• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಎಂದು

ರೆಡ್‍ರಿಬ್ಬನ್ ಕ್ಲಬ್ ಉದ್ಘಾಟನೆ ಮತ್ತು ವಿಶೇಷ ಉಪನ್ಯಾಸ

March 5, 2018 by Gaju Gokarna Leave a Comment

ಹೊನ್ನಾವರ;ವಿದ್ಯಾರ್ಥಿಗಳು ನೈತಿಕತೆಯನ್ನು ಬೇಳೆಸಿಕೊಳ್ಳಬೇಕು. ಮೊಬೈಲ್ ಮತ್ತು ಇಂಟರ್‍ನೆಟ್‍ನ್ನು ಪಠ್ಯಕ್ಕೆ ಪೂರಕವಾಗಿ ಬಳಸಿಕೊಳ್ಳಬೇಕು. ಮಾದಕ ವಸ್ತುಗಳಿಗೆ ದಾಸರಾಗಬಾರದು ಎಂದು ತಾಲೂಕಾ ವೈದ್ಯಾಧಿಕಾರಿಗಳಾದ ಡಾ. ರಾಜೇಶ ಕಿಣಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯದ ರೆಡ್‍ರಿಬ್ಬನ್ ಕ್ಲಬ್‍ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಉಪನ್ಯಾಸಕರಾಗಿ ಆಗಮಿಸಿದ ತಾಲೂಕಿನ ಆಪ್ತ ಸಮಾಲೋಚನಾಕಾರರಾದ ವಿನಾಯಕ ಪಟಗಾರ … [Read more...] about ರೆಡ್‍ರಿಬ್ಬನ್ ಕ್ಲಬ್ ಉದ್ಘಾಟನೆ ಮತ್ತು ವಿಶೇಷ ಉಪನ್ಯಾಸ

ಶ್ರೀಧರರನ್ನು ಅಕ್ಷರ ರೂಪದಲ್ಲಿ ಉಳಿಸುತ್ತಿರುವುದು ದೊಡ್ಡ ಶಾಶ್ವತ ಕೊಡುಗೆ – ಶ್ರೀ ಹೆಗ್ಗಡೆ

February 6, 2018 by Gaju Gokarna Leave a Comment

ಹೊನ್ನಾವರ  : ಅವಧೂತತ್ವ, ಆಧ್ಯಾತ್ಮ, ತ್ಯಾಗ, ಸನ್ಯಾಸ, ಮೊದಲಾದ ಶ್ರೇಷ್ಠ ಮೌಲ್ಯಗಳನ್ನು ಒಳಗೊಂಡಿದ್ದ ಶ್ರೀ ಶ್ರೀಧರ ಸ್ವಾಮಿಗಳ ಪ್ರವಚನಗಳನ್ನು ಅಕ್ಷರ ರೂಪದಲ್ಲಿ ಕಾದಿಡುತ್ತಿರುವುದು ಆಧ್ಯಾತ್ಮ ಲೋಕಕ್ಕೆ ದೊಡ್ಡ ಕೊಡುಗೆ ಎಂದು ಪದ್ಮವಿಭೂಷಣ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.  ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಶ್ರೀಧರ ಸ್ವಾಮಿಗಳ ಚರಿತ್ರೆಯ 450ಪುಟಗಳನ್ನೊಳಗೊಂಡ ಸಚಿತ್ರ ಗ್ರಂಥದ ದ್ವಿತೀಯ ಮುದ್ರಣವನ್ನು ಬಿಡುಗಡೆ ಮಾಡಿ ಶುಭಹಾರೈಸಿದರು. ಸದ್ಗುರು … [Read more...] about ಶ್ರೀಧರರನ್ನು ಅಕ್ಷರ ರೂಪದಲ್ಲಿ ಉಳಿಸುತ್ತಿರುವುದು ದೊಡ್ಡ ಶಾಶ್ವತ ಕೊಡುಗೆ – ಶ್ರೀ ಹೆಗ್ಗಡೆ

ಇತ್ತಿಚಿನ ದಿನಗಳಲ್ಲಿ ಕೋಮುಗಲಭೆಯ ಪ್ರಕರಣಗಳು ಕಂಡುಬಂದಿರುತ್ತವೆ. ಇದನ್ನು ತಡೆಯಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ನಾಗರಾಜ ಶೇಟ್ ಆಗ್ರಹ

December 4, 2017 by Gaju Gokarna Leave a Comment

ಹೊನ್ನಾವರ ತಾಲೂಕಿನ ಚಂದಾವರ ಗ್ರಾಮದಲ್ಲಿ ಸರ್ಕಾರದ ಅನುಮತಿಯಿಲ್ಲದೇ ಕಾರ್ಯಕ್ರಮ ಆಯೋಜಿಸುವುದು ಮತ್ತು ಬ್ಯಾನರು, ಪತಾಕೆಗಳನ್ನು ಆಳವಡಿಸಲಾಗುತ್ತಿದ್ದಿ ಇದರಿಂದ ಇತ್ತಿಚಿನ ದಿನಗಳಲ್ಲಿ ಕೋಮುಗಲಭೆಯ ಪ್ರಕರಣಗಳು ಕಂಡುಬಂದಿರುತ್ತವೆ. ಇದನ್ನು ತಡೆಯಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ನಾಗರಾಜ ಶೇಟ್ ಆಗ್ರಹಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಯಾವುದೇ ಧರ್ಮದವರು ಧಾರ್ಮಿಕ ಕಾರ್ಯಚರಣೆ ಅಂಗವಾಗಿ ಪಂಚಾಯಿತಿ … [Read more...] about ಇತ್ತಿಚಿನ ದಿನಗಳಲ್ಲಿ ಕೋಮುಗಲಭೆಯ ಪ್ರಕರಣಗಳು ಕಂಡುಬಂದಿರುತ್ತವೆ. ಇದನ್ನು ತಡೆಯಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ನಾಗರಾಜ ಶೇಟ್ ಆಗ್ರಹ

ವನಭೋಜನ ಉತ್ಸವ

December 2, 2017 by Gaju Gokarna Leave a Comment

ಹೊನ್ನಾವರ: ಯಕ್ಷಗಾನ ಕಾಶಿ ಎಂದು ಪ್ರಸಿದ್ಧಿ ಪಡೆದ ಗುಂಡಬಾಳ ಶ್ರೀ ಮುಖ್ಯಪ್ರಾಣ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಮಾರ್ಗಶಿರ ಮಾಸದ ಹುಣ್ಣಿಮೆ ಶನಿವಾರ ವನಭೋಜನ ಉತ್ಸವ ನಡೆಯಿತು. ಶ್ರೀ ದೇವರನ್ನು ಭಕ್ತರು ಅಲಂಕೃತಗೊಂಡ ಪಲ್ಲಕ್ಕಿಯಲ್ಲಿ ಕುಳಿಸಿ ಮೆರವಣಿಗೆಯಲ್ಲಿ ವನಕ್ಕೆ ತೆರಳಿ ಧಾತ್ರಿ ಹವನ, ಮಹಾ ನೈವೇದ್ಯ ಹಾಗೂ ಅನ್ನಸಂತರ್ಪಣೆ ನಡೆಯಿತು. ನೂರಾರು ಭಕ್ತರು ಶ್ರೀ ದೇವರ ಪ್ರಸಾದ ಸ್ವೀಕರಿಸಿ ಪುನೀತರಾದರು. ಶ್ರೀ ದೇವರಿಗೆ ವಿಶೇಷವಾಗಿ ಹೂವಿನಿಂದ ಅಲಂಕಾರಗೊಳಿಸಿ … [Read more...] about ವನಭೋಜನ ಉತ್ಸವ

ಮಲೀನ ನೀರು ಹಾಗೂ ಶೌಚಾಲಯದ ನೀರಿನಿಂದ ಸುತ್ತಮುತ್ತಲಿನ ಪರಿಸರ ಕಾಪಾಡಬೇಕು ಎಂದು ಆಗ್ರಹಿಸಿ ಮನವಿ

December 1, 2017 by Gaju Gokarna Leave a Comment

ಹೊನ್ನಾವರ: ಪಟ್ಟಣದ ಪ್ರಭಾತನಗರದ ಫಾರೆಸ್ಟ ಕಾಲೋನಿಯಲ್ಲಿ ಮಲೀನ ನೀರು ಹಾಗೂ ಶೌಚಾಲಯದ ನೀರಿನಿಂದ ಸುತ್ತಮುತ್ತಲಿನ ಪರಿಸರ ಕಾಪಾಡಬೇಕು ಎಂದು ಆಗ್ರಹಿಸಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಜಿ.ಎನ್.ಗೌಡ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರಭಾತನಗರದ ಫಾರೆಸ್ಟ ಕಾಲೋನಿಯಲ್ಲಿ  ಮಲೀನ ನೀರು ಹಾಗೂ ಶೌಚಾಲಯದ ನೀರಿನಿಂದ ತೊಂದರೆಯಾಗುತ್ತಿದೆ ಎಂದು ಇಲ್ಲಿನ ನಿವಾಸಿಗಳು ಮನವಿ ನೀಡಿದ್ದರು. ಈ ಕುರಿತು 9 ತಿಂಗಳಾದರು ಯಾವುದೇ ಕ್ರಮ ಕೈಗೊಂಡಿಲ್ಲ. ಪಟ್ಟಣ … [Read more...] about ಮಲೀನ ನೀರು ಹಾಗೂ ಶೌಚಾಲಯದ ನೀರಿನಿಂದ ಸುತ್ತಮುತ್ತಲಿನ ಪರಿಸರ ಕಾಪಾಡಬೇಕು ಎಂದು ಆಗ್ರಹಿಸಿ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar