• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಲೆ

ಉತ್ತಮ ಪ್ರಜೆಗಳನ್ನಾಗಿ ಮಾಡುವ ಕಾರ್ಯ ಪಾಲಕರ ಮೇಲಿದೆ;ಶಿಕ್ಷಣಾಧಿಕಾರಿ ಸಮೀರ ಅಹ್ಮದ ಮುಲ್ಲಾ

September 14, 2017 by Sachin Hegde Leave a Comment

ಹಳಿಯಾಳ: ನಮ್ಮ ದೇಶದಲ್ಲಿರುವ ಯುವಜನತೆಯೇ ದೇಶದ ಶಕ್ತಿ ಅವರನ್ನು ಉತ್ತಮ ಪ್ರಜೆಗಳನ್ನಾಗಿ ಮಾಡುವ ಕಾರ್ಯ ಪಾಲಕರ ಮೇಲಿದೆ. ಮಕ್ಕಳಿಗೆ ಒಳ್ಳೆಯ sಸಂಕೃತಿ, ಕಲೆ, ಜೊತೆಗೆ ಶಿಕ್ಷಣವನ್ನು ಕೊಡಿಸಿ ವಿದ್ಯಾವಂತರನ್ನಾಗಿ ಮಾಡಿ ಎಂದು ಹಳಿಯಾಳ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹ್ಮದ ಮುಲ್ಲಾ ಕರೆ ನೀಡಿದರು. ಅವರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ಸಂಸ್ಥೆ ಹಳಿಯಾಳ ಹಾಗೂ ಎಲ್.ಐ.ಸಿಯ ಆಮ ಆದ್ಮಿ ಯೋಜನೆಯಡಿಯಲ್ಲಿ ಸ್ವ- ಸಹಾಯ ಸಂಘದ ಸದಸ್ಯರ ಮಕ್ಕಳಿಗೆ … [Read more...] about ಉತ್ತಮ ಪ್ರಜೆಗಳನ್ನಾಗಿ ಮಾಡುವ ಕಾರ್ಯ ಪಾಲಕರ ಮೇಲಿದೆ;ಶಿಕ್ಷಣಾಧಿಕಾರಿ ಸಮೀರ ಅಹ್ಮದ ಮುಲ್ಲಾ

ನುಡಿನಮನ ಹಾಗೂ ಸ್ವರನಮನ ಕಾರ್ಯಕ್ರಮ

August 22, 2017 by Gaju Gokarna Leave a Comment

ಹೊನ್ನಾವರ: ನೂರಾರು ಭಜನೆಗಳನ್ನು ತಮ್ಮ ಕಂಚಿನ ಕಂಠದ ಮೂಲಕ ಹಾಡಿ ಸಂಗೀತಪ್ರೇಮಿಗಳ ಗಮನ ಸೆಳೆದು ಇತ್ತೀಚೆಗೆ ನಿಧನರಾದ ಖ್ಯಾತ ಸಂಗೀತ ಕಲಾವಿದ ಸತ್ಯನಾರಾಯಣ ನಾಯ್ಕ ಗುಂಡಿಬೈಲ್ ಅವರಿಗೆ ನುಡಿನಮನ ಹಾಗೂ ಸ್ವರನಮನ ಕಾರ್ಯಕ್ರಮ ಗುಂಡಿಬೈಲದ ಶ್ರೀ ಗಣೇಶೋತ್ಸವ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಮಾತನಾಡಿ, ಅದ್ಬುತ ಪ್ರತಿಭೆ ಇಂದು ಮರೆಯಾಗಿ ಹೋಗಿದೆ. ಸಂಗೀತದಲ್ಲಿ ಸಾಧನೆ ಮಾಡಿದ ಅವರು ಕಲೆಯನ್ನು ಹಣಕ್ಕಾಗಿ ಎಂದಿಗೂ … [Read more...] about ನುಡಿನಮನ ಹಾಗೂ ಸ್ವರನಮನ ಕಾರ್ಯಕ್ರಮ

ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ

August 21, 2017 by Sachin Hegde Leave a Comment

ಕಾರವಾರ:ನಗರದಲ್ಲಿ ಆರ್ಟ ಆಫ್ ಲಿವಿಂಗ್ ವತಿಯಿಂದ ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ ನಡೆಯಿತು. ಗ್ರೀನ್‍ಸ್ಟೀಟ್ ರಸ್ತೆಯಲ್ಲಿರುವ ದತ್ತ ಪ್ರಸಾದ ಕಾಂಪ್ಲೇಕ್ಸನ ವ್ಯಕ್ತಿತ್ವ ವಿಕಸನ ಕೇಂದ್ರದಲ್ಲಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಆರ್ಟ ಆಫ್ ಲಿವಿಂಗ್‍ನ ಶಿಕ್ಷಕ ಸುನೀಲ ಹಾರ್ವೇ ಶಿಬಿರ ನಡೆಸಿಕೊಟ್ಟರು. ತರಭೇತಿ ವೇಳೆ ಮಾತನಾಡಿದ ಅವರು, ಉಸಿರಾಟದ ವಿಧಾನ ಹಾಗೂ ಆರೋಗ್ಯಕರ ಜೀವನಕ್ಕಾಗಿ ರೂಡಿಸಿಕೊಳ್ಳಬೇಕಾದ ಜೀವನಶೈಲಿಗಳನ್ನು ಪರಿಚಯಿಸಿದರು. 30ಕ್ಕೂ ಅಧಿಕ … [Read more...] about ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ

“ಮನುಷ್ಯ ಮಾತ್ರವೇ ನಿಸರ್ಗ ಸಂಪತ್ತಿನ ವಾರಸುದಾರನಲ್ಲ’

July 27, 2017 by Gaju Gokarna Leave a Comment

ಹೊನ್ನಾವರ:"ಕರಾವಳಿ ಭಾಗದಲ್ಲಿ ನಿಸರ್ಗ ಸಂಪತ್ತು ಸಾಕಷ್ಟು ಇದೆಯಾದರೂ ಕೇವಲ ಮನುಷ್ಯ ಮಾತ್ರ ಈ ಸಂಪತ್ತಿನ ವಾರಸುದಾರನಲ್ಲ ಎನ್ನುವ ಅರಿವು ನಮಗಾಗಬೇಕಿದೆ' ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ.ಅಭಿಪ್ರಾಯಪಟ್ಟರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು ಹಾಗೂ ಅರಣ್ಯ ಇಲಾಖೆ ಇವುಗಳ ಆಶ್ರಯದಲ್ಲಿ ಇಲ್ಲಿನ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,ನಿಸರ್ಗ ಸಂಪತ್ತು … [Read more...] about “ಮನುಷ್ಯ ಮಾತ್ರವೇ ನಿಸರ್ಗ ಸಂಪತ್ತಿನ ವಾರಸುದಾರನಲ್ಲ’

ಭಾಸ್ಕೇರಿ ವೆಂಕಟರಮಣ ದೇವಸ್ಥಾನದಲ್ಲಿ ವ್ಯಾಸ ಪೂರ್ಣಿಮೆ ನಿಮಿತ್ತ ಗುರುವಂದನೆ ಕಾರ್ಯಕ್ರಮ

July 13, 2017 by Gaju Gokarna Leave a Comment

ಹೊನ್ನಾವರ :ಹಡಿಬಾಳಿನ ರಾಗಶ್ರೀ ಸಂಸ್ಥೆ ವಿದ್ಯಾರ್ಥಿಗಳು ಭಾಸ್ಕೇರಿ ವೆಂಕಟರಮಣ ದೇವಸ್ಥಾನದಲ್ಲಿ ವ್ಯಾಸ ಪೂರ್ಣಿಮೆ ನಿಮಿತ್ತ ಗುರುವಂದನೆ ಕಾರ್ಯಕ್ರಮ ನಡೆಸಿದರು. ಹಿರಿಯ ಸಂಗೀತಗಾರ ಡಾ| ಅಶೋಕ ಹುಗ್ಗಣ್ಣವರ ಇವರಿಂದ ಶಾಸ್ತ್ರೀಯ ಸಂಗೀತ ನಡೆಯಿತು. ಮೈಸೂರಿನ ನಿವೃತ್ತ ಸಂಸ್ಕøತ ಪ್ರಾಧ್ಯಾಪಕ ಮಂಜುನಾಥ ಭಟ್ಟ ಕಾರ್ಯಕ್ರಮ ಉದ್ಘಾಟಿಸಿ, ಗುರು ಮತ್ತು ಗುರಿಯಿಲ್ಲದೇ ಯಾವ ವಿದ್ಯೆಯೂ ಸಾಧಿಸದು. ಸಂಗೀತ ಗುರು ಪರಂಪರೆಯಿಂದ ಬರುವ ವಿದ್ಯೆ, ಸಂಗೀತ-ಸಾಹಿತ್ಯ ಕಲೆ … [Read more...] about ಭಾಸ್ಕೇರಿ ವೆಂಕಟರಮಣ ದೇವಸ್ಥಾನದಲ್ಲಿ ವ್ಯಾಸ ಪೂರ್ಣಿಮೆ ನಿಮಿತ್ತ ಗುರುವಂದನೆ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar