• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಉತ್ತರ ಕನ್ನಡ

ಕಾರ್ಯಕ್ರಮದಲ್ಲಿ ತಲೆ ಸುತ್ತು ಬಂದು ಪ್ರಜ್ಞೆ ತಪ್ಪಿದ ಉ.ಕ. ಜಿಲ್ಲಾಧಿಕಾರಿ ಡಾ.ಹರೀಶಕುಮಾರ್

January 9, 2020 by Yogaraj SK Leave a Comment

karwar dc

ಕಾರವಾರ:- ಗುರುವಾರ  ವಾರ್ತಾ ಭವನದಲ್ಲಿ ನಡೆದ  ‘ವಾರ್ತಾ ಸ್ಪಂದನ’ ಫೋನ್ ಇನ್ ಕಾರ್ಯಕ್ರಮದಲ್ಲಿ  ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಕೆ‌‌. ಹರೀಶಕುಮಾರ್ ತಲೆ  ಸುತ್ತು ಬಂದು ಪ್ರಜ್ಞೆ ತಪ್ಪಿದ ಘಟನೆ ವಿದ್ಯಮಾನ ನಡೆಯಿತು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಿದ ಈ  ಕಾರ್ಯಕ್ರಮದ ಉದ್ಘಾಟನೆಗೆಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಬಂದಿದ್ದರು‌. ಸಭಾ ಕಾರ್ಯಕ್ರಮ ಆರಂಭಗೊಂಡ ಕೆಲವೇ  … [Read more...] about ಕಾರ್ಯಕ್ರಮದಲ್ಲಿ ತಲೆ ಸುತ್ತು ಬಂದು ಪ್ರಜ್ಞೆ ತಪ್ಪಿದ ಉ.ಕ. ಜಿಲ್ಲಾಧಿಕಾರಿ ಡಾ.ಹರೀಶಕುಮಾರ್

ಹಳಿಯಾಳದ ಹವಗಿಯ ಡಿಗ್ರಿ ಕಾಲೇಜಿನಲ್ಲಿ ನಡೆದ ಕ.ವಿ.ವಿ.ಏಕವಲಯ ಗುಡ್ಡಗಾಡು ಓಟ ಸ್ಪರ್ಧೆ ಯಶಸ್ವಿ

September 18, 2019 by Yogaraj SK Leave a Comment

UNIVERSITY gudda gadu Ota - IMP

ಹಳಿಯಾಳ :- 2019-20 ನೇ ಸಾಲಿನ ಕರ್ನಾಟಕ ವಿಶ್ವ ವಿದ್ಯಾಲಯ ಏಕವಲಯ ಗುಡ್ಡಗಾಡು ಓಟ ಸ್ಪರ್ದೆ ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ತಂಡದ ಆಯ್ಕೆ ಪ್ರಕ್ರಿಯೇಯು ಹಳಿಯಾಳ ತಾಲೂಕಿನ ಹವಗಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ದಿ.16 ಮತ್ತು 17 ಎರಡು ದಿನಗಳ ಕಾಲ ಹವಗಿಯ ಡಿಗ್ರಿ ಕಾಲೇಜಿನಲ್ಲಿ ನಡೆದ ಆಯ್ಕೆ ಮತ್ತು ಸ್ಪರ್ದಾ ಕಾರ್ಯಕ್ರಮದಲ್ಲಿ ಕರ್ನಾಟಕ ವಿಶ್ವ ವಿದ್ಯಾಲಯದ ಅಧಿನದಲ್ಲಿ ಬರುವ ಹುಬ್ಬಳ್ಳಿ-ಧಾರವಾಡ, ಉತ್ತರ ಕನ್ನಡ, ಗದಗ ಹಾಗೂ … [Read more...] about ಹಳಿಯಾಳದ ಹವಗಿಯ ಡಿಗ್ರಿ ಕಾಲೇಜಿನಲ್ಲಿ ನಡೆದ ಕ.ವಿ.ವಿ.ಏಕವಲಯ ಗುಡ್ಡಗಾಡು ಓಟ ಸ್ಪರ್ಧೆ ಯಶಸ್ವಿ

ಶಾಸಕ ದಿನಕರ ಶೆಟ್ಟಿ ಯಿಂದ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ

June 26, 2019 by Gaju Gokarna Leave a Comment

ಹೊನ್ನಾವರ:ಸರ್ಕಾರ ಹಲವು ಯೋಜನೆಗಳನ್ನು ಮಹಿಳೆಯರಿಗಾಗಿ ಜಾರಿಗೆ ತಂದಿದ್ದು ಅದನ್ನು ಸದುಪಯೋಗ ಮಾಡಿಕೊಳ್ಳುವ ಕೆಲಸ ಆಗುತ್ತಿಲ್ಲ ಎಂದು ಶಾಸಕ ದಿನಕರ ಶೆಟ್ಟಿ ವಿಷಾದ ವ್ಯಕ್ತಪಡಿಸಿ ಸರ್ಕಾರದ ಯೋಜನೆಗಳನ್ನು ಅಧಿಕಾರಿಗಳು ಸರಿಯಾದ ಮಾಹಿತಿ ನೀಡುವ ಕೆಲಸ ಮಾಡಬೇಕಿದೆ ಎಂದರು.ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಕಾರವಾರ ಶಿಶು ಅಭಿವೃದ್ದಿ ಯೋಜನೆ ಸಹಯೋಗದಲ್ಲಿ ಹೊನ್ನಾವರ ತಾಲೂಕ ವ್ಯಾಪ್ತಿಯಲ್ಲಿ ಮಂಜೂರಾದ ಭಾಗ್ಯಲಕ್ಷ್ಮೀ ಬಾಂಡ್ … [Read more...] about ಶಾಸಕ ದಿನಕರ ಶೆಟ್ಟಿ ಯಿಂದ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ

ಪತ್ರಕರ್ತನಾದವನು ಮೊದಲು ಒದುಗನಾಗಿರಬೇಕು;ರವೀಂದ್ರ ಭಟ್ಟ ಐನಕೈ

April 30, 2019 by Gaju Gokarna Leave a Comment

ಹೊನ್ನಾವರ: "ಪತ್ರಕರ್ತನಾದವನು ಮೊದಲು ಒದುಗನಾಗಿರಬೇಕು. ಪತ್ರಕರ್ತರಾದ ತಕ್ಷಣ ನಾವು ಒಬ್ಬ ಒದುಗ ಎನ್ನುವುದನ್ನು ಮರೆಯಬಾರದು ಅದು ಪತ್ರಕರ್ತನಿಗು ಸಮಾಜಕ್ಕು ಒಳ್ಳೆಯದಲ್ಲ. ಯಾವುದೆ ಸುದ್ದಿಯನ್ನು ಒದುಗರ ದೃಷ್ಟಿಯಲ್ಲಿ ನೋಡಬೇಕು ಎಂದು ಪ್ರಜಾವಾಣಿಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಐನಕೈ ಅಭಿಪ್ರಾಯಪಟ್ಟರು.ಕಾಮಕೋಡ ಶ್ರೀ ದೇವಿ ದುರ್ಗಮ್ಮ ದೇವಸ್ಥಾನ ಹಾಚಲಮಕ್ಕಿ ಹೆರಾವಲಿ, ಅರಣ್ಯ ಇಲಾಖೆ ಹೊನ್ನಾವರ ಉಪ ವಿಭಾಗ, ಉತ್ತರ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ … [Read more...] about ಪತ್ರಕರ್ತನಾದವನು ಮೊದಲು ಒದುಗನಾಗಿರಬೇಕು;ರವೀಂದ್ರ ಭಟ್ಟ ಐನಕೈ

ಮೂಡಗಣಪತಿ ಸಬಾಭವನದಲ್ಲಿ ನಡೆದ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

September 27, 2018 by Gaju Gokarna Leave a Comment

ಹೊನ್ನಾವರ: ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಹೊನ್ನಾವರ ವತಿಯಿಂದ ವಿಷೇಶ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ ಪಟ್ಟಣದ ಮೂಡಗಣಪತಿ ಸಬಾಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಕರಾಗಿ ಆಗಮಿಸಿದ ಪ.ಪಂ ಅಧ್ಯಕ್ಷೆ ರಾಜಶ್ರೀ ನಾಯ್ಕ ಮಾತನಾಡಿ ಸರ್ಕಾರವು ಇಲಾಖೆಗಳ ಮೂಲಕ ನಡೆಸುವಂತಹ ಇಂತಹ ವೈದ್ಯಕೀಯ ಶಿಬಿರಗಳಲ್ಲಿ ತಂದೆ-ತಾಯಂದಿರು ವಿಷೇಶ … [Read more...] about ಮೂಡಗಣಪತಿ ಸಬಾಭವನದಲ್ಲಿ ನಡೆದ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar