• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕನ್ನಡ ರಾಜ್ಯೋತ್ಸವ

ಹಳಿಯಾಳದಲ್ಲಿ ಸಂಭ್ರಮದಿಂದ ನಡೆದ ಕನ್ನಡ ರಾಜ್ಯೋತ್ಸವ 63 ಮೀ ಉದ್ದದ ಕನ್ನಡ ಧ್ವಜ ಪ್ರದರ್ಶನ

November 1, 2018 by Yogaraj SK Leave a Comment

kannada rajyotsava 2018, celebration

https://youtu.be/lsqa6LdbXYcಹಳಿಯಾಳ : ಹಿಂದೆಂದಿಗಿಂತಲೂ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಅತ್ಯಂತ ಶ್ರದ್ದಾ-ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣ ಮಾತ್ರವಲ್ಲದೇ ಗ್ರಾಮಾಂತರ ಭಾಗದಲ್ಲಿ ಕೂಡ 63 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಜಯ ಕರ್ನಾಟಕ ಸಂಘಟನೆಯವರು ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಪ್ರಮುಖ ಬೀದಿ, ವೃತ್ತಗಳಲ್ಲಿ … [Read more...] about ಹಳಿಯಾಳದಲ್ಲಿ ಸಂಭ್ರಮದಿಂದ ನಡೆದ ಕನ್ನಡ ರಾಜ್ಯೋತ್ಸವ 63 ಮೀ ಉದ್ದದ ಕನ್ನಡ ಧ್ವಜ ಪ್ರದರ್ಶನ

ರಾಘವೇಶ್ವರ ಭಾರತೀ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

November 1, 2018 by Püshpãhås ßãstíkâr Leave a Comment

ಗೋಕರ್ಣದ ಮೊಡರ್ನ ಎಜ್ಯುಕೇಶನ್ ಟ್ರಸ್ಟ (ರಿ.)ನ  ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಶಾಲೆಯಲ್ಲಿ ನವೆಂಬರ ೧ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ಶಾಲಾ ವಿದ್ಯಾರ್ಥಿಗಳು ನೃತ್ಯ, ಭಾಷಣ, ಹಾಡು ಸಾಂಸ್ಕ್ರತಿಕ ಕಾರ್ಯಕ್ರಮವನ್ನು ನೀಡಿ ಎಲ್ಲರ ಗಮನ ಸೆಳೆದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ನಾಗೇಂದ್ರ ಎನ್ ಶೇಟ, ಮುಖ್ಯಾಧ್ಯಾಪಕರಾದ ಶ್ರೀ ರಾಜೇಶ ಗೋನ್ಸಾಲ್ವೀಸ್, ಉಷಾ ನಾಯಕ,‌ ದೈಹಿಕ ಶಿಕ್ಷಕರಾದ ನಿತ್ಯಾನಂದ ಗೌಡ,  ಶಿಕ್ಷಕವೃಂದ, ಪಾಲಕರು, … [Read more...] about ರಾಘವೇಶ್ವರ ಭಾರತೀ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಜಿಲ್ಲಾಡಳಿತಕ್ಕೆ ದೂರು ನೀಡಿದ ನಂತರ ವಾಹನ ಪಡೆದ ಪಲಾನುಭವಿ

November 21, 2017 by Sachin Hegde Leave a Comment

ಕಾರವಾರ:ಜಿಲ್ಲಾ ಹಿರಿಯ ನಾಗರಿಕ ಸಬಲೀಕರಣ ಮತ್ತು ವಿಕಲಚೇತನ ಇಲಾಖೆಯಿಂದ ವಿಕಲಚೇತನರಿಗೆ ನೀಡಲಾಗುವ ತ್ರೀಚಕ್ರ ವಾಹನವನ್ನು 25ಕ್ಕೂ ಹೆಚ್ಚು ಫಲಾನುಭವಿಗಳಿಗೆ ವಿತರಿಸಿದೆ. ಕನ್ನಡ ರಾಜ್ಯೋತ್ಸವದಂದು ವಿಕಲಚೇತನರಿಗೆ ದ್ವೀಚಕ್ರ ವಾಹನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಕೀ ಕೊಟ್ಟು ಪೋಟೊ ತೆಗೆಸಿದ್ದ ಅಧಿಕಾರಿಗಳು ಬಳಿಕ ವಾಹನವನ್ನು ನೀಡಲು ಸತಾಯಿಸುತ್ತಿದ್ದರು. ಅಲ್ಲದೆ ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಹಾರಿಕೆ ಉತ್ತರ ನೀಡುತ್ತಾರೆ ಎಂದು ಮುಂಡಗೇರಿಯ … [Read more...] about ಜಿಲ್ಲಾಡಳಿತಕ್ಕೆ ದೂರು ನೀಡಿದ ನಂತರ ವಾಹನ ಪಡೆದ ಪಲಾನುಭವಿ

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶನಿವಾರ ಸಂಜೆ ನಡೆದ ರಸ ಮಂಜರಿ ಹಾಗೂ ಜಾದು ಕಾರ್ಯಕ್ರಮ

November 13, 2017 by Sachin Hegde Leave a Comment

ಕಾರವಾರ: ಜಯ ಕರ್ನಾಟಕ ವತಿಯಿಂದ ಮುಖ್ಯ ಕಡಲತೀರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶನಿವಾರ ಸಂಜೆ ನಡೆದ ರಸ ಮಂಜರಿ ಹಾಗೂ ಜಾದು ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಿತು. ಬೆಂಗಳೂರಿನ ಗಾನ ಗಂಧರ್ವ ಮೆಲೋಡಿಸ್ ಸಂಗೀತ ತಂಡದವರು ರಸ ಮಂಜರಿ ನಡೆಸಿಕೊಟ್ಟರು. ಕೃಷ್ಣೇಂದ್ರ ಪಂಡಿತ್ ಹಾಗೂ ಇತರ ಗಾಯಕರು ಹಾಡಿದರು. ನಂತರ ಮಂಜು ಹೊನ್ನಾವರ ತಂಡದವರಿಂದ ಜಾದು ಕಾರ್ಯಕ್ರಮ ನಡೆಯಿತು. ಸ್ಥಳೀಯ ಕಲಾವಿದರು ಭಾಗವಹಿಸಿ ನೃತ್ಯ ಪ್ರದರ್ಶಿಸಿದರು. … [Read more...] about ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶನಿವಾರ ಸಂಜೆ ನಡೆದ ರಸ ಮಂಜರಿ ಹಾಗೂ ಜಾದು ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿಶೇಷ ವಾಚನಾಲಯ ಉದ್ಘಾಟನೆ

November 3, 2017 by Gaju Gokarna Leave a Comment

karnataka rajyotsava).

ಹೊನ್ನಾವರ. ತಾಲೂಕಿನ ಕರ್ಕಿ ಶ್ರೀ ಚೆನ್ನಕೇಶವ ಪ್ರೌಢ ಶಾಲೆ, ಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಕನ್ನಡ ಜಾಗೃತಿ ಜಾಥಾದ ಮೂಲಕ ಆಚರಿಸಲಾಯಿತು. ಕನ್ನಡಾಂಬೆಯ ಮೆರವಣಿಗೆಗೆ ಕರ್ಕಿ ಗ್ರಾಮಪಂಚಾಯತ ಅಧ್ಯಕ್ಷÀ ಶ್ರೀಕಾಂತ ಮೋಗೇರ ಚಾಲನೆ ನೀಡಿ ಕನ್ನಡ ನಾಡು, ನುಡಿ, ಜಲದ ಬಗ್ಗೆ ಅಭಿಮಾನ, ಗೌರವ ಸದಾ ಎಲ್ಲರಲ್ಲೂ ಜಾಗೃತವಾದರೆ ಏಕೀಕರಣ ಕರ್ನಾಟಕ ಸಾರ್ಥಕವಾಗುತ್ತದೆ ಎಂದರು. ಕನ್ನಡ ಜಾಗೃತಿ ಘೋಷಣೆಗಳ ಮೂಲಕ ಊರ ನಾಗರಿಕರ ಸಹಕಾರದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ … [Read more...] about ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿಶೇಷ ವಾಚನಾಲಯ ಉದ್ಘಾಟನೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar