• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾರವಾರ

ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕೇಂದ್ರ ಕುಮಟಾಕ್ಕೆ ಸ್ಥಳಾಂತರಿಸುವಂತೆ ಒತ್ತಾಯ

February 17, 2018 by Gaju Gokarna Leave a Comment

ಹೊನ್ನಾವರ .ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳ ಮೌಲ್ಯ ಮಾಪನ ಕೇಂದ್ರ ಕಾರವಾರ ಹಾಗೂ ಶಿರಸಿಗಳಲ್ಲಿ ನಡೆಯುತ್ತಿದ್ದು ಇದು ಶಿಕ್ಷಕರಿಗೆ ತೊಂದರೆಯುಂಟು ಮಾಡುತ್ತಿದೆ ಎಂದು ಹೊನ್ನಾವರ ಭಟ್ಕಳ ಶಿಕ್ಷಕರು ಶಾಸಕರಲ್ಲಿ ದೂರು ನೀಡಿದ್ದಾರೆ. ಭಟ್ಕಳದಿಂದ ಕಾರವಾರ ಬಹಳ ದೂರವಾಗಿದ್ದು ಶಿಕ್ಷಕ ಶಿಕ್ಷಕಿಯರು ತೊಂದರೆಯನ್ನು ಅನುಭವಿಸುವಂತೆ ಮಾಡುತ್ತಿದೆ ಎಂದು ಮನವಿ ಪತ್ರ ಬರೆದು ಸಹಿ ಸಂಗ್ರಹಿಸಿ ಶಾಸಕರಿಗೆ ನೀಡಿದ್ದಾರೆ. ಕಾರವಾರ ನಗರವು ತೀರಕ್ಕೆ ಹತ್ತಿರದಲ್ಲಿದ್ದು … [Read more...] about ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕೇಂದ್ರ ಕುಮಟಾಕ್ಕೆ ಸ್ಥಳಾಂತರಿಸುವಂತೆ ಒತ್ತಾಯ

ಮರಾಠ ಸಮುದಾಯದವರು ಸಜ್ಜನರು ಹಾಗೂ ಶೂರರು

February 8, 2018 by Gaju Gokarna Leave a Comment

ಹೊನ್ನಾವರ .ಮರಾಠ ಸಮುದಾಯದವರು ಸಜ್ಜನರು ಹಾಗೂ ಶೂರರು. ಜನಪದ ಕಲೆಗಳನ್ನು ಪೊತ್ಸಾಹಿಸುವ ಜೊತೆ ಕೃಷಿಗೆ ಹೆಚ್ಚು ಒತ್ತನ್ನು ನೀಡುತ್ತಾ ಬಂದಿದ್ದಾರೆ ಎಂದು ಕಾಂಗ್ರೇಸ್ ಯುವ ಮುಂಖಡ ರವಿಕುಮಾರ ಶೆಟ್ಟಿ ಅಭಿಪ್ರಾಯ ಪಟ್ಟರು. ಹೊನ್ನಾವರ ತಾಲೂಕಿನ ತೊಳಸಾಣಿಯ ಆದಿಶಕ್ತಿ ಯುವಕ ಸಂಘ ಹಾಗೂ ಕನ್ನಡ ಸಂಸ್ಕ್ರತಿ ಇಲಾಖೆ ಕಾರವಾರ ಇವರ ಆಶ್ರಯದಲ್ಲಿ ನಡೆದ 15ನೇ ವರ್ಷದ ವಾರ್ಷಿಕೊತ್ಸವ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ 14 ವರ್ಷದಿಂದ ಅದ್ದೂರಿಯಾಗಿ … [Read more...] about ಮರಾಠ ಸಮುದಾಯದವರು ಸಜ್ಜನರು ಹಾಗೂ ಶೂರರು

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಯೋಗಾಲಯ ಸಿಬ್ಬಂದಿ ಬಂಧನ;ಪ್ರಮುಖ ಆರೋಪಿ ಅಧಿಕಾರಿ ಪರಾರಿ

January 2, 2018 by Yogaraj SK Leave a Comment

ಹಳಿಯಾಳ: ಹಳಿಯಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿಯ ವಿಷಯದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರೊರ್ವರಿಂದ ಕಾಮಗಾರಿ ಹಣದಲ್ಲಿ ಶೆ.0.5% ಹಣವನ್ನು ನೀಡುವಂತೆ ಪಿಡಿಸಿ ಅವರಿಂದ 30 ಸಾವಿರ ರೂ. ನಗದು ಹಣ ಪಡೆಯುತ್ತಿರುವ ಸಂದರ್ಭದಲ್ಲೇ ಉಕ ಜಿಲ್ಲಾ ಭ್ರಷ್ಟಾಚಾರ ನಿಗ್ರಹ(ಎಸಿಬಿ)ದಳ ದವರು ಕಾರ್ಯಾಚರಣೆ ನಡೆಸಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಯೋಗಾಲಯ ಸಿಬ್ಬಂದಿಯನ್ನು ಬಂಧಿಸಿದ್ದು ಪ್ರಮುಖ ಆರೋಪಿ ಅಧಿಕಾರಿ ಪರಾರಿಯಾಗಿರುವ ಘಟನೆ … [Read more...] about ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಯೋಗಾಲಯ ಸಿಬ್ಬಂದಿ ಬಂಧನ;ಪ್ರಮುಖ ಆರೋಪಿ ಅಧಿಕಾರಿ ಪರಾರಿ

ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ

December 16, 2017 by Sachin Hegde Leave a Comment

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹಿಂದುಗಳನ್ನು ಗುರಿಯಾಗಿರಿಸಿಕೊಂಡು ಕಾಂಗ್ರೆಸ್ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ಬಿಜೆಪಿ ಜಿಲ್ಲಾ ಘಟಕ ಆರೋಪಿಸಿದೆ. ಈ ಕುರಿತು ಪ್ರಕಟಣೆ ನೀಡುವರು ಪಕ್ಷದ ಮುಖಂಡ ನಾಗರಾಜ ಜೋಶಿ, ರಾಮು ರಾಯ್ಕರ್ ಹಾಗೂ ರಾಜೇಶ್ ನಾಯಕ, ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ದೂರಿದರು. ಹೊನ್ನಾವರ ಹಾಗೂ ಕುಮಟಾದಲ್ಲಿ ನಡೆದ ಗಲಬೆ ನಂತರ ಹಿಂದುಗಳನ್ನು ಗುರಿಯಾಗಿರಿಸಿಕೊಂಡು … [Read more...] about ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ

ನ.30 ರಿಂದ ಡಿಸೆಂಬರ 29 ರವರೆಗೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

November 29, 2017 by Sachin Hegde Leave a Comment

ಕಾರವಾರ: ಜಿಲ್ಲೆಯ ಹಳಿಯಾಳ, ಕಾರವಾರ, ಕುಮಟಾ, ಭಟ್ಕಳ, ಶಿರಸಿ ಮತ್ತು ಯಲ್ಲಾಪುರ 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನ.30 ರಿಂದ ಡಿಸೆಂಬರ 29 ರವರೆಗೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ನಡೆಯಲಿದೆ. ನ.30 ರಿಂದ ಡಿಸೆಂಬರ 29 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಡಿ.6 ಮತ್ತು 21 ರಂದು ಮತದಾರರ ಪಟ್ಟಿಯಲ್ಲಿಯ ಹೆಸರುಗಳನ್ನು ಗ್ರಾಮ ಸಭೆ ಹಾಗೂ ಸ್ಥಳಿಯ ಸಂಸ್ಥೆಗಳ ವಾರ್ಡಸಭೆಗಳಲ್ಲಿ ಓದಿ ಹೇಳಿ ಹೆಸರುಗಳನ್ನು … [Read more...] about ನ.30 ರಿಂದ ಡಿಸೆಂಬರ 29 ರವರೆಗೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar