆ ತೆರಳುತ್ತಿದ್ದ ಕದಂಬ ನೌಕಾನೆಲೆ ಉದ್ಯೋಗಿ ನರೇಶ ಕುಮಾರ್ ಸಿಂಗ್ (23)ಗೆ ಅಂಕೋಲಾ ಮಾರ್ಗದಿಂದ ಬಂದ ಸೀಬರ್ಡ ಬಸ್ ಹಿಂದಿನಿಂದ ಗುದ್ದಿದೆ. ಬಸ್ ಗುದ್ದಿದ ರಭಸಕ್ಕೆ ಬೈಕ್ ಸವಾರ ನುಚ್ಚುನೂರಾಗಿದ್ದು, ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿರುವ ಗ್ರಾಮೀಣ ಠಾಣಾ … [Read more...] about ಖಾಸಗಿ ಬಸ್ ಡಿಕ್ಕಿ,ಬೈಕ್ ಸವಾರ ಸ್ಥಳದಲ್ಲಿ ಸಾವು