• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾಗದ

ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ- ರಾಜೇಂದ್ರ ಜೈನ್

July 1, 2017 by Sachin Hegde Leave a Comment

ದಾಂಡೇಲಿ:ಪರಿಸರ ಎಂದರೆ ಕೇವಲ ಕಾಡು, ಮರ, ನೀರು, ಗಾಳಿಯಲ್ಲ. ನಾವು ನಮ್ಮ ಹೆತ್ತ ತಾಯಿಯನ್ನು ಕಾಳಜಿಯಿಂದ ಗೌರವಾದರಗಳಿಂದ ನೋಡಿಕೊಳ್ಳುವಂತೆ ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ ಯಾಗಿದೆ ಎಂದು ವೆಸ್ಟ್‍ಕೋಸ್ಟ್ ಕಾಗದ ಕಾರ್ಖಾನೆಯ ಕಾರ್ಯ ನಿರ್ವಾಹಕ ನಿರ್ದೇಶಕ ರಾಜೇಂದ್ರ ಜೈನ್ ನುಡಿದರು. ಅವರು ವೆಸ್ಟ್‍ಕೋಸ್ಟ್ ಕಾಗದ ಕಾರ್ಖಾನೆಯ ನೇತೃತ್ವಲ್ಲಿ, ದಾಂಡೇಲಿ ಶಿಕ್ಷಣ ಸಂಸ್ಥೆಯ ಸಹಕಾರದಲ್ಲಿ, ರಂಗನಾಥ ಸಭಾಂಗಣದಲ್ಲಿ ಶನಿವಾರ ನಡೆದ ಪರಿಸರ ದಿನಾಚರಣೆಯ … [Read more...] about ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ- ರಾಜೇಂದ್ರ ಜೈನ್

ಕರ್ನಾಟಕ ಸಂಘದ ಪಂಚಗಾನ ಭವನದ ಆಡಳಿತ ಮಂಡಳಿಯ ವಿರುದ್ದ ಪ್ರತಿಭಟನೆ

June 30, 2017 by Sachin Hegde Leave a Comment

ದಾಂಡೇಲಿ : ನಗರದ ಕರ್ನಾಟಕ ಸಂಘದ ಪಂಚಗಾನ ಸಭಾಭವನದಲ್ಲಿ ದಾಂಡೇಲಿ ತಾಲೂಕು ರಚನಾ ಸಮಿತಿಯ ಮುಂದುವರಿದ ಭಾಗವಾಗಿ ರಚಿಸಲಾದ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಉದ್ಘಾಟನಾ ಸಮಾರಂಭವನ್ನು ನಡೆಸಲು ಅವಕಾಶ ನೀಡದಿರುವುದನ್ನು ಖಂಡಿಸಿ ಶುಕ್ರವಾರ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯು ಪ್ರತಿಭಟನೆಯನ್ನು ಹಮ್ಮಿಕೊಂಡಿತು.ಈ ಸಂಧರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ನಗರದ … [Read more...] about ಕರ್ನಾಟಕ ಸಂಘದ ಪಂಚಗಾನ ಭವನದ ಆಡಳಿತ ಮಂಡಳಿಯ ವಿರುದ್ದ ಪ್ರತಿಭಟನೆ

ಕಾಗದ ಕಾರ್ಖಾನೆಯಿಂದ ರಿಯಾಯಿತಿ ದರದಲ್ಲಿ ನೋಟುಪುಸ್ತಕ ವಿತರಣೆ

June 26, 2017 by Sachin Hegde Leave a Comment

ದಾಂಡೇಲಿ:ನಗರದ ವೆಸ್ಟ್‍ಕೋಸ್ಟ್ ಕಾಗದ ಕಾರ್ಖಾನೆಯವರು ಪ್ರತಿವರ್ಷದಂತೆ ಈವರ್ಷವೂ ಸಹ ನಗರದ ಹಾಗೂ ಸುತ್ತ ಮುತ್ತಲ ಗ್ರಾಮೀಣ ಭಾಗದ ಎಲ್ಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಿಯಾಯತಿ ದರದಲ್ಲಿ ನೋಟಬುಕ್ ವಿತರಿಸುವ ಮೂಲಕ ತಮ್ಮ ಶೈಕ್ಷಣಿಕ ಕಾಳಜಿಯನ್ನು ಮೆರೆದಿದ್ದಾರೆ.ಕಳೆದ ಆರೇಳು ವರ್ಷಗಳಿಂದ ಕಾಗದ ಕಾರ್ಖಾನೆಯವರು ಈ ನೋಟಬುಕ್ ವಿತರಣೆ ಮಾಡುತ್ತಿದ್ದು ಪ್ರತೀವರ್ಷ ಶಾಲೆ ಆರಂಭವಾಗುತ್ತಿದ್ದಂತೆಯೆ ಆಯಾ ಶಾಲೆಗಳ ಎಲ್ಲ ವಿದ್ಯಾರ್ಥಿಗಳಿಗೆ ಕೂಪನ್ ನೀಡಿ, … [Read more...] about ಕಾಗದ ಕಾರ್ಖಾನೆಯಿಂದ ರಿಯಾಯಿತಿ ದರದಲ್ಲಿ ನೋಟುಪುಸ್ತಕ ವಿತರಣೆ

ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ

April 29, 2017 by Sachin Hegde Leave a Comment

ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯವರು ಜನರ ಸುರಕ್ಷತೆಯ ದೃಷ್ಠಿಯಿಂದ ತಮ್ಮ ಕಾರ್ಖಾನೆಯ ಹೊಗೆ ಉಗುಳುವ ಚಿಮಣಿಗಳಿಗೆ ಹಾಗೂ ಕಲುಷಿತ ನೀರು ಬಿಡುವ ಸ್ಥಳಕ್ಕೆ ಸೆಂಸರ್ಸ್, ಸರ್ವರ್, ಓನಲೈನ್ ಮಾನಿಟರಿಂಗ್‍ತಂಹ ಅವಶ್ಯಕತೆಗಳ ನಿರ್ವಹಣೆ ಮಾಡದೇ ಇರುವ ಬಗ್ಗೆ ಬಸವರಾಜ ತಟ್ಟಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲಿಖಿತ ಪತ್ರವನ್ನು ರವಾನಿಸಿದ್ದಾರೆಂದು ಕಾರ್ಮಿಕ ಮುಖಂಡ ಶಿವಾನಂದ ಗಗ್ಗರಿ ತಿಳಿಸಿದರು.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ … [Read more...] about ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ

ಅಗ್ನಿ ಅವಘಡ-ಲಕ್ಷಾಂತರ ರೂ ಹಾನಿ

April 25, 2017 by Sachin Hegde Leave a Comment

ದಾಂಡೇಲಿ :ನಗರದ ಬೈಲುಪಾರು ಎಂಬಲ್ಲಿ ಮನೆಯೊಂದು ಅಗ್ನಿ ಅವಘಡಕ್ಕೊಳಗಾಗಿ ಲಕ್ಷಾಂತರ ರೂ ಹಾನಿಯಾಗಿರುವ ಘಟನೆ ನಡೆದಿದೆ.ಬೈಲುಪಾರು ನಿವಾಸಿ, ಕೂಲಿ ಕಾರ್ಮಿಕ ರವಿ.ಕೆ.ನಟರಾಜ ಎಂಬವರ ಮನೆ ಅಗ್ನಿ ಅವಘಡಕ್ಕೆ ತುತ್ತಾಗಿದ್ದು, ಮನೆಯಲ್ಲಿ ಯಾರು ಇಲ್ಲದಿರುವ ಸಮಯದಲ್ಲಿ ಮನೆಯೊಳಗೆ ಅಗ್ನಿ ಅವಘಡ ಸಂಭವಿಸಿ ಮನೆಯೊಳಗಿದ್ದ ರೂ : 50 ಸಾವಿರ ನಗದು ಮತ್ತು v6 ತೊಲೆ ಬಂಗಾರ ಸಂಪೂರ್ಣ ಸುಟ್ಟು ಕರಕಲಾಗಿವೆ. ಬೆಂಕಿಯ ರಭಸಕ್ಕೆ ಮನೆಯೊಳಗಿದ್ದ ವಿವಿಧ ಬೆಲೆ ಬಾಳುವ ವಸ್ತುಗಳು, … [Read more...] about ಅಗ್ನಿ ಅವಘಡ-ಲಕ್ಷಾಂತರ ರೂ ಹಾನಿ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar