ಹೊನ್ನಾವರ:'ಕೊರೋನಾದ ವಿರುದ್ದ ಹೋರಾಡಲು ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರ ಸುರಕ್ಷತೆಗಾಗಿ ಕಾರ್ಮಿಕ ಇಲಾಖೆ ನೀಡುತ್ತಿರುವ ಕೊರೊನಾ ಸುರಕ್ಷತಾ ಕಿಟ್ನ್ನು ಎಲ್ಲರೂ ಸದುಪಯೋಗಪಡಿಸಿಕೊಂಡು ಆರೋಗ್ಯವಂತರಾಗಿರಬೇಕು ಎಂದು ಹೊನ್ನಾವರ ಜೆಎಂಎಫ್ಸಿ ಸಿವಿಲ್ ನ್ಯಾಯಾಧೀಶ ಕುಮಾರ್ ಜಿ ಹೇಳಿದರು. ಪಟ್ಟಣದ ಬಸ್ ನಿಲ್ದಾಣದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು, ತಾಲೂಕಾಡಳಿತ ಮತ್ತು ತಾಲೂಕು ಕಾನೂನು ಸೇವೆಗಳ … [Read more...] about ಕೊರೊನಾ ಸುರಕ್ಷತಾ ಕಿಟ್ಗಳ ಎಲ್ಲರೂ ಸದುಪಯೋಗ ಪಡೆಯಿರಿ ; ನ್ಯಾಯಾಧೀಶ ಕುಮಾರ್ ಜಿ
ಕಾನೂನು ಸೇವೆಗಳ ಪ್ರಾಧಿಕಾರ
ಡಿಸೆಂಬರ 21 ರಂದು ದೈವಜ್ಞ ಭವನದಲ್ಲಿ ಮಾನವ ಹಕ್ಕುಗಳ ದಿನಾಚರಣೆ
ಕಾರವಾರ:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾಧಿಗಳ ಸಂಘ, ಮಾನವ ಹಕ್ಕುಗಳ ಮತ್ತು ಗ್ರಾಹಕರ ಹಕ್ಕುಗಳ ಸಂಸ್ಥೆ ಉ.ಕ ರವರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ 21 ರಂದು ಬೆಳಗ್ಗೆ 10.30ಕ್ಕೆ ನಗರದ ದೈವಜ್ಞ ಭವನದಲ್ಲಿ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವಿಠ್ಠಲ ಎಸ್. ಧಾರವಾಡಕರ ಕಾರ್ಯಕ್ರಮ … [Read more...] about ಡಿಸೆಂಬರ 21 ರಂದು ದೈವಜ್ಞ ಭವನದಲ್ಲಿ ಮಾನವ ಹಕ್ಕುಗಳ ದಿನಾಚರಣೆ