• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕರ್ನಾಟಕ ರಕ್ಷಣಾ ವೇದಿಕೆ

ಹಳಿಯಾಳ ಬಸ್‌ ನಿಲ್ದಾಣ ರಸ್ತೆಯಲ್ಲಿ ಬೃಹತ್ ಮರಗಳ‌ ಮಾರಹೊಮ ಮರ ಕಡಿದು 10 ದಿನ ಕಳೆದರು ಮರದ ತುಂಡು‌ ಸಾಗಿಸದೆ ಸಾರ್ವಜನಿಕರಿಗೆ ತೊಂದರೆ ಜನತೆ ಆಕ್ರೋಶ

October 10, 2018 by Yogaraj SK Leave a Comment

ಹಳಿಯಾಳ : ಪಟ್ಟಣದ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಬೃಹತ್ ಮರಗಳನ್ನು ನೆಲಕ್ಕುರುಳಿಸಿರುವ ಅರಣ್ಯ ಇಲಾಖೆಯವರು 10 ದಿನಗಳೇ ಕಳೆದರು ಆ ಮರದ ತುಂಡುಗಳನ್ನು ಸಾಗಿಸದೆ ಇರುವುದು ಸಾರ್ವಜನೀಕರ ಆಕ್ರೋಶಕ್ಕೆ ಕಾರಣವಾಗಿದೆ. ಮಾನವ ಅಭಿವೃದ್ದಿಯ ಹೆಸರಿನಲ್ಲಿ ಪರಿಸರ ನಾಶ ಮಾಡುತ್ತಿರುವುದು ಅದರಿಂದ ಪ್ರಕೃತೀಯ ವಿಕೋಪಕ್ಕೆ ಗುರಿಯಾಗುತ್ತಿರುವ ಘಟನೆಗಳನ್ನು ನಾವು ಕೇಳುತ್ತಲೇ ಇದ್ದೇವೆ. ಅಲ್ಲದೇ ಪರಿಸರ ನಾಶ ಮಾಡಬೇಡಿ ಮರಗಿಡಗಳನ್ನು ಬೆಳೆಸಿ ಎಂದು ಹೇಳುವ ಅರಣ್ಯ ಇಲಾಖೆ … [Read more...] about ಹಳಿಯಾಳ ಬಸ್‌ ನಿಲ್ದಾಣ ರಸ್ತೆಯಲ್ಲಿ ಬೃಹತ್ ಮರಗಳ‌ ಮಾರಹೊಮ ಮರ ಕಡಿದು 10 ದಿನ ಕಳೆದರು ಮರದ ತುಂಡು‌ ಸಾಗಿಸದೆ ಸಾರ್ವಜನಿಕರಿಗೆ ತೊಂದರೆ ಜನತೆ ಆಕ್ರೋಶ

ಮರಳು ಸಮಸ್ಯೆ ಹೊನ್ನಾವರದಲ್ಲಿ ಕಾಡುತ್ತಿದೆ ಸಾಂಪ್ರದಾಯಿಕ ಮೀನುಗಾರಿಕೆಗೆ ನಿಷೇಧ ಹೇರಿದ್ದು ೪ ತಿಂಗಳಾದರೂ ಬಗೆಹರಿದಿಲ್ಲ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಕರವೇ ಇಂದ ಸಲ್ಲಿಕೆಯಾಯಿತು ಮನವಿ

October 9, 2018 by Vishwanath Shetty Leave a Comment

ಹೊನ್ನಾವರ ;ಮರಳು ಗಣೆಗಾರಿಕೆ ನಿಷೇಧವಾಗಿ 3 ರಿಂದ 4 ತಿಂಗಳು ಕಳೆದಿದೆ. ಅತ್ತ ಉದ್ಯೋಗವು ಇಲ್ಲ ಇತ್ತ ಕಟ್ಟಡ ಸೇರಿದಂತೆ ಗೃಹಬಳಕೆಗೆ ಮರಳು ಸಿಗದೇ ಪರದಾಡುತ್ತಿದ್ದಾರೆ. ಇದನ್ನು 1 ತಿಂಗಳೊಳಗೆ ಸರಿ ಪಡಿಸದಿದ್ದರೆ ಮುಂದಿನದಿನದಲ್ಲಿ ಉಗ್ರಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪಟ್ಟಣದಲ್ಲಿ ಬೈಕ್ ರ್ಯಾಲಿ ನಡೆಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ನಂತರ ಮಾಧ್ಯಮದವರೊಂದಿಗೆ ಕರವೇ ತಾಲೂಕ ಅಧ್ಯಕ್ಷ ಉದಯರಾಜ … [Read more...] about ಮರಳು ಸಮಸ್ಯೆ ಹೊನ್ನಾವರದಲ್ಲಿ ಕಾಡುತ್ತಿದೆ ಸಾಂಪ್ರದಾಯಿಕ ಮೀನುಗಾರಿಕೆಗೆ ನಿಷೇಧ ಹೇರಿದ್ದು ೪ ತಿಂಗಳಾದರೂ ಬಗೆಹರಿದಿಲ್ಲ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಕರವೇ ಇಂದ ಸಲ್ಲಿಕೆಯಾಯಿತು ಮನವಿ

ಕರ್ನಾಟಕ ರಕ್ಷಣಾ ವೇದಿಕೆ (ಪ್ರವಿಣ ಶೆಟ್ಟಿ ಬಣ) ತಾಲೂಕಾ ಘಟಕವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟನೆ

September 28, 2018 by Gaju Gokarna Leave a Comment

karnataka rakshana vedike

ಹೊನ್ನಾವರ . ಕರ್ನಾಟಕ ರಕ್ಷಣಾ ವೇದಿಕೆ (ಪ್ರವಿಣ ಶೆಟ್ಟಿ ಬಣ) ತಾಲೂಕಾ ಘಟಕವನ್ನು ದೀಪ ಬೆಳಗುವುದರ ಮೂಲಕ ಉದ್ಗಾಟಿಸಲಾಯಿತು. ಅಧ್ಯಕ್ಷರಾಗಿ ಉದಯರಾಜ ಮೆಸ್ತ, ಕಾರ್ಯಾದ್ಯಕ್ಷರಾಗಿ ವಿನಾಯಕ ಆಚಾರಿ, ಉಪಾದ್ಯಕ್ಷರಾಗಿ ಅಲ್ತಾಫ ಶೆಖ, ಪ್ರಧಾನ ಕಾರ್ಯದರ್ಶಿಯಾಗಿ ಸುಭಾಶ ಮೆಸ್ತ, ಸಂಘಟನಾ ಕಾರ್ಯದರ್ಶಿಯಾಗಿ ಆನಂದ ಅಂಬಿಗ, ಕಾರ್ಯದರ್ಶಿಯಾಗಿ ಅಜಿತ ನಾಯ್ಕ, ಸಹಕಾರ್ಯದರ್ಶಿಯಾಗಿ ಧರ್ಮ ಅಂಬಿಗ, ಖಜಾಂಚಿಯಾಗಿ ಶೆಖರ ವಗ್ಗರ, ಸಂಚಾಲಕರಾಗಿ ಅರ್ಜುನ ಮೆಸ್ತ, ಸಹ ಸಂಚಾಲಕರಾಗಿ ಆಕಾಶ … [Read more...] about ಕರ್ನಾಟಕ ರಕ್ಷಣಾ ವೇದಿಕೆ (ಪ್ರವಿಣ ಶೆಟ್ಟಿ ಬಣ) ತಾಲೂಕಾ ಘಟಕವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟನೆ

ಬೈಕ್ ತಳ್ಳಿಕೊಂಡು ಹೋಗುವ ಮೂಲಕ ಕರವೇ ಹಳಿಯಾಳ ಘಟಕದಿಂದ ವಿನೂತನ ಪ್ರತಿಭಟನೆ.

September 10, 2018 by Yogaraj SK Leave a Comment

KARAVE - stir against NDA bjp govt about petrol and diesel RS hike

ಹಳಿಯಾಳ :- ದೇಶದ ಬಹುತೇಕ ಸಾಗಾಣಿಕೆ ವ್ಯವಸ್ಥೆಯು ಸಾರಿಗೆಯ ಮೇಲೆ ಅವಲಂಬಿತವಾಗಿದ್ದು ಕೇಂದ್ರ ಸರ್ಕಾರವು ಪೆಟ್ರೋಲ್-ಡಿಸೆಲ್ ದರ ಏರಿಕೆ ಮಾಡುತ್ತಲೇ ಸಾಗಿದ್ದು ಇದರಿಂದ ದಿನಬಳಕೆಯ ವಸ್ತುಗಳ ಬೆಲೆಯು ಏರಿಕೆ ಆಗುತ್ತಿರುವುದರಿಂದ ಕೂಡಲೇ ದರ ಇಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದವರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಬಸ್ ನಿಲ್ದಾಣ, ವನಶ್ರೀ ವೃತ್ತದ ಮೂಲಕ ಬೈಕಗಳನ್ನು ತಳ್ಳುತ್ತಾ ವಿನೂತನವಾಗಿ ಪ್ರತಿಭಟನೆ ನಡೆಸಿದ ಕರವೇ … [Read more...] about ಬೈಕ್ ತಳ್ಳಿಕೊಂಡು ಹೋಗುವ ಮೂಲಕ ಕರವೇ ಹಳಿಯಾಳ ಘಟಕದಿಂದ ವಿನೂತನ ಪ್ರತಿಭಟನೆ.

ಹಳಿಯಾಳದಲ್ಲಿ ದರೊಡೆಕೊರರನ್ನು ಬಂಧಿಸುವಲ್ಲಿ ಸಾಹಸ ತೊರಿದವರಿಗೆ ಸನ್ಮಾನ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ –ತಹಶೀಲ್ದಾರ್ ವಿದ್ಯಾಧರ

August 4, 2018 by Yogaraj SK Leave a Comment

sadhakarige sanmana - special prog

ಹಳಿಯಾಳ: ಯಾವುದೇ ಕ್ಷೇತ್ರದಲ್ಲಾಗಲಿ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ. ಆ ನಿಟ್ಟಿನಲ್ಲಿ ಹಳಿಯಾಳದಲ್ಲಿ ಅಂತರರಾಜ್ಯ ಕಳ್ಳರನ್ನು ಹಿಡಿದ ಪೋಲಿಸ್ ಸಿಬ್ಬಂದಿ ಹಾಗೂ ಸಾರ್ವಜನೀಕರನ್ನು ಗುರುತಿಸಿ ಸನ್ಮಾನಿಸುವ ಉತ್ತಮ ಕಾರ್ಯದ ಮೂಲಕ ಇತರರಿಗೂ ಪ್ರೇರಣೆ ನೀಡುವ ಮಹತ್ವದ ಕೆಲಸ ಸ್ಥಳೀಯ ಸಂಘ-ಸಂಸ್ಥೆಗಳು ಮಾಡಿದ್ದು ಶ್ಲಾಘನೀಯ ಕಾರ್ಯವಾಗಿದೆ ಎಂದು ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಹೇಳಿದರು.  ಪಟ್ಟಣದ ಮಿನಿ ವಿಧಾನಸೌಧದಲ್ಲಿನ ತಹಶೀಲ್ದಾರ ಕಛೇರಿಯ … [Read more...] about ಹಳಿಯಾಳದಲ್ಲಿ ದರೊಡೆಕೊರರನ್ನು ಬಂಧಿಸುವಲ್ಲಿ ಸಾಹಸ ತೊರಿದವರಿಗೆ ಸನ್ಮಾನ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ –ತಹಶೀಲ್ದಾರ್ ವಿದ್ಯಾಧರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar