• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಚೇರಿ

ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ

May 13, 2017 by Sachin Hegde Leave a Comment

ಕಾರವಾರ:ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಉದ್ದೇಶದಿಂದವೆಬ್‍ಪೋರ್ಟಲ್ (http://www.kaushalkar.com/) ವಿನ್ಯಾಸಗೊಳಿಸಿದ್ದು, ಮೇ 15ರಂದು ರಾಜ್ಯದಾದ್ಯಂತ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಜಿಲ್ಲೆಯಲ್ಲಿ ಬೆಳಿಗ್ಗೆ 11ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ವೆಬ್‍ಪೋರ್ಟಲ್‍ಗೆ ಚಾಲನೆ ನೀಡಲಿದ್ದಾರೆ. ಯುವಜನರಿಗೆ ಉದ್ಯೋಗ ಮಾರುಕಟ್ಟೆಗೆ ಬೇಕಾದ ಅಗತ್ಯ ನೈಪುಣ್ಯತೆಗಳಲ್ಲಿ … [Read more...] about ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ

May 12, 2017 by Sachin Hegde Leave a Comment

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಾಲಕಿಯರೇ ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ. ಶೇ. 67.87 ರಷ್ಟು ಫಲಿತಾಂಶ ಬಂದಿದ. ಕಳೆದ ಬಾರಿ ಶೇ.75.11 ರಷ್ಟು ಫಲಿತಾಂಶ ಬಂದಿದ್ದು ಪಿಯುಸಿ ರೀತಿಯಲ್ಲಿ ಎಸ್ ಎಸ್ ಎಲ್ ಸಿಯಲ್ಲೂ ಫಲಿತಾಂಶದಲ್ಲಿ ಇಳಿಕೆಯಾಗಿದೆ.ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಟ್ ಎಸ್.ಎಸ್.ಎಲ್.ಸಿ.ಫಲಿತಾಂಶ ಪ್ರಕಟಿಸಿದರು.  856286 ವಿದ್ಯಾರ್ಥಿಗಳಲ್ಲಿ 581134 … [Read more...] about ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ

ವಕ್ಫ ಬೋರ್ಡನ ಕಚೇರಿ ಸ್ಥಳಾಂತರಕ್ಕೆ ವಿರೋಧ

May 10, 2017 by Sachin Hegde Leave a Comment

ದಾಂಡೇಲಿ:ಉತ್ತರ ಕನ್ನಡ ಜಿಲ್ಲಾ ವಕ್ಫ ಬೋರ್ಡನ ಕಚೇರಿಯನ್ನು ಕಾರವಾರದಿಂದ ಶಿರಸಿಗೆ ಸ್ಥಳಾಂತರಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ. ಕಾರವಾರದಲ್ಲಿಯೇ ಈ ಕಚೇರಿ ಮುಂದುವರೆಯಬೇಕು ಎಂದು ಸಮಾಜಿಕ ಕಾರ್ಯಕರ್ತ, ಮುಸ್ಲಿಂ ಸಮುದಾಯದ ಪ್ರಮುಖ ಅಕ್ರಂ ಖಾನ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಂಗಳವಾರ ಸಂತೋಷ್ ಹೊಟೆಲ್ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಈ ಒತ್ತಾಯದ ಮನವಿಯನ್ನು ಸರಕಾರಕ್ಕೆ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ … [Read more...] about ವಕ್ಫ ಬೋರ್ಡನ ಕಚೇರಿ ಸ್ಥಳಾಂತರಕ್ಕೆ ವಿರೋಧ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅರಣ್ಯ ಹಕ್ಕು ಪತ್ರ ನೀಡಿಕೆ ಪ್ರಗತಿ ಪರಿಶೀಲನೆ

May 9, 2017 by Sachin Hegde Leave a Comment

ಕಾರವಾರ:ಅರಣ್ಯ ಹಕ್ಕು ಕಾಯ್ದೆ ಅಡಿ ಹಕ್ಕುಪತ್ರಕ್ಕಾಗಿ ಸಲ್ಲಿಸಿರುವ ಅರ್ಜಿಗಳ ಪೈಕಿ ಈಗಾಗಲೇ ತಿರಸ್ಕರಿಸಲಾಗಿರುವ ಅರ್ಜಿಗಳನ್ನು ಮರು ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಉಪವಿಭಾಗಾಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅರಣ್ಯ ಹಕ್ಕು ಪತ್ರ ನೀಡಿಕೆ ಪ್ರಗತಿ ಪರಿಶೀಲನೆ ನಡೆಸಿದರು. ಗ್ರಾಮ ಅರಣ್ಯ ಹಕ್ಕು ಸಮಿತಿ ಮಟ್ಟದಲ್ಲಿ ಹೊರತುಪಡಿಸಿ ಉಪವಿಭಾಗಾಧಿಕಾರಿ ಮಟ್ಟದಲ್ಲಿ ವಿವಿಧ … [Read more...] about ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅರಣ್ಯ ಹಕ್ಕು ಪತ್ರ ನೀಡಿಕೆ ಪ್ರಗತಿ ಪರಿಶೀಲನೆ

ದಾಂಡೇಲಿಯ ಹೆಸ್ಕಾಂನ ಡಿವಿಜನಲ್ ಕಚೇರಿಯಿಂದ ಸ್ಥಳೀಯರಿಗೆ ಹೆಚ್ಚಿನ ಅನಕೂಲತೆ : ನರಸಿಂಹ ಮೂರ್ತಿ

May 9, 2017 by Sachin Hegde Leave a Comment

ದಾಂಡೇಲಿ :ನಗರದ ಹಳಿಯಾಳ ರಸ್ತೆಯಲ್ಲಿನ ಹೆಸ್ಕಾಂ ಕಚೇರಿಯಲ್ಲಿ ಗ್ರಾಹಕರ ಬಿಲ್ ಪಾವತಿಸಲು ಈಗಾಗಲೆ ಎರಡು ಕೌಂಟರ್ ಗಳನ್ನು ಆರಂಭಿಸಲಾಗಿದ್ದು, ಇನ್ನೂ ಹೆಚ್ಚಿನ ಅನೂಕೂಲತೆಗಾಗಿ ಅಂಬೇವಾಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ಡಿವಿಜನಲ್ ಕಚೇರಿಯಲ್ಲಿ ಕೂಡ ಒಂದು ಕೌಂಟರನ್ನು ಸ್ಥಾಪಿಸಲಾಗುವುದೆಂಬ ಭರವಸೆಯನ್ನು ಶಿರಸಿಯ ಹೆಸ್ಕಾಂನ ಅಧಿಕ್ಷಕ ಅಭಿಯಂತರ ನರಸಿಂಹಮೂರ್ತಿ ತಿಳಿಸಿದರು.ಅವರು ಸ್ಥಳಿಯ ಹೆಸ್ಕಾಂನ ಕಚೇರಿಯಲ್ಲಿ ಕರೆಯಲಾದ ಹೆಸ್ಕಾಂನ ಗ್ರಾಹಕರ ಕಚೇರಿಯಲ್ಲಿ … [Read more...] about ದಾಂಡೇಲಿಯ ಹೆಸ್ಕಾಂನ ಡಿವಿಜನಲ್ ಕಚೇರಿಯಿಂದ ಸ್ಥಳೀಯರಿಗೆ ಹೆಚ್ಚಿನ ಅನಕೂಲತೆ : ನರಸಿಂಹ ಮೂರ್ತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar