• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಈ

ಎಂ.ಇ.ಪಿ ಪಕ್ಷ ಈ ಬಾರಿ ಕರ್ನಾಟಕ ವಿಧಾನಸಭೆಯಲ್ಲಿ ಸ್ಪರ್ಧೆ, 150 ಸ್ದಾನದಲ್ಲಿ ಗೆಲವು ಸಾದಿಸುವ ವಿಶ್ವಾಸ

February 2, 2018 by Gaju Gokarna Leave a Comment

ಹೊನ್ನಾವರ . ಕರ್ನಾಟಕ ರಾಜಕೀಯ ವ್ಯವಸ್ದೆಗೆ ಹೊಸ ತಿರುವು ಸಂಭವಿಸುವ ಸಾಧ್ಯತೆ ದಟ್ಟವಾಗಿದ್ದು ಆ ನಿಟ್ಟಿನಲ್ಲಿ ರಾಷ್ಟೀಯ ಹಾಗೂ ಪ್ರಾದೇಶಿಕ ಪಕ್ಷಗಳಿಗೆ ಹೊಸ ಪಕ್ಷವೊಂದು 224 ಕ್ಷೇತ್ರದಲ್ಲಿ ಸಂಚರಿಸಿ ಅಭ್ಯರ್ಥಿಯ ಕಣಕಿಳ್ಳಿಸುವ ಸಿದ್ದತೆಯಲ್ಲಿ ತೊಡಗಿದೆ. ಹೊನ್ನಾವರದಲ್ಲಿ ನಡೆದ ಮಾದ್ಯಮಗೊಷ್ಟಿಯಲ್ಲಿ ಎಂ.ಇ.ಪಿ ಪಕ್ಷದ ರಾಜ್ಯ ಸಂಚಾಲಕರಾದ ಸಿ.ಎಂ. ಶಹಾಬಾಜ್ ಖಾನ್ ಮಾತನಾಡಿ ಕರ್ನಾಟಕ ರಾಜ್ಯ ಐತಿಹಾಸಿಕ ಪ್ರಸಿದ್ದತೆಯನ್ನು ಪಡೆದಿದೆ. ಹಲವು ಸಾದನೆಯನ್ನು ಸಾಧಿಸಿದೆ … [Read more...] about ಎಂ.ಇ.ಪಿ ಪಕ್ಷ ಈ ಬಾರಿ ಕರ್ನಾಟಕ ವಿಧಾನಸಭೆಯಲ್ಲಿ ಸ್ಪರ್ಧೆ, 150 ಸ್ದಾನದಲ್ಲಿ ಗೆಲವು ಸಾದಿಸುವ ವಿಶ್ವಾಸ

ಹೊನ್ನಾವರ ಪಟ್ಟಣದ ಗೇರಸೊಪ್ಪಾ ಸರ್ಕಲ್ ಬಳಿ ಇರುವ ಅತ್ಯಂತ ಅಪಾಯಕಾರಿ ಪ್ರಪಾತ; ಈ ತನಕ ಗಮನ ಹರಿಸದೇ ಇರುವುದು ದುರದೃಷ್ಟಕರ ಸಂಗತಿ

November 27, 2017 by Gaju Gokarna Leave a Comment

ಹೊನ್ನಾವರ:- ರಾಷ್ಟ್ರೀಯ ಹೆದ್ದಾರಿ 66 ಮತ್ತು ರಾಷ್ಟ್ರೀಯ ಹೆದ್ದಾರಿ 206 ಕೂಡುವಿಕೆಯ ಹೊನ್ನಾವರ ಪಟ್ಟಣದ ಗೇರಸೊಪ್ಪಾ ಸರ್ಕಲ್ ಬಳಿ ಇರುವ ಅತ್ಯಂತ ಅಪಾಯಕಾರಿ ಪ್ರಪಾತದ ಬಗ್ಗೆ ಸಂಬಂಧಪಟ್ಟ ಇಲಾಖೆಯಾಗಲೀ, ಜನಪ್ರತಿನಿಧಿಗಳಾಗಲಿ ಈ ತನಕ ಗಮನ ಹರಿಸದೇ ಇರುವುದು ದುರದೃಷ್ಟಕರ ಸಂಗತಿ. ಯಾಕೆಂದರೆ ಈ ಕ್ಲಿಷ್ಟವಾದ ಸ್ಥಳದಲ್ಲಿ ಪಾದಾಚಾರಿಗಳಿಗೆ ಓಡಾಡಲು, ನಿಲ್ಲಲು ಸ್ಥಳವೇ ಇಲ್ಲ. ಪಾದಚಾರಿಗಳಾಗಲೀ, ವಾಹನ ಚಾಲಕರಾಗಲೀ, ಸ್ವಲ್ಪವೇ ಎಚ್ಚರ ತಪ್ಪಿದರೂ ಅನಾಹುತ ತಪ್ಪಿದ್ದÀಲ್ಲ. ಈ … [Read more...] about ಹೊನ್ನಾವರ ಪಟ್ಟಣದ ಗೇರಸೊಪ್ಪಾ ಸರ್ಕಲ್ ಬಳಿ ಇರುವ ಅತ್ಯಂತ ಅಪಾಯಕಾರಿ ಪ್ರಪಾತ; ಈ ತನಕ ಗಮನ ಹರಿಸದೇ ಇರುವುದು ದುರದೃಷ್ಟಕರ ಸಂಗತಿ

ಮೊದಲ ಬಾರಿಗೆ ಪಕ್ಷಿತಜ್ಞರ ನೆರವಿನಲ್ಲಿ ಚಿಟ್ಟೆ ಸಮೀಕ್ಷೆ

October 14, 2017 by Sachin Hegde Leave a Comment

ಕಾರವಾರ:ಭಾರತೀಯ ಅಣುಶಕ್ತಿ ನಿಗಮದ ಪರಿಸರ ಉಸ್ತುವಾರಿ ಕಾರ್ಯಕ್ರಮದ ಅಡಿಯಲ್ಲಿ ಕೈಗಾ ವಿದ್ಯುತ್ ಕೇಂದ್ರವು ಕಳೆದ ಏಳು ವರ್ಷಗಳಿಂದ ಬರ್ಡ ಮ್ಯಾರಥಾನ್ ಆಯೋಜಿಸುತ್ತ ಬಂದಿದ್ದು, ಇದೇ ಮೊದಲ ಬಾರಿಗೆ ಪಕ್ಷಿತಜ್ಞರ ನೆರವಿನಲ್ಲಿ ಚಿಟ್ಟೆ ಸಮೀಕ್ಷೆಯನ್ನು ನಡೆಸಲಾಗಿದೆ. ಸ್ಥಳೀಯ ಜೈವ ವಿವಿದ್ಯತೆಯತ್ತ ಬೆಳಕು ಚೆಲ್ಲಲು ಈ ಕಾರ್ಯಕ್ರಮ ಆಯೋಜಿಸಿದ್ದು, ಕೈಗಾ ಮತ್ತು ಮಲ್ಲಾಪುರ ಗ್ರಾಮಗಳ ನಡುವಿನ ಐದು ವಿಭಾಗಗಳಲ್ಲಿ ನಡೆಸಲಾದ ಈ ಸಮೀಕ್ಷೆಯಲ್ಲಿ 70 ಪ್ರಬೇಧದ ಚಿಟ್ಟೆಗಳನ್ನು … [Read more...] about ಮೊದಲ ಬಾರಿಗೆ ಪಕ್ಷಿತಜ್ಞರ ನೆರವಿನಲ್ಲಿ ಚಿಟ್ಟೆ ಸಮೀಕ್ಷೆ

ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ;ಎಸ್.ಎಸ್. ನಕುಲ್ ಅವರಿಗೆ ಮನವಿ

September 15, 2017 by Sachin Hegde Leave a Comment

ಕಾರವಾರ:ಬಾಡ ಗ್ರಾಮದ ಸರ್ವೆ ನಂ.268ರ ಸರಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ಇಲ್ಲಿನ ಸ್ಥಳೀಯರು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರಿಗೆ ಮನವಿ ಸಲ್ಲಿಸಿದರು. ಇಲ್ಲಿನ ಪದ್ಮನಾಭ ನಗರ, ಗುರುಮಠ, ಕೆನರಾ ಬ್ಯಾಂಕ್ ಕಾಲೋನಿ ಹಾಗೂ ಮಹಾದೇವನಗರದಲ್ಲಿ ಸುಮಾರು 500ಕ್ಕೂ ಹೆಚ್ಚು ಮನೆಗಳಿದ್ದು 3 ಸಾವಿರದಷ್ಟು ಜನಸಂಖ್ಯೆ ಇದೆ. ಇಲ್ಲಿನ ನಿವಾಸಿಗಳೆಲ್ಲರೂ ದಿನನಿತ್ಯದ ಉಪಯೋಗಕ್ಕಾಗಿ ನಗರಸಭಾ ಸಾರ್ವಜನಿಕ ಕಾಂಕ್ರೀಟ್ ರಸ್ತೆಯನ್ನು … [Read more...] about ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ;ಎಸ್.ಎಸ್. ನಕುಲ್ ಅವರಿಗೆ ಮನವಿ

ಕರ್ಕಿ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

June 22, 2017 by Gaju Gokarna Leave a Comment

ಹೊನ್ನಾವರ ;ತಾಲೂಕಿ ನ ಕರ್ಕಿ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಾಸರಕೋಡಿನ ಸ್ನೇಹ ಕುಂಜದ ವೈದ್ಯೆ ಡಾ. ಚೈತ್ರಾ ಪಂಡಿತ್ರ ಮಾತನಾಡಿ.ಯೋಗ ಅಂದರೆ ಮನಸ್ಸನ್ನು ಪರಮಾತ್ಮನಲ್ಲಿ ಕೇಂದ್ರಿಕರಿಸುವುದು. ಶಾರೀರಿಕ, ಮಾನಸಿಕ, ಭಾವನಾತ್ಮಕ, ಬೌದ್ಧಿಕ, ಆಧ್ಯಾತ್ಮಿಕ ಬೆಳವಣಿಗೆಗಳು ಮನುಷ್ಯನ ಸರ್ವಾಂಗೀಣ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ. ಆಹಾರ, ವಿಹಾರ, ವಿಚಾರ ಈ ಮೂರರಲ್ಲಿ … [Read more...] about ಕರ್ಕಿ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar