• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಉಪ

ಉಚಿತ ಗ್ಯಾಸ್ ಸಿಲಿಂಡರ್ ರ್ವಿತರಣೆ

August 14, 2017 by Gaju Gokarna Leave a Comment

ಹೊನ್ನಾವರ :ತಾಲೂಕಿನ ಅರಣ್ಯ ಇಲಾಖೆ ಮಂಕಿ ವಲಯದ ಎಸ್.ಸಿ.ಪಿ. ಮತ್ತು ಟಿ. ಎಸ್ ಪಿ. ಯೋಜನಾ ಅಡಿಯಡಿ ಅರ್ಹ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಣಾ ಸಮಾರಂಭವನ್ನು ಮಂಕಿ ಉಪ ಅರಣ್ಯ ವಿಬಾಗ ವಲಯದಲ್ಲಿ ನಡೆಯಿತು ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ ವೈದ್ಯರವರು ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸಿನಂತರಮಾತನಾಡಿ ಇದೊಂದು ಅಬ್ಥೂತವಾದಂತಹ ಕಾರ್ಯಕ್ರಮ ಒಳ್ಳೆಯ ಕಾರ್ಯಕ್ರಮ. ಮೊದಲು ಎಲ್ ಪಿ ಜಿ ಗ್ಯಾಸ ಎಸ್ಸಿ ಎಸ್ಟಿ ಜನಾಂಗದವರಿಗೆ ಮಾತ್ರ … [Read more...] about ಉಚಿತ ಗ್ಯಾಸ್ ಸಿಲಿಂಡರ್ ರ್ವಿತರಣೆ

ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಬಗೆ ಹರಿಸಲು ಗ್ರಾಹಕರ ಸಭೆ

August 12, 2017 by Sachin Hegde Leave a Comment

ಕಾರವಾರ: ಆಗಸ್ಟ 19 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಕಾರವಾರ ಉಪ ವಿಭಾಗದ ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಬಗೆ ಹರಿಸಲು ಗ್ರಾಹಕರ ಸಭೆ ಮತ್ತು ಸಲಹಾ ಸಮಿತಿ ಸಭೆಯನ್ನು ನಡೆಸಲಾಗುವದು. ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಸವiಸ್ಯೆಗಳೇನಾದರೂ ಇದ್ದಲ್ಲಿ ಅಗಷ್ಟ 17 ರ ಪೂರ್ವದಲ್ಲಿ ಲಿಖಿತ ರೂಪದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ಎ) ಕಾರ್ಯ ಮತ್ತು ಪಾಲನಾ ಉಪವಿಭಾಗ ಕಾರವಾರ ಕಚೇರಿಗೆ ಸಲ್ಲಿಸಲು ಕಾರವಾರ ಹೆಸ್ಕಾ ಅಧಿಕಾರಿ … [Read more...] about ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಬಗೆ ಹರಿಸಲು ಗ್ರಾಹಕರ ಸಭೆ

ಗ್ರಾಮೀಣ ಉದ್ಯೋಗ ಮೇಳ ಉದ್ಘಾಟನೆ

June 13, 2017 by Sachin Hegde Leave a Comment

ಕಾರವಾರ:ಜ್ಞಾನ, ವಿರ್ಶವಾಸ, ಪರಿಶ್ರಮ ಹಾಗೂ ಶಿಸ್ತಿನಿಂದ ಯಶಸ್ಸು ಸಿಗುತ್ತದೆ ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಆರ್.ಜಿ. ನಾಯಕ ಹೇಳಿದರು. ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ತರಬೇತಿ ಸಂಸ್ಥೆ ಸಹಯೋಗತ್ವದಲ್ಲಿ ನಡೆದ ತಾಲೂಕು ಮಟ್ಟದ ಗ್ರಾಮೀಣ ಯುವಕ ಯುವತಿಯರಿಗೆ ಉದ್ಯೋಗ ಮೇಳದಲ್ಲಿ ಅವರು ಮಾತನಾಡಿದರು. ಸ್ಥಳೀಯವಾಗಿ … [Read more...] about ಗ್ರಾಮೀಣ ಉದ್ಯೋಗ ಮೇಳ ಉದ್ಘಾಟನೆ

ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ,ದೇಹದಾನ

May 24, 2017 by Sachin Hegde Leave a Comment

ಕಾರವಾರ:ಸಾವಿನ ನಂತರವೂ ತಮ್ಮ ಸೇವೆ ಸಲ್ಲಿಕೆಗಾಗಿ ನಿವೃತ್ತ ಅಧಿಕಾರಿಯೊಬ್ಬರು ಪತ್ನಿಯೊಂದಿಗೆ ದೇಹದಾನ ನೊಂದಣಿ ಮಾಡಿಸಿದ್ದಾರೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಮರಣಾ ನಂತರ ದೇಹದಾನ ನಡೆಸುವದಾಗಿ ಅವರ್ಸಾದ ಕಮಲಾಕರ ನಾಯಕ (75) ಹಾಗೂ ಸೌಭಾಗ್ಯ (56) ದಂಪತಿಗಳು ಹೇಳಿದ್ದು, ಜಿಲ್ಲಾ ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆ ತಮ್ಮ ದೇಹವನ್ನು ಒಪ್ಪಿಸುವದಾಗಿ ತಿಳಿಸಿದ್ದಾರೆ. ನಿವೃತ್ತ ಬಂದರು ಉಪ ಸಂರಕ್ಷಣಾಧಿಕಾರಿಯಾಗಿರುವ ಕಮಲಾಕರ ನಾಯಕ … [Read more...] about ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ,ದೇಹದಾನ

ಉಪ ವಲಯ ಅರಣ್ಯಾಧಿಕಾರಿಯ ನಿಯೋಜನೆ ರದ್ದುಗೊಳಿಸಲು ಪ್ರತಿಭಟನೆ

April 29, 2017 by Sachin Hegde Leave a Comment

ದಾಂಡೇಲಿ :ನಗರದ ಉಪ ವಲಯ ಅರಣ್ಯಾಧಿಕಾರಿ ಜಿ. ಸಂತೋಷ ಇವರನ್ನು ದಾಂಡೇಲಿಯಿಂದ ವಿರ್ನೊಲಿ ವಲಯದ ಕುಳಗಿ ಡಿಪೋಗೆ ನಿಯೋಜನೆಗೊಳಿಸಿ ಹಳಿಯಾಳದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಆದೇಶ ಮಾಡಿರುವುದನ್ನು ಖಂಡಿಸಿ ಶುಕ್ರವಾರರಂದು ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಪಿ. ಮೂರ್ತಿ ಹಾಗೂ ಜಿಲ್ಲಾಧ್ಯಕ್ಷ ಎನ್. ಪ್ರೇಮ್‍ಕುಮಾರ ಇವರ ನೇತ್ರತ್ವದಲ್ಲಿ ಸಂಘಟನೆಯ ಸ್ಥಳೀಯ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ನಗರದ ವಿಶೇಷ … [Read more...] about ಉಪ ವಲಯ ಅರಣ್ಯಾಧಿಕಾರಿಯ ನಿಯೋಜನೆ ರದ್ದುಗೊಳಿಸಲು ಪ್ರತಿಭಟನೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar