ಹೊನ್ನಾವರ;ಶೃಂಗೇರಿ ಜಗದ್ಗುರು ಶ್ರೀ ಶ್ರೀ ಭಾರತಿತೀರ್ಥ ಮಹಾಸ್ವಾಮಿಗಳ ಮಾರ್ಗದರ್ಶನ ಹಾಗೂ ದಿವ್ಯ ಆರ್ಶೀವಾದಗಳಿಂದ ಆರಂಭವಾದ ಕೊಂಕಣಿಖಾರ್ವಿ ಸಮಾಜದ ಸಾಮೂಹಿಕ ಗುರುದರ್ಶನ ಕಾರ್ಯಕ್ರಮ ಶೃಂಗೇರಿ ಗುರುಭವನದಲ್ಲಿ ನಡೆಯಿತು. ಸುಮಾರು ಮೂರುವರೆ ಸಾವಿರಕ್ಕೂ ಹೆಚ್ಚಿನ ಸಮಾಜ ಬಾಂಧವರು ಗುರುದರ್ಶನ ಪಡೆದರು. ಗುರುವಂದನೆ ಸ್ವೀಕರಿಸಿ ಆಶಿರ್ವಚನ ನೀಡಿದ ಜಗದ್ಗುರು ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳು, ಉತ್ತಮ ಮಾರ್ಗದರ್ಶಕರಾಗಿ ಸದಾಕಾಲ ಶೀಷ್ಯರ ಹಿತ ಬಯಸುವವರೆ … [Read more...] about ಕೊಂಕಣಿ ಖಾರ್ವಿ ಸಮಾಜದವರಿಂದ ಗುರುದರ್ಶನ ಕಾರ್ಯಕ್ರಮ
ಕನ್ನಡ
ತಮಗಿದೋ ನಮ್ಮ ಗೌರವ ಕಾರ್ಯಕ್ರಮ
ಕಾರವಾರ:ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ 20 ರಂದು ಸಾಯಂಕಾಲ 5 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಡಾ: ಬಿ.ಆರ್.ಅಂಬೇಡ್ಕರ್ ರವರ 126 ಜನ್ಮ ವರ್ಷಾಚರಣೆ ಅಂಗವಾಗಿ'' ತಮಗಿದೋ ನಮ್ಮ ಗೌರವ'' ಕಾರ್ಯಕ್ರಮ ಆಚರಿಸಲಾಗುವುದು. ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ … [Read more...] about ತಮಗಿದೋ ನಮ್ಮ ಗೌರವ ಕಾರ್ಯಕ್ರಮ
ಚಿಂತನ ಮಂತನ ಕಾರ್ಯಕ್ರಮ
ಕಾರವಾರ:ಪಹರೆ ವೇದಿಕೆ ವತಿಯಿಂದ ಕನ್ನಡ ಭವನದಲ್ಲಿ ಶನಿವಾರ ಸಂಜೆ ನಡೆದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಪ್ರವಾಸೋಧ್ಯಮ ಬೆಳವಣಿಕೆ ಕುರಿತು ಚರ್ಚೆ ನಡೆಯಿತು. ವೆಬ್ಸೈಟ್ ಬಳಕೆ, ಆಧುನಿಕ ತಂತ್ರಜ್ಷಾನ ಸದುಪಯೋಗ, ಮೂಲಭೂತ ಸೌಕರ್ಯಗಳ ಅಭಿವೃದ್ದಿ ಕುರಿತು ಮಾಹಿತಿ ನೀಡಲಾಯಿತು. ಪ್ರೇಕ್ಷಣೀಯ ಸ್ಥಳಗಳನ್ನು ಗುರುತಿಸಿ ಅವನ್ನು ಪ್ರವಾಸಿಗರಿಗೆ ಪರಿಚಯಿಸುತ್ತ ಉದ್ಯೋಗ ಸೃಷ್ಠಿಸುವ ಕುರಿತು ಚರ್ಚೆ ನಡೆಯಿತು.ಉದ್ಯಮಿಗಳಾದ ಡಾ. ರವಿರಾಜ ಕಡ್ಲೆ, ರಾಜೀವ ಗಾಂವ್ಕರ್ ಇನ್ನಿತರು … [Read more...] about ಚಿಂತನ ಮಂತನ ಕಾರ್ಯಕ್ರಮ
ಕಡಲ ತೀರ ಸ್ವಚ್ಚತೆಗೆ ನೂತನ ಯಂತ್ರ
ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂತಹ ಯಂತ್ರವನ್ನು ಕಾರವಾರದ ಬೀಚ್ನಲ್ಲಿ ಮೊದಲ ಬಾರಿಗೆ ಪರಿಚಯಿಸಲಾಗುತ್ತಿದೆ.ರವೀಂದ್ರನಾಥ್ ಕಡಲತೀರದ ಸ್ವಚ್ಛತೆಗಾಗಿ ಬೀಚ್ ಟೆಕ್ 2000 ವಿಶೇಷ ಯಂತ್ರವನ್ನು ತರಲಾಗಿದೆ. ಮಯೂರವರ್ಮ ವೇದಿಕೆ ಹಿಂಭಾಗದಲ್ಲಿ ಸೋಮವಾರ ಯಂತ್ರದ ಬಿಡಿಭಾಗಗಳನ್ನು ಜೋಡಿಸಿ ಸಜ್ಜುಗೊಳಿಸಲಾಗಿದೆ.ಯಂತ್ರವು ಕಾರ್ಯಾಚರಣೆಗೆ ಸಂಪೂರ್ಣವಾಗಿ ಸಿದ್ಧವಾಗಿದ್ದುಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆಯವರು ಜಿಲ್ಲಾ ಕೇಂದ್ರಕ್ಕೆ ಆಗಮಿಸಿದಾಗ ಇದನ್ನು … [Read more...] about ಕಡಲ ತೀರ ಸ್ವಚ್ಚತೆಗೆ ನೂತನ ಯಂತ್ರ
ಹೊನ್ನಾವರ-ತಾಳಗುಪ್ಪಾ ರೈಲ್ವೆ ಸಚಿವರಿಗೆ ಕನ್ನಡ ಅಭಿಮಾನ ಸಂಘ ಮನವಿ
ಹೊನ್ನಾವರ-ಹೊನ್ನಾವರ, ಭಟ್ಕಳ ಹಾಗೂ ಕುಮಟಾ ತಾಲೂಕಿನ ಜನರಿಗೆ ಅನೂಕುಲವಾಗುವ ಹೊನ್ನಾವರ ತಾಳಗುಪ್ಪ ರೈಲ್ವೆ ಮಾರ್ಗವನ್ನು ಕೂಡಲೇ ಆರಂಭಿಸಬೇಕೆಂದು ಕೇಂದ್ರ ರೈಲ್ವೆ ಸಚಿವ ಸುರೇಶ ಪ್ರಭುರವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಹೊನ್ನಾವರ ಘಟಕದ ಅಧ್ಯಕ್ಷ ಉದಯರಾಜ ಮೇಸ್ತ ಮನವಿ ಮಾಡಿಕೊಂಡಿದ್ದಾರೆ. ಹೊನ್ನಾವರ ರಾಜ್ಯದಲ್ಲಿಯ ಅತೀ ಹೆಚ್ಚು ಗ್ರಾಮಗಳನ್ನು ಹೊಂದಿರುವ ತಾಲೂಕಾಗಿದ್ದು, ಇತಿಹಾಸ ಫ್ರಸಿದ್ದ ವ್ಯಾಪಾರ ಕೇಂದ್ರವಾಗಿತ್ತು. ಇಲ್ಲಿ ನಿತ್ಯವು ಸಾವಿರಾರು ಜನರು … [Read more...] about ಹೊನ್ನಾವರ-ತಾಳಗುಪ್ಪಾ ರೈಲ್ವೆ ಸಚಿವರಿಗೆ ಕನ್ನಡ ಅಭಿಮಾನ ಸಂಘ ಮನವಿ