• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಉಜ್ವಲ ಯೋಜನೆಯಡಿ

ಆರ್ ವಿಡಿ ಅಜ್ಜನವರ ಅನಿಲ ಭಾಗ್ಯ ಎಲ್ಲೋಯ್ತು ? ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಪ್ರಶ್ನೇ. ಹಳಿಯಾಳದ ಕಾಳಗಿನಕೊಪ್ಪದಲ್ಲಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ ಸಿಲಿಂಡರ್ ವಿತರಣೆ

December 5, 2018 by Yogaraj SK Leave a Comment

ujwala yojane gas cylinder vitarane in KAlaginkoppa

ಹಳಿಯಾಳ:- ಕೇಂದ್ರ ಸರ್ಕಾರ ಉಜ್ವಲ ಯೋಜನೆಯಡಿ ಪ್ರತಿಯೊಂದು ಕುಟುಂಬಕ್ಕೂ ಉಚಿತ ಗ್ಯಾಸ ಸಿಲಿಂಡರ್ ವಿತರಿಸುವ ಯೋಜನೆ ಜಾರಿಗೆ ತರುತ್ತಲೇ ಕರ್ನಾಟಕ ರಾಜ್ಯದಲ್ಲಿ ಅನಿಲ ಭಾಗ್ಯ ಯೋಜನೆಯಡಿ ಗ್ಯಾಸ ಸಿಲಿಂಡರ್ ವಿತರಿಸುತ್ತೇವೆಂದು ಪೈಪೊಟಿ ನಡೆಸಿದ ಆರ್ವಿ ದೇಶಪಾಂಡೆ ಅಜ್ಜನ ಅನಿಲ ಭಾಗ್ಯ ಎಲ್ಲೋಯ್ತು ? ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಖಾರವಾಗಿ ಪ್ರಶ್ನೀಸಿದರು. ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ನಡೆದ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಉಚಿತ ಗ್ಯಾಸ ಸಿಲೆಂಡರ್ … [Read more...] about ಆರ್ ವಿಡಿ ಅಜ್ಜನವರ ಅನಿಲ ಭಾಗ್ಯ ಎಲ್ಲೋಯ್ತು ? ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಪ್ರಶ್ನೇ. ಹಳಿಯಾಳದ ಕಾಳಗಿನಕೊಪ್ಪದಲ್ಲಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ ಸಿಲಿಂಡರ್ ವಿತರಣೆ

ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ

August 29, 2018 by Gaju Gokarna Leave a Comment

ಹೊನ್ನಾವರ .ನೀವು ನನ್ನನ್ನು ಆರಿಸಿ ಕಳುಹಿಸಿದ್ದು ನಿಮ್ಮ ಧ್ವನಿಯಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಯ ಸೇವೆಯ ಮಾಡಲು ಬಂದವ ವಿನಃ ದರ್ಪ ರಾಜಕಾರಣ, ಲೂಟಿ ಮಾಡುವ, ಜನರ ದಾರಿ ತಪ್ಪಿಸುವ ಕೆಲಸಕ್ಕೆ ಬಂದವ ನಾನಲ್ಲ ಎಂದು ಭಟ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಹೇಳಿದರು.ಹೊನ್ನಾವರ ತಾಲೂಕಿನ ಖರ್ವಾ ಗ್ರಾಮ ಪಂಚಾಂಯತಿ ವ್ಯಾಪ್ತಿಯ 113 ಕುಟುಂಬಗಳಿಗೆ ಉಜ್ವಲ ಯೋಜನೆಯಡಿಯಲ್ಲಿ ಮಂಜೂರಾದ ಗ್ಯಾಸ ವಿತರಣೆ ಕಾರ್ಯಕ್ರಮ ಖರ್ವಾ ಗ್ರಾಮ ಪಂಚಾಯತ್ ಸಭಾಭವನದಲ್ಲಿ … [Read more...] about ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ

ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ

August 6, 2018 by Gaju Gokarna Leave a Comment

ಹೊನ್ನಾವರ: ತಾಲೂಕಿನ ನಗರಬಸ್ತಿಕೇರಿ ಗ್ರಾಮ ಪಂಚಾಂiಯತಿ ವ್ಯಾಪ್ತಿಯ 46 ಕುಟುಂಬಗಳಿಗೆ ಉಜ್ವಲ ಯೋಜನೆಯಡಿಯಲ್ಲಿ ಮಂಜೂರಾದ ಗ್ಯಾಸ ವಿತರಣೆ ಕಾರ್ಯಕ್ರಮ ಗೆರುಸೊಪ್ಪಾದ ಶ್ರೀ ಗಣೇಶೋತ್ಸವ ಸಭಾಭವನದಲ್ಲಿ ನಡೆಯಿತು. ಭಟ್ಕಳ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಕಾರ್ಯಕ್ರಮದ ಕುರಿತು ಮಾತನಾಡಿ, ಪ್ರಧಾನಿ ನರೇಂದ್ರಮೋದಿಯವರು ಉಜ್ವಲ ಯೋಜನೆಯಡಿ ಉಚಿತ ಗ್ಯಾಸ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಈ ಯೋಜನೆ ಆರಂಭಿಸಿದ್ದಾರೆ. ಈ ಯೋಜನೆ ಕಳೆದ 2 ವರ್ಷದಿಂದ … [Read more...] about ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ

ಉಜ್ವಲ ಯೋಜನೆಯಡಿ 15 ಫಲಾನುಭವಿಗಳಿಗೆ ಉಚಿತ ಗ್ಯಾಸ್ ಕಿಟ್ ವಿತರಣೆ

October 7, 2017 by Gaju Gokarna Leave a Comment

ಹನ್ನಾವರ;ಕಡುಬಡವರೂ ಕೂಡಾ ಹೊಗೆಯುಕ್ತ ಒಲೆಗಳಿಂದ ಮುಕ್ತಿಹೊಂದಿ ಎಲ್ಪಿಜಿ ಗ್ಯಾಸ್ ಬಳಸಬೇಕೆಂಬ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರ ನೇತ್ರತ್ವದ ಕೇಂದ್ರ ಸರಕಾರ ಜಾರಿಗೆ ತಂದ ಉಜ್ವಲ ಯೋಜನೆಯು ಅತ್ಯಂತ ಜನಪರ ಹಾಗೂ ಮಹತ್ವಾಕಾಂಕ್ಷಿ ಯೋಜನೆಯಾಗಿದೆ ಎಂದು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆಯವರು ಹೇಳಿದರು. ಹೊನ್ನಾವರ ತಾಲೂಕಿನ ಹಳದಿಪುರದ ಗೋಪಿನಾಥ ದೇವಸ್ಥಾನದ ಸಭಾಭವನದಲ್ಲಿ ಬೆಳಕು … [Read more...] about ಉಜ್ವಲ ಯೋಜನೆಯಡಿ 15 ಫಲಾನುಭವಿಗಳಿಗೆ ಉಚಿತ ಗ್ಯಾಸ್ ಕಿಟ್ ವಿತರಣೆ

ಉಜ್ವಲ ಯೋಜನೆಯಡಿ ಉಚಿತಗ್ಯಾಸ್‍ಕಿಟ್ ವಿತರಣೆ

September 1, 2017 by Gaju Gokarna Leave a Comment

mulekri ,gas vitarne

ತೊರ್ಕೆಗ್ರಾಮಪಂಚಾಯತ ವ್ಯಾಪ್ತಿಯ ಹಿಂದುಳಿದ ಬಡ ಹಾಲಕ್ಕಿ ಗೌಡರೇ ಹೆಚ್ಚಾಗಿರುವ ಮೂಲೆಕೇರಿಯಲ್ಲಿ ಕೇಂದ್ರದಉಜ್ವಲ ಯೋಜನೆಯಡಿಉಚಿತಗ್ಯಾಸ್‍ಕಿಟ್ ವಿತರಿಸಲಾಯಿತು.ಹಿಂದುಳಿದ ಬಡ ಫಲಾನುಭವಿಗಳು ಸಮಯ, ಹಣ ವ್ಯಯಿಸದೆಅಲೆದಾಟವಿಲ್ಲದೆ ಸುಲಭವಾಗಿಅವರ ಮನೆ ಬಾಗಿಲಲ್ಲೆ ಈ ಯೋಜನೆಯಅನುಕೂಲತೆ ಪಡೆದುಕೊಳ್ಳಬೇಕೆಂಬ ಸದುದ್ದೇಶದಿಂದ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್‍ಅಧ್ಯಕ್ಷರಾದ ನಾಗರಾಜ ನಾಯಕತೊರ್ಕೆಅವರುತಮ್ಮ ಸಿಬ್ಬಂದಿಗಳೊಂದಿಗೆ ಕಾರ್ಯ ಪ್ರವೃತ್ತರಾಗಿದ್ದಾರೆ.ತಾಯಂದಿರ … [Read more...] about ಉಜ್ವಲ ಯೋಜನೆಯಡಿ ಉಚಿತಗ್ಯಾಸ್‍ಕಿಟ್ ವಿತರಣೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar