ಕಾರವಾರ:ನಿರ್ವಹಣಾ ಸಮಿತಿಯವರ ಹಿಡಿತದಲ್ಲಿದ್ದ ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್ಗೆ ಹಸ್ತಾಂತರಿಸುವದರ ಮೂಲಕ ನಗರಸಭೆಯ ಹಿಂದಿನ ನಿರ್ಣಯವನ್ನು ಉಲ್ಲಂಗಿಸಿದ್ದಾರೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಹಣದಿಂದ ಕನ್ನಡ ಭವನವನ್ನು ನಿರ್ಮಿಸಲಾಗಿದ್ದು, 2016ರ ಸೆಪ್ಟೆಂಬರ 21ರಂದು ನಗರಸಭೆ ಸದಸ್ಯರೆಲ್ಲರೂ ಸರ್ವಾನುಮತದಿಂದ ನಿರ್ವಹಣಾ ಸಮಿತಿಯನ್ನು ರಚಿಸಿಕೊಂಡಿದ್ದರು. ಕನ್ನಡ ಭವನ ನಿರ್ವಹಣಾ ಸಮಿತಿಯೇ ಉಸ್ತುವಾರಿ … [Read more...] about ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್ಗೆ ಹಸ್ತಾಂತರ
ಕನ್ನಡ
ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶ
ಹೊನ್ನಾವರ;ತಾಲೂಕಿನ ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶವನ್ನು ಪಡೆದು ತಾಲೂಕಿಗೆ ಉತ್ತಮ ಸ್ಥಾನವನ್ನುಗಳಿಸಿಕೊಂಡಿದೆ. ಪರೀಕ್ಷೆಗೆ ಕುಳಿತ 47 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅದರಲ್ಲಿ ಉನ್ನತ ಶ್ರೇಣಿ ಸಹಿತ ಪ್ರಥಮ ದರ್ಜೆ 8 ವಿದ್ಯಾರ್ಥಿಗಳು, ಪ್ರಥಮ ದರ್ಜೆ 24, ದ್ವಿತೀಯ ದರ್ಜೆಯಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ, ಶರತ ಸುಬ್ರಾಯ ನಾಯ್ಕ 579/625 ಅಂಕದೊಂದಿಗೆ … [Read more...] about ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶ
ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ
ಕಾರವಾರ:ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ ನಡೆಯಲಿದೆ ಎಂದು ಬೆಂಗಳೂರಿನ ತಾಂಡವ ಕಲಾ ನಿಕೇತನದ ಅಧ್ಯಕ್ಷ ಮಂಜುನಾಥ್ ನಾಯ್ಕ ಹೇಳಿದರು. ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಸದಾಶಿವಗಡದ ರಿದಂ ಹಾರ್ಟ್ ಬೀಟ್ ನೃತ್ಯ ಶಾಲೆ ಹಾಗೂ ತಾಂಡವ ಕಲಾ ನಿಕೇತನ ಸಂಸ್ಥೆಗಳ ಸಹಯೋಗದಲ್ಲಿ ಕರಾವಳಿ ಹಬ್ಬ ಅದ್ಧೂರಿಯಾಗಿ ಜರುಗಲಿದೆ. ಸ್ಥಳೀಯ ಕಲಾವಿದರಲ್ಲದೇ ಕನ್ನಡ ಚಿತ್ರರಂಗದ ಕಲಾವಿದರು ವೈವಿಧ್ಯಮಯ ಕಾರ್ಯಕ್ರಮ … [Read more...] about ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ
ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು,ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಕಾರವಾರ: ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು, ಈ ಹಿನ್ನೆಲೆಯಲ್ಲಿಯೇ ಭಗೀರಥ ಪ್ರಯತ್ನ ಎಂಬ ನುಡಿ ಚಾಲ್ತಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮಂಗಳವಾರ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಭಗೀರಥ ಜಯಂತಿ ಹಾಗೂ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ … [Read more...] about ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು,ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ
ಹಳಿಯಾಳ:ಮಹಾತ್ಮಾ ಗಾಂಧಿ ಗ್ರಾಮ, ನಿರ್ಮಲ ಗ್ರಾಮ ಪುರಸ್ಕಾರ ಪಡೆದಿರುವ ಮಧ್ಯ, ಗುಟಕಾ ಮುಕ್ತ ಗ್ರಾಮದಲ್ಲಿ ದಿ.29, 30 ಎರಡು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ ವಿಶಿಷ್ಠ ರೀತಿಯಲ್ಲಿ ಗ್ರಾಮೀಣ ಸೊಗಡನ್ನು ಬಿಂಬಿಸುವ ನಿಟ್ಟಿನಲ್ಲಿ ಹಾಗೂ ವಿಜೃಂಭಣೆಯಿಂದ ನಡೆಸಲು ಸಿದ್ದತೆಗಳು ಅಂತಿಮ ಹಂತದಲ್ಲಿದ್ದು ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಪಟ್ಟಣದಿಂದ 5 ಕೀಮಿ ಅಂತರದಲ್ಲಿರುವ ತೇರಗಾಂವ … [Read more...] about ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ