• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಉದ್ಯೋಗ

ಬರಗಾಲ ಪೀಡಿತ ತಾಲೂಕೆಂದು ಘೊಷಿಸಬೇಕೆಂದು ಮನವಿ

August 12, 2017 by Sachin Hegde Leave a Comment

ಹಳಿಯಾಳ : ಕಳೆದ ಮೂರು ವರ್ಷಗಳಿಂದ ಹಳಿಯಾಳ ತಾಲೂಕು ಮತ್ತೇ ಬರಗಾಲದ ಛಾಯೆಗೆ ತುತ್ತಾಗಿದ್ದು ಹಳಿಯಾಳ ಹಾಗೂ ಜೋಯಿಡಾ ಕ್ಷೇತ್ರವನ್ನು ಬರಗಾಲ ಪೀಡಿತ ತಾಲೂಕೆಂದು ಘೊಷಿಸಬೇಕು, ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು, ದನಕರುಗಳಿಗೆ ಮೇವಿನ ಹಾಗೂ ಜನತೆಗೆ ಕುಡಿಯುವ ನೀರಿನ ಬವಣೆಯನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಳಿಯಾಳ ಬಿಜೆಪಿ ಘಟಕ ಹಾಗೂ ಬಿಜೆಪಿ ರೈತ ಮೋರ್ಚಾ ಶನಿವಾರ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ … [Read more...] about ಬರಗಾಲ ಪೀಡಿತ ತಾಲೂಕೆಂದು ಘೊಷಿಸಬೇಕೆಂದು ಮನವಿ

ಸ್ವಯಂ-ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

August 8, 2017 by Sachin Hegde Leave a Comment

ಕಾರವಾರ:2017-18ನೇ ಸಾಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಧನಶ್ರೀ ಯೋಜನೆಯಡಿಯಲ್ಲಿ 18-60 ವರ್ಷ ವಯೋಮಾನದೊಳಗಿನ ಹೆಚ್.ಐ.ವಿ ಸೋಂಕಿತ ಸಂತ್ರಸ್ಥೆ ಮಹಿಳೆಯರಿಗೆ ಸ್ವಯಂ-ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಹಾಗೂ ನಿಗದಿತÀ ನಮೂನೆಗಾಗಿ ಆಯಾಯ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಾಗೂ ಉಪನಿರ್ದೇಶಕರು … [Read more...] about ಸ್ವಯಂ-ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಇದ್ದರೂ ಉಪಯೋಗವಿಲ್ಲದ ಉದ್ಯೋಗ ನೊಂದಣಿ ಕೇಂದ್ರ

August 5, 2017 by Sachin Hegde Leave a Comment

ಕಾರವಾರ: ವಿವಿಧ ನೌಕರಿಗಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಂದ ತುಂಬಿ ತುಳುಕಾಡುತ್ತಿದ್ದಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಈಚೆಗೆ ಖಾಲಿ ಹೊಡೆಯುತ್ತಿದೆ. ನಿರುದ್ಯೋಗದ ಸಂಖ್ಯೆ ಹೆಚ್ಚುತ್ತಿದ್ದರೂ ಉದ್ಯೋಗ ನೊಂದಣಿ ಕೇಂದ್ರದಲ್ಲಿ ವರ್ಷದಿಂದ ವರ್ಷಕ್ಕೆ ನೋಂದಣಿ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ. ಪ್ರಸ್ತುತ ವಿವಿಧ ವಿದ್ಯಾರ್ಹತೆ ಪಡೆದವರಾರೂ ಉದ್ಯೋಗ ವಿನಿಮಯ ಕೇಂದ್ರಲ್ಲಿ ನೋಂದಣಿಗೆ ಬರುತ್ತಿಲ್ಲ. ಹೀಗಾಗಿ ಇಲಾಖೆಗೆ ಸರಕಾರಕ್ಕೆ ನೀಡಿದ ಗುರಿ ಸಾಧನೆಯು … [Read more...] about ಇದ್ದರೂ ಉಪಯೋಗವಿಲ್ಲದ ಉದ್ಯೋಗ ನೊಂದಣಿ ಕೇಂದ್ರ

ಉದ್ಯೋಗ ನೀಡುವದಾಗಿ ದಂಪತಿಗಳಿಬ್ಬರನ್ನು ವಂಚಿಸಿದ ಶೇಖರಪ್ಪ

July 12, 2017 by Sachin Hegde Leave a Comment

ಕಾರವಾರ:ಮೆಡಿಕಲ್ ಕಾಲೇಜಿನಲ್ಲಿ ಉದ್ಯೋಗ ನೀಡುವದಾಗಿ ನಂಬಿಸಿದ ಶೇಖರಪ್ಪ ಎಂಬಾತ ಚಾಮರಾಜ ನಗರದ ರಾಮು ಗೌಡ ಹಾಗೂ ಮಾದವಿ ಗೌಡರನ್ನು ಕಾರವಾರಕ್ಕೆ ಕರೆಯಿಸಿಕೊಂಡಿದ್ದ.ಮೆಡಿಕಲ್ ಕಾಲೇಜಿನಲ್ಲಿ ಉದ್ಯೋಗ ಒದಗಿಸಲು 2ಸಾವಿರ ರೂ ಹಣ ಕೇಳುತ್ತಿದ್ದಾರೆ ಎಂದು ಅವರನ್ನು ನಂಬಿಸಿದ್ದ. ಅವರ ಬಳಿ ಅಷ್ಟು ಹಣವಿಲ್ಲದಿದ್ದಾಗ ಇದ್ದ 1700ರೂ ದೋಚಿ ಪರಾರಿಯಾಗಿದ್ದು, ಊಟಕ್ಕೂ ಗತಿಯಿಲ್ಲದ ದಂಪತಿ ಅಂಗಡಿಯೊಂದರ ಮುಂದೆ ಮಲಗಿದ್ದರು. ಈ ವೇಳೆ ರಾಮು ಗೌಡರಿಗೆ ಪಾರ್ಶವಾಯು ತಗುಲಿತು. … [Read more...] about ಉದ್ಯೋಗ ನೀಡುವದಾಗಿ ದಂಪತಿಗಳಿಬ್ಬರನ್ನು ವಂಚಿಸಿದ ಶೇಖರಪ್ಪ

ಗ್ರಾಮೀಣ ಉದ್ಯೋಗ ಮೇಳ ಕಾರ್ಯಕ್ರಮವನ್ನು ಜಿ.ಪಂ.ಉಪಕಾರ್ಯದರ್ಶಿ ಆರ್.ಜಿ.ನಾಯಕ ಉದ್ಘಾಟಿಸಿದರು

June 21, 2017 by Gaju Gokarna Leave a Comment

ಹೊನ್ನಾವರ: ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿಯಲ್ಲಿ ತಾಲೂಕಿನ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಪಟ್ಟಣದ ಶರಾವತಿ ಕಲಾಕೇಂದ್ರದಲ್ಲಿ ಏರ್ಪಡಿಸಿದ ಉದ್ಯೋಗ ಮೇಳದಲ್ಲಿ 926 ಯುವಕರು ಪಾಲ್ಗೊಂಡು ವಿವಿಧ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಆಪ್ತ ಸಮಾಲೋಚನೆ ನಡೆಸಿದರು. ಕೆಸಿ ಕಾಫಿ ಡೇ 124, ಬೆಂಗಳೂರಿನ ಟೀ ಲೀಜರ್ 68, ಸ್ಕೋಡ್‍ವೆಸ್ ಸಂಸ್ಥೆ 145, ಆದಿಶಕ್ತಿ ಇಂಡಸ್ಟ್ರೀಸ್ , ಸಿಂಡ್ ಗ್ರಾಮೀಣ ಸಂಸ್ಥೆ 59, ಭಾರತೀಯ ಜೀವ ವಿಮಾ ನಿಗಮ 73, ಹಾಗೂ … [Read more...] about ಗ್ರಾಮೀಣ ಉದ್ಯೋಗ ಮೇಳ ಕಾರ್ಯಕ್ರಮವನ್ನು ಜಿ.ಪಂ.ಉಪಕಾರ್ಯದರ್ಶಿ ಆರ್.ಜಿ.ನಾಯಕ ಉದ್ಘಾಟಿಸಿದರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar