• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕರ್ನಾಟಕ ರಕ್ಷಣಾ ವೇದಿಕೆ

ಪಿಎಸ್ ಐ ಆನಂದಮೂರ್ತಿ ಗೆ ಹಳಿಯಾಳ ಠಾಣೆಯಲ್ಲಿ ಆತ್ಮೀಯ ಬಿಳ್ಕೋಡುಗೆ

November 15, 2019 by Yogaraj SK Leave a Comment

psi anandmurthy send-up

ಹಳಿಯಾಳ :- ಒಂದೂವರೆ ವರ್ಷಗಳ ಕಾಲ ಹಳಿಯಾಳದಲ್ಲಿ ಉತ್ತಮ ಸೇವೆ ಸಲ್ಲಿಸಿ ಕುಮಟಾ ಠಾಣೆಗೆ ವರ್ಗಾವಣೆ ಆಗಿರುವ ಪಿಎಸ್‍ಐ ಆನಂದಮೂರ್ತಿ ಸಿ ಅವರನ್ನು ಹಳಿಯಾಳ ಠಾಣೆಯಲ್ಲಿ ಆತ್ಮೀಯವಾಗಿ ಬಿಳ್ಕೋಡಲಾಯಿತು. ಹಳಿಯಾಳ ಪೋಲಿಸ್ ಇಲಾಖೆ, ತಾಲೂಕಾಡಳಿತ, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಜೀಜಾಮಾತಾ ಮಹಿಳಾ ಸಂಘಟನೆ, ಕ್ಷತ್ರೀಯ ಮರಾಠಾ ಪರಿಷತ್, ಹಳಿಯಾಳ ವ್ಯಾಪಾರಸ್ಥರ ಒಕ್ಕೂಟ, ದಲಿತ ಸಂಘರ್ಷ ಸಮೀತಿ, ಬಿಜೆಪಿ … [Read more...] about ಪಿಎಸ್ ಐ ಆನಂದಮೂರ್ತಿ ಗೆ ಹಳಿಯಾಳ ಠಾಣೆಯಲ್ಲಿ ಆತ್ಮೀಯ ಬಿಳ್ಕೋಡುಗೆ

ನಾಡು, ನುಡಿಯ ರಕ್ಷಣೆಗೆ ಯುವಕರು ಮುಂದಾಗಬೇಕಿದೆ ;ವಸಂತ ಆಚಾರಿ

November 2, 2019 by Vishwanath Shetty Leave a Comment

Nāḍu, nuḍiya rakṣaṇege yuvakaru mundāgabēkide;vasanta ācāri

ವಿದ್ಯಾರ್ಥಿಗಳಲ್ಲಿ ಕನ್ನಡ ಸಂಸ್ಕೃತಿ ಮತ್ತು ಪರಂಪರೆಯ ಹಿರಿಮೆಯ ಅರಿವು ಮೂಡಿಸಿ ನಮ್ಮ ನಾಡು, ನುಡಿಯ ರಕ್ಷಣೆಗೆ ಯುವಕರು ಮುಂದಾಗಬೇಕಿದೆ ಎಂದು ಹೊನ್ನಾವರ ಪೋಲಿಸ್ ವೃತ್ತನಿರಿಕ್ಷರಾದ ವಸಂತ ಆಚಾರಿ ಹೇಳಿದರು. ಪಟ್ಟಣದ ಪ್ರಭಾತನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕನ್ನಡದಲ್ಲಿ ಸಾಧನೆ ಮಾಡಿದವರನ್ನು … [Read more...] about ನಾಡು, ನುಡಿಯ ರಕ್ಷಣೆಗೆ ಯುವಕರು ಮುಂದಾಗಬೇಕಿದೆ ;ವಸಂತ ಆಚಾರಿ

ಸ್ವಚ್ಚತೆಗಾಗಿ, ಪ್ರಮುಖ ಸ್ಥಳಗಲ್ಲಿ ಕಸದ‌ ಡಬ್ಬಗಳನ್ನು ಅಳವಡಿಸಲು ಹಳಿಯಾಳ ಪುರಸಭೆ ಸಿದ್ದತೆ.

July 21, 2019 by Yogaraj SK Leave a Comment

kasada dabba kharidige purasabhe inda chalane

ಹಳಿಯಾಳ :- ಸ್ವಚ್ಚತೆಯ ವಿಷಯದಲ್ಲಿ ರಾಜ್ಯ ಸರ್ಕಾರದಿಂದ ಪ್ರಶಸ್ತಿ ಪುರಸ್ಕøತವಾಗಿರುವ ಹಳಿಯಾಳ ಪುರಸಭೆಯು ಪಟ್ಟಣವನ್ನು ಇನ್ನೂ ಸುಂದರವಾಗಿ ಕಾಣಲು ಶ್ರಮವಹಿಸುತ್ತಿದ್ದು, ಪಟ್ಟಣದಲ್ಲಿ ಎಲ್ಲೂ ಪ್ಲಾಸ್ಟಿಕ್ ಸಂಬಂಧಿ ವಸ್ತುಗಳು ಸೇರಿದಂತೆ ಇನ್ನಿತರ ಕಸ ಹರಡದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಹಾಕಲು ಕಸದ ಡಬ್ಬ(ತೊಟ್ಟಿ)ಗಳನ್ನು ಅಳವಡಿಸಲು ಮುಂದಾಗಿದೆ. ಸಾರ್ವಜನಿಕ ಸ್ಥಳಗಳು ಸೇರಿದಂತೆ ಉದ್ಯಾನವನಗಳಲ್ಲಿ ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ಚೀಪ್ಸ್, … [Read more...] about ಸ್ವಚ್ಚತೆಗಾಗಿ, ಪ್ರಮುಖ ಸ್ಥಳಗಲ್ಲಿ ಕಸದ‌ ಡಬ್ಬಗಳನ್ನು ಅಳವಡಿಸಲು ಹಳಿಯಾಳ ಪುರಸಭೆ ಸಿದ್ದತೆ.

ಕರ್ನಾಟಕ‌ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡರ ಜನ್ಮದಿನ ಅಂಗವಾಗಿ ೨೦೦ ಸಸಿ ನೆಟ್ಟು ವನಮಹೋತ್ಸವ ಆಚರಣೆ

June 13, 2019 by Yogaraj SK Leave a Comment

vanamahotsava ,250 sasi netu, NARAYAN GOUDA ,huttu habba aacharane

ಹಳಿಯಾಳ:- ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ 53ನೇ ಹುಟ್ಟು ಹಬ್ಬದ ಅಂಗವಾಗಿ ವೇದಿಕೆಯ ಹಳಿಯಾಳ ಘಟಕ 250 ಸಸಿಗಳನ್ನು ನೆಡುವುದರ ಮೂಲಕ ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಣೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಹಳಿಯಾಳ ಘಟಕ ಅಧ್ಯಕ್ಷ “ಸುವರ್ಣಶ್ರೀ” ರಾಜ್ಯ ಪ್ರಶಸ್ತಿ ಪುರಸ್ಕøತ ಬಸವರಾಜ ಬೆಂಡಿಗೇರಿಮಠ ನೇತೃತ್ವದಲ್ಲಿ ಹಳಿಯಾಳ-ಅಳ್ನಾವರ ರಸ್ತೆಯಲ್ಲಿರುವ ಗುತ್ತಿಗೇರಿ ಕೆರೆಯ ಸುತ್ತಮುತ್ತಲು … [Read more...] about ಕರ್ನಾಟಕ‌ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡರ ಜನ್ಮದಿನ ಅಂಗವಾಗಿ ೨೦೦ ಸಸಿ ನೆಟ್ಟು ವನಮಹೋತ್ಸವ ಆಚರಣೆ

ಉತ್ತರ ಕನ್ನಡ ಜಿಲ್ಲೆಯ ಸಮಸ್ಯೆ ಸ್ಪಂದಿಸಲು ಸದಾ ಸಿದ್ಧ – ಪಿ. ಕೃಷ್ಣೇ ಗೌಡ

May 6, 2019 by Vishwanath Shetty Leave a Comment

ದಿನಾಂಕ 5/5/2019 ರಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಪಿ.ಕೃಷ್ಣೇಗೌಡರು ಉತ್ತರ ಕನ್ನಡ ಜಿಲ್ಲಾ ಸಮಿತಿ ಮತ್ತು ಹೊನ್ನಾವರ ತಾಲೂಕಾ ಘಟಕ ಏರ್ಪಡಿಸಿದ ಸನ್ಮಾನ ಮತ್ತು ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವನ್ನು ಹೊನ್ನಾವರದ ಸಾಗರ ರೆಸಿಡೆನ್ಸಿ ಸಭಾ¨ಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. ಉತ್ತರ ಕನ್ನಡ ರಾಜ್ಯದಲ್ಲಿ ದೊಡ್ಡ ಜಿಲ್ಲೆಯಲ್ಲಿ ಒಂದು ಭೌಗೋಳಿಕವಾಗಿ ಧಾರ್ಮಿಕವಾಗಿ ಪ್ರವಾಸೋದ್ಯಮ ದ್ರಷ್ಟಿಯಿಂದ ತನ್ನದೆ ಆದ ವೈವಿಧ್ಯತೆ ಹೊಂದಿದೆ … [Read more...] about ಉತ್ತರ ಕನ್ನಡ ಜಿಲ್ಲೆಯ ಸಮಸ್ಯೆ ಸ್ಪಂದಿಸಲು ಸದಾ ಸಿದ್ಧ – ಪಿ. ಕೃಷ್ಣೇ ಗೌಡ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar