• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾನೂನು

ಇಮೇಲ್ ಮನವಿ ಅಭಿಯಾನ ಆರಂಭ

August 22, 2021 by Sachin Hegde Leave a Comment

ಹೊನ್ನಾವರ: ಗೈರ ಕಾನೂನು ಹೊನ್ನಾವರ ಮತ್ತು ಮಂಕಿ ಬಂದರು ಭೂಮಿಯ ವಿಸ್ತಾರ ಅಧಿಸೂಚನೆ ದಯಮಾಡಿ ರದ್ದು ಮಾಡುವಂತೆ ಕರಾವಳಿಯ ವಿವಿಧ ಸಂಘಟನೆಗಳಿಂದ ಮುಖ್ಯ ಮಂತ್ರಿಗಳಿಗೆ ಇಮೇಲ್ ಮನವಿ ಅಭಿಯಾನ ಪ್ರಾರಂಭಿಸಿ ದ್ದಾರೆ.ಕರ್ನಾಟಕ ಪಿಡಬ್ಲ್ಯುಡಿ ಮತ್ತು ಬಂದರು ಇಲಾಖೆಯ ಅದಿಸೂಚನೆ PWಆ 142 PSP 2011 ರ 03.08.2013 ಇದರ ಮೂಲಕ ಹೊನ್ನಾವರ ಮತ್ತು ಮಂಕಿ ಬಂದರು ಇಲಾಖೆಯ ಭೂಮಿಯ ಮಿತಿಯನ್ನು ಭಾರತೀಯ ಪೋರ್ಟ್ ಕಾಯಿದೆ 1908 ಸೆಕ್ಷನ್ 5 ರ ಅಡಿ ಅಧಿಕಾರವಿದೆಯದಂತ … [Read more...] about ಇಮೇಲ್ ಮನವಿ ಅಭಿಯಾನ ಆರಂಭ

ಕರ್ನಾಟಕದಲ್ಲಿ ಕನ್ನಡಿಗ ಸಾರ್ವಭೌಮನೇ?

March 8, 2020 by Harshahegde Kondadakuli Leave a Comment

ಯಾವುದೇ ರಾಜ್ಯವಿರಲಿ ಇಲ್ಲ ದೇಶವಿರಲಿ ಅದು ತನ್ನದೇ ಆದ,ಕಾನೂನು,ನೆಲೆಗಟ್ಟು,ಭಾಷೆ,ಆಂತರಿಕ ಭದ್ರತೆ,ಸಂಸ್ಕೃತಿಯನ್ನು ಹೊಂದಿರುತ್ತದೆ. ಹಾಗೆಯೆ ಕರ್ನಾಟಕವೂ ಕೂಡ. ಕರ್ನಾಟಕದಲ್ಲಿ ಕನ್ನಡಿಗ ಬಹಳ ಮಟ್ಟಿಗೆ ಭದ್ರವಾಗಿಯೇ ಇದ್ದಾನೆ. ಸೂಕ್ತವಾದ ವಸತಿ,ಊಟ ಎಲ್ಲಕ್ಕಿಂತ ಹೆಚ್ಚಾಗಿ ಉದ್ಯೋಗಾವಕಾಶಗಳು ತಕ್ಕಮಟ್ಟಿಗೆ ದೊರೆಯುತ್ತಲೇ ಇದೆ. ಆದರೂ ಇತ್ತೀಚಿನ ದಿನಗಳಲ್ಲಿ ಸ್ಥಳೀಯರಿಗೇ ಉದ್ಯೋಗದಲ್ಲಿ ಸಿಂಹಪಾಲು ಎಂದು ಬೊಬ್ಬೆ ಇಡುತ್ತಿದ್ದಾರೆ. ಹೌದು ಸ್ಥಳೀಯರಿಗೇ ಉದ್ಯೋಗ … [Read more...] about ಕರ್ನಾಟಕದಲ್ಲಿ ಕನ್ನಡಿಗ ಸಾರ್ವಭೌಮನೇ?

ವಕೀಲರ ದಿನಾಚರಣೆಯ ಪ್ರಯುಕ್ತ ಸುಧನ್ವಾರ್ಜುನ ಕಾಳಗ ಯಕ್ಷಗಾನ ಪ್ರದರ್ಶನ

December 8, 2017 by Gaju Gokarna Leave a Comment

ಹೊನ್ನಾವರ: ಹೊನ್ನಾವರ ವಕೀಲರ ಸಂಘದ ಸದಸ್ಯರು ವಕೀಲರ ದಿನಾಚರಣೆಯ ಪ್ರಯುಕ್ತ ಸುಧನ್ವಾರ್ಜುನ ಕಾಳಗ ಯಕ್ಷಗಾನ ಪ್ರದರ್ಶಿಸಿದರು. ವಕೀಲರ ದಿನಾಚರಣೆಯಂದೇ ಧರ್ಮ, ಕಾನೂನು, ಕಟ್ಟಲೆ ಆಚರಣೆಯ ಸುಧನ್ವನ ಜೀವನವನ್ನು ಬಿಂಬಿಸುವ ಯಕ್ಷ ಪ್ರದರ್ಶನ ಅರ್ಥಪೂರ್ಣವಾಗಿತ್ತು. ಸುಧನ್ವಾರ್ಜುನ ಪ್ರಸಂಗವು ಉಮೇಶ ಭಟ್ ಬಾಡ ಹಾಗೂ ಗೋಪಾಲಕೃಷ್ಣ ಮಂಜ ಭಾಗ್ವತ ಕಡತೋಕ ಇವರ ಭಾಗ್ವತಿಕೆಯಲ್ಲಿ ಗಜಾನನ ಹೆಗಡೆ ಮೂರುರು ಚಂಡೆ, ನರಸಿಂಹ ಹೆಗಡೆ ಮೂರುರು ಮೃದಂಗ ಹಿಮ್ಮೇಳದಲ್ಲಿ ಮೂಡಿ ಬಂತು. ಯಕ್ಷ … [Read more...] about ವಕೀಲರ ದಿನಾಚರಣೆಯ ಪ್ರಯುಕ್ತ ಸುಧನ್ವಾರ್ಜುನ ಕಾಳಗ ಯಕ್ಷಗಾನ ಪ್ರದರ್ಶನ

ಪ್ರೌಢಶಾಲೆ ವಿಭಾಗದ ಪಠ್ಯ ಪುಸ್ತಕದಲ್ಲಿ ಕಾನೂನು ಪಾಠಗಳನ್ನು ಅಳವಡಿಸಬೇಕು; ಜಿಲ್ಲಾ ನ್ಯಾಯಾಧೀಶ ವಿ.ಎಸ್.ಧಾರವಾಡಕರ್

November 10, 2017 by Sachin Hegde Leave a Comment

ಕಾರವಾರ: ವಿದ್ಯಾರ್ಥಿ ಜೀವನದಿಂದಲೇ ಕಾನೂನಿನ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ಪ್ರೌಢಶಾಲೆ ವಿಭಾಗದ ಪಠ್ಯ ಪುಸ್ತಕದಲ್ಲಿ ಕಾನೂನು ಪಾಠಗಳನ್ನು ಅಳವಡಿಸಬೇಕು ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶ ವಿ.ಎಸ್.ಧಾರವಾಡಕರ್ ಹೇಳಿದರು. ದಶದಿನದ ಕಾನೂನು ಸೇವೆಗಳ ಅಭಿನಾಯದ ಮೊದಲೇ ದಿನದ ಕಾರ್ಯಕ್ರಮಗಳನ್ನು ಸೇಂಟ್ ಮೈಕೆಲ್ ಕಾನ್ವೆಂಟ್ ಶಾಲೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಕಿರಿಯ ವಯಸ್ಸಿನಿಂದಲೇ ಕಾನೂನಿನ ಕುರಿತು ತಿಳುವಳಿಕೆ ಹೊಂದುವುದು ಅವಶ್ಯಕ. ಅದರಿಂದ ಕಾನೂನು … [Read more...] about ಪ್ರೌಢಶಾಲೆ ವಿಭಾಗದ ಪಠ್ಯ ಪುಸ್ತಕದಲ್ಲಿ ಕಾನೂನು ಪಾಠಗಳನ್ನು ಅಳವಡಿಸಬೇಕು; ಜಿಲ್ಲಾ ನ್ಯಾಯಾಧೀಶ ವಿ.ಎಸ್.ಧಾರವಾಡಕರ್

ಉಚಿತ ಕಾನೂನು ಸಲಹಾ ಕೇಂದ್ರದ ಉದ್ಘಾಟನೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ

August 1, 2017 by Sachin Hegde Leave a Comment

ಕಾರವಾರ:ಎಚ್.ಐ.ವಿ ಪೀಡಿತರಿಗೂ ಜನ ಸಾಮಾನ್ಯರಂತೆ ಎಲ್ಲಾ ಹಕ್ಕುಗಳಿದ್ದು ಅದನ್ನು ಪಡೆದುಕೊಳ್ಳಲು ಕಾನೂನಿನ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲಾ ಆಸ್ಪತ್ರೆಯ ಎ.ಆರ್.ಟಿ. ಕೇಂದ್ರದಲ್ಲಿ ಉಚಿತ ಕಾನೂನು ಸಲಹಾ ಕೇಂದ್ರವನ್ನು ಆರಂಭಿಸಿದೆ. ಪ್ರತಿ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಉಚಿತ ಕಾನೂನಿನ ಸಲಹೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.ಜಿಲ್ಲಾ … [Read more...] about ಉಚಿತ ಕಾನೂನು ಸಲಹಾ ಕೇಂದ್ರದ ಉದ್ಘಾಟನೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar