ಮಂಗಳೂರು : ಕೇರಳದಿಂದ ಮಂಗಳೂರಿಗೆ ಆಗಮಿಸಲು ನಕಲಿ ಆರ್ಟಿಪಿಸಿಆರ್ ನೆಗೆಟಿವ್ ವರದಿ ತಂದಿದ್ದ ಆರೋಪದಡಿ ತಲಪಾಡಿ ಗಡಿಯಲ್ಲಿ ಎರಡು ದಿನಗಳಲ್ಲಿ 4 ಪ್ರತ್ಯೇಕ ಪ್ರಕರಣಗಳಲ್ಲಿ 7 ಮಂದಿಯನ್ನು ಬಂಧಿಸಲಾಗಿದೆ. ಮಂಗಳೂರು ಪೋಲೀಸ್ ಆಯುಕ್ತ ಎನ್. ಶಶಿಕುಮಾರ ಮತನಾಡಿ ಬಂಧಿತರಲ್ಲಿ ನಕಲಿ ದಾಖಲೆ ಸೃಷ್ಟಿಸಿದ್ದ ಓರ್ವನಿದ್ದು.ಈಗಾಗಲೇ ಬಂದಿಸಲಾಗಿದ್ದ ನಾಲ್ವರನ್ನು ನ್ಯಾಯಾಲಯದೆದರು ಹಾಜರುಪಡಿಸಲಾಗಿದೆ. ಎಂದರು. ತಪಾಸಣೆ ವೇಳೆ ನಾಲ್ವರನ್ನು … [Read more...] about ನಕಲಿ ಆರ್ಟಿಪಿಸಿಆರ್ ಏಳು ಮಂದಿ ಬಂಧನ