• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಎಂದು

ಅನಧಿಕೃತವಾಗಿ ಹಂದಿ ಸಾಕಣೆ ಕೇಂದ್ರ;ಕೂಡಲೇ ಘಟಕವನ್ನು ತೆರವುಗೊಳಿಸಬೇಕು ಎಂದು ಗ್ರಾಮಸ್ಥರ ಆಗ್ರಹ

January 7, 2019 by Gaju Gokarna Leave a Comment

ಹೊನ್ನಾವರ: ತಾಲೂಕಿನ ಚಿಕ್ಕನಕೊಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಟ್ಟಾ ಮಜರೆಯಲ್ಲಿ ಇರ್ವರು ವ್ಯಕ್ತಿಗಳು ಅನಧಿಕೃತವಾಗಿ ಹಂದಿ ಸಾಕಣೆ ಕೇಂದ್ರÀ ನಡೆಸುತ್ತಿದ್ದು, ಸುತ್ತ-ಮುತ್ತಲ ನಿವಾಸಿಗಳಿಗೆ ಆರೋಗ್ಯ ಸಮಸ್ಯೆ ಎದುರಾಗುವ ಭೀತಿ ಎದುರಾಗಿದ್ದು ಕೂಡಲೇ ಘಟಕವನ್ನು ತೆರವುಗೊಳಿಸಬೇಕು ಎಂದು ಮುಟ್ಟಾ ವ್ಯಾಪ್ತಿಯ ಜನತೆ ಆಗ್ರಹಿಸಿದ್ದಾರೆ. ಜೂಜೆ ಲೋಪೀಸ್ ಮತ್ತು ರೊನಾಲ್ಡ್ ಎನ್ನುವವರು ಅಕ್ರಮವಾಗಿ ಹಂದಿ ಸಾಕಣೆ ನಡೆಸುತ್ತಿದ್ದು, ಸುತ್ತಲಿನ ಪರಿಸರದ ಮೇಲೆ,ಜನರ ಮೇಲೆ … [Read more...] about ಅನಧಿಕೃತವಾಗಿ ಹಂದಿ ಸಾಕಣೆ ಕೇಂದ್ರ;ಕೂಡಲೇ ಘಟಕವನ್ನು ತೆರವುಗೊಳಿಸಬೇಕು ಎಂದು ಗ್ರಾಮಸ್ಥರ ಆಗ್ರಹ

ಹೊನ್ನಾವರದಲ್ಲಿ ತಾಲೂಕ ಆಡಳಿತದ ವತಿಯಿಂದ ನಡೆಯಿತು ಟಿಪ್ಪು ಜಯಂತಿ

November 10, 2018 by Vishwanath Shetty Leave a Comment

ಹೊನ್ನಾವರ:ಟಿಪ್ಪುಸುಲ್ತಾನ್ ಕೇವಲ ರಾಜನಷ್ಟೇ ಅಲ್ಲದೆ ಪಂಚ ಭಾಷಾ ಪರಿಣಿತಿಯನ್ನು ಹೊಂದಿದ್ದ ಪರಿಸರ ಪ್ರೇಮಿಯೂ ಆಗಿದ್ದ ಎಂದು ಸೆಂಟ್ ಥಾಮಸ್ ಶಾಲಾ ಶಿಕ್ಷಕರಾದ ಬಿ.ಎಂ.ಭಟ್ ತಾಲೂಕ ಆಡಳಿತ ಏರ್ಪಡಿಸಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ತಿಳಿಸಿದರು. ಹೊನ್ನಾವರದ ಪಟ್ಟಣ ಪಂಚಾಯತ ಸಭಾಭವನದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತ, ಪಟ್ಟಣ ಪಂಚಾಯತ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮೈಸೂರು ಹುಲಿ ಹಜರತ್ ಟಿಪ್ಪುಸುಲ್ತಾನ್ … [Read more...] about ಹೊನ್ನಾವರದಲ್ಲಿ ತಾಲೂಕ ಆಡಳಿತದ ವತಿಯಿಂದ ನಡೆಯಿತು ಟಿಪ್ಪು ಜಯಂತಿ

ಉಚಿತ ಗ್ಯಾಸ್ ವಿತರಣೆ

August 7, 2018 by Gaju Gokarna Leave a Comment

ಹೊನ್ನಾವರ : ನಮ್ಮ ವಿರೋಧಿಗಳು ಬಿಜೆಪಿಯವರು ಚುನಾವಣೆ ಸಂದರ್ಭದಲ್ಲಿ ಮಾತ್ರ ಸಿಲೆಂಡರ್ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು ಆದರೆ ನಾವು ಚುನಾವಣೆಯ ನಂತರವೂ ಕೂಡಾ ಸಿಲೆಂಡರ್ ನೀಡುತ್ತಿದ್ದೇವೆ ಎಂದು ಶಾಸಕ ದಿನಕರ ಶೆಟ್ಟಿ ವಿರೋಧಿ ಪಾಳಯಕ್ಕೆ ಟಾಂಗ್ ನೀಡಿದರು. ತಾಲೂಕಿನ ಸಾಲ್ಕೋಡ ಗ್ರಾ.ಪಂ ಸಭಾಭವನದಲ್ಲಿ ನಡೆದ ಉಜ್ವಲ ಯೋಜನೆಯಡಿ ಗ್ಯಾಸ್ ವಿತರಣಾ ಹಾಗೂ ಅಭಿನಂಧನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ನರೇಂದ್ರ ಮೋದಿಯವರು ಈ ದೇಶದ … [Read more...] about ಉಚಿತ ಗ್ಯಾಸ್ ವಿತರಣೆ

ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ತಹಸೀಲ್ದಾರರಿಗೆ ಮನವಿ

July 16, 2018 by Gaju Gokarna Leave a Comment

Hindu Dharmakrishna Committee,ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವ

ಹೊನ್ನಾವರ : ಪಟ್ಟಣದ ಬಸ್ ನಿಲ್ದಾಣದ ಬಳಿಯ ಶನೈಶ್ಚರ ದೇವಸ್ಥಾನದ ಎದುರುಗಡೆ ಇರುವ ಸ.ನಂ. 303ಕ ಜಾಗದ ಪೋಡಿ ಪ್ರಕರಣ ಹಾಗೂ ಇತರ ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ಸೋಮವಾರ ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ದುರ್ಗಾಕೇರಿಯ ದಂಡಿನ ದುರ್ಗಾದೇವಿ ದೇವಸ್ಥಾನದಿಂದ ಕಿಂತಾಲಕೇರಿ, … [Read more...] about ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ತಹಸೀಲ್ದಾರರಿಗೆ ಮನವಿ

ಸಚಿವ ಆರ್.ವಿ.ದೇಶಪಾಂಡೆ ಹಣ,ಹೆಂಡ ಹಂಚಿ ಚುನಾವಣೆ ಸ್ಫರ್ಧಿಸಿಲ್ಲಾ ಎಂದು ತುಳಜಾಭವಾನಿ ಮೇಲೆ ಪ್ರಮಾಣ ಮಾಡಲಿ – ಎನ್.ಎಸ್.ಜಿವೋಜಿ ಸವಾಲ್.

April 30, 2018 by Yogaraj SK Leave a Comment

ಹಳಿಯಾಳ:ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆ.ಡಿ.ಎಸ್ ಪಕ್ಷ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಸಚಿವ ಆರ್.ವಿ.ದೇಶಪಾಂಡೆ ಪುತ್ರ ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ನೀಡಿರುವ ಪತ್ರಿಕಾ ಹೇಳಿಕೆ ಸತ್ಯಕ್ಕೆ ದೂರವಾಗಿದ್ದು ಅವರ ಹೇಳಿಕೆಯನ್ನು ಜೆ.ಡಿ.ಎಸ್ ತ್ರೀವವಾಗಿ ಖಂಡಿಸುತ್ತದೆ ಎಂದು ಕ್ಷೇತ್ರಾಧ್ಯಕ್ಷ ನಾಗೇಂದ್ರ ಜಿವೋಜಿ ಹೇಳಿದರು. ಪಟ್ಟಣದ ಪಕ್ಷದ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಅಲ್ಪ … [Read more...] about ಸಚಿವ ಆರ್.ವಿ.ದೇಶಪಾಂಡೆ ಹಣ,ಹೆಂಡ ಹಂಚಿ ಚುನಾವಣೆ ಸ್ಫರ್ಧಿಸಿಲ್ಲಾ ಎಂದು ತುಳಜಾಭವಾನಿ ಮೇಲೆ ಪ್ರಮಾಣ ಮಾಡಲಿ – ಎನ್.ಎಸ್.ಜಿವೋಜಿ ಸವಾಲ್.

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar