• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾರವಾರ

ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆನಲೈನ್ ಪಾಸ್ ವಿತರಿಸಿದ ಉಪನಿರ್ದೆಶಕ ಎಸ್.ಎನ್ ಬಗಲಿ ಉದ್ಘಾಟನೆ

September 13, 2020 by Sachin Hegde Leave a Comment

ಕುಮಟಾ: ಜಿಲ್ಲಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರ ಸಂಘವು ಜಿಲ್ಲೆಯ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ಆರಂಭಿಸಿರುವ ಆನ್ಲೈನ್ ಪಾಠ ಕಾರ್ಯಕ್ರಮವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಎನ್. ಬಗಲಿ ಅವರು ಇಲ್ಲಿ ಶ್ರೀ ಮಂಜುನಾಥ ಸ್ಟುಡಿಯೋದಲ್ಲಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳುವ ಕಾರ್ಯ ಈಗ ಮುಗಿದಿದೆ. ಕೊವಿಡ್- 19 ಕಾರಣ ವಿದ್ಯಾರ್ಥಿಗಳು ಕಾಲೇಜಿಗೆ … [Read more...] about ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆನಲೈನ್ ಪಾಸ್ ವಿತರಿಸಿದ ಉಪನಿರ್ದೆಶಕ ಎಸ್.ಎನ್ ಬಗಲಿ ಉದ್ಘಾಟನೆ

ಕಾರವಾರ : ಕೊರೋನಾ ಸೋಂಕಿತ ಗರ್ಭಿಣಿ ಗುಣಮುಖ – ಆಸ್ಪತ್ರೆಯಿಂದ ಬಿಡುಗಡೆ.

April 25, 2020 by Yogaraj SK Leave a Comment

#ಕಾರವಾರ : #ಭಟ್ಕಳದ ಕೊರೋನಾ ಸೋಂಕಿತ ಗರ್ಭಿಣಿ ಮಹಿಳೆ ಸಂಪೂರ್ಣ ಗುಣಮುಖರಾಗಿ ಶುಕ್ರವಾರ ಆಸ್ಪತ್ರೆಯಿಂದ #ಬಿಡುಗಡೆಯಾದರು. ಅವರನ್ನು ಇನ್ನೂ ೧೪ ದಿನ ಹೋಂ ಕ್ವಾರಂಟೈನ್ ದಲ್ಲಿ ಇಡಲಾಗುವುದು ಎಂದು #ಜಿಲ್ಲಾಡಳಿತ #ತಿಳಿಸಿದೆ‌.ಉಡುಪಿಯ ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲೆಯ ಭಟ್ಕಳದ ಕೊರೋನಾ ಸೋಂಕಿತ ಗರ್ಭಿಣಿ ಮಹಿಳೆ ಸಂಪೂರ್ಣ ಗುಣಮುಖರಾದ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ಆಸ್ಪತ್ರೆಯಿಂದ … [Read more...] about ಕಾರವಾರ : ಕೊರೋನಾ ಸೋಂಕಿತ ಗರ್ಭಿಣಿ ಗುಣಮುಖ – ಆಸ್ಪತ್ರೆಯಿಂದ ಬಿಡುಗಡೆ.

ನೌಕಾಪಡೆಯ ಯುದ್ಧ ವಿಮಾನ ಪತನ: ಪೈಲಟ್ ಪಾರು

February 23, 2020 by Sachin Hegde Leave a Comment

ಕಾರವಾರ: ಗೋವಾ- ಕಾರವಾರ ಮಧ್ಯದ ಅರಬ್ಬೀ ಸಮುದ್ರ ವ್ಯಾಪ್ತಿಯಲ್ಲಿ ಭಾರತೀಯ ನೌಕಾಪಡೆಯ ಯುದ್ಧ ವಿಮಾನವೊಂದು ಪತನವಾಗಿದೆ.ಮಿಗ್- 29 ಕೆ ಹೆಸರಿನ ಯುದ್ಧ ವಿಮಾನ ಪತನವಾಗಿದ್ದು, ಪೈಲೆಟ್ ವಿಮಾನದಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ತಾಂತ್ರಿಕ ದೋಷದಿಂದ ವಿಮಾನ ಪತನವಾಗಿರುವ ಶಂಕೆ ವ್ಯಕ್ತವಾಗಿದೆ.ಪ್ರತಿನಿತ್ಯದಂತೆ ತರಬೇತಿ ಚಟುವಟಿಕೆ ನಡೆಸುತ್ತಿರುವಾಗ ಬೆಳಿಗ್ಗೆ 10:30ರ ಸುಮಾರಿಗೆ ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ … [Read more...] about ನೌಕಾಪಡೆಯ ಯುದ್ಧ ವಿಮಾನ ಪತನ: ಪೈಲಟ್ ಪಾರು

ಪ್ಲಾಸ್ಟಿಕ್ ಬಳಕೆ ಮನುಕುಲ ನಾಶಕ್ಕೆ ದಾರಿ ; ವಿ.ಆರ್.ಗೌಡ

August 1, 2019 by Gaju Gokarna Leave a Comment

ಹೊನ್ನಾವರ , ಪ್ಲಾಸ್ಟಿಕ್ ವ್ಯವಸ್ಥೆಗೆ ನಾವು ಒಪ್ಪಿಕೊಂಡು ಹೋಗಿದ್ದು ಅದರ ಬಳಕೆಯಲ್ಲಿ ನಿಯಂತ್ರಣ ಸಾಧಿಸದಿದ್ದರೆ ಮನುಕುಲ ಅತ್ಯಂತ ಭಯಾನಕ ಬದುಕನ್ನು ಎದುರಿಸಬೇಕಾಗುತ್ತದೆ ಎಂದು ಹೊನ್ನಾವರದ ತಹಸೀಲ್ದಾರ ವಿ.ಆರ್.ಗೌಡ ಅಭಿಪ್ರಾಯ ಪಟ್ಟರು. ಅವರು ಜನಶಿಕ್ಷಣ ಸಂಸ್ಥಾನ ಕಾರವಾರ, ಕುಮುದಾ ಅಭಿವೃದ್ಧಿ ಸಂಸ್ಥೆ ಹೊನ್ನಾವರ, ಶಿಶು ಅಭಿವೃದ್ಧಿ ಯೋಜನೆ, ಪಟ್ಟಣ ಪಂಚಾಯತ ಹೊನ್ನಾವರ, ಸ್ವಚ್ಛ ಹೊನ್ನಾವರ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಹೊನ್ನಾವರದ ಪಟ್ಟಣ … [Read more...] about ಪ್ಲಾಸ್ಟಿಕ್ ಬಳಕೆ ಮನುಕುಲ ನಾಶಕ್ಕೆ ದಾರಿ ; ವಿ.ಆರ್.ಗೌಡ

ಕಾರವಾರ ಕೂರ್ಮಗಡದಲ್ಲಿ ಬೋಟ್ ಮುಳುಗಡೆ- ಹತ್ತಕ್ಕೂ ಹೆಚ್ಚು ಸಾವು- ಹಲವಾರು ನಾಪತ್ತೆ.

January 21, 2019 by Yogaraj SK Leave a Comment

Boat sinking in Karwar in Kollam - more than ten deaths - several missing.

ಕಾರವಾರ:-  ವರ್ಷಕ್ಕೊಮ್ಮೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ  ಕುರ್ಮಗಡದಲ್ಲಿ ನಡೆಯುವ ನರಸಿಂಹ ದೇವರ ಜಾತ್ರೆಗೆ ಭಕ್ತಾದಿಗಳು ತೆರಳುತ್ತಿದ್ದ  ಬೊಟ್ ಮುಗುಚಿದ ಪರಿಣಾಮ ಸುಮಾರು ೧೦ ಕ್ಕೂ ಅಧಿಕ‌ ಜನ ಅಸುನಿಗಿದ್ದು‌ ಇನ್ನೂ ೧೦ ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ.ಜಾತ್ರೆ ಪ್ರಯುಕ್ತ ಕಾರವಾರ ಹಾಗೂ ಹೊರ ರಾಜ್ಯಗಳಿಂದ ಬಂದ ಭಕ್ತರು ದೋಣಿಯ  ಮೂಲಕ ಪ್ರಯಾಣ ಬೆಳೆಸಿದ್ದರು. ಆದರೇ ವಿಧಿಯಾಟವೇ ಬೆರೆ‌ ಆಗಿತ್ತು  ಭಕ್ತರನ್ನು ತುಂಬಿಕೊಂಡು … [Read more...] about ಕಾರವಾರ ಕೂರ್ಮಗಡದಲ್ಲಿ ಬೋಟ್ ಮುಳುಗಡೆ- ಹತ್ತಕ್ಕೂ ಹೆಚ್ಚು ಸಾವು- ಹಲವಾರು ನಾಪತ್ತೆ.

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar