• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾರ್ಯಕ್ರಮ

ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮ

June 8, 2018 by Gaju Gokarna Leave a Comment

ಹೊನ್ನಾವರ : ತಾಲೂಕಿನ ಜಗತ್ ಪ್ರಸಿದ್ಧ ಪ್ರಾಚೀನ ದ್ವಿಭುಜ ಗಣಪತಿಯ ಸನ್ನಿಧಾನವಿರುವ ಹೊನ್ನಾವರ ತಾಲೂಕಿನ ಶ್ರೀ ಕ್ಷೇತ್ರ ಇಡಗುಂಜಿಯ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸರ್ವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಗಾಗಿ ಕೆನರಾ ಬ್ಯಾಂಕ್ ನೀಡಿದ ಯಂತ್ರ ಫಟಕದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಸಂಭ್ರಮದಿಂದ ನಡೆಯಿತು. ಇಡಗುಂಜಿಯ ಶ್ರೀ ವಿನಾಯಕ ದೇವಾಲಯದ ರಿಸೀವರ್ ಆಗಿರುವ ಉತ್ತರ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಠ್ಠಲ ಎಸ್.ಧಾರವಾಡಕರ ಅವರು ಉದ್ಘಾಟನೆ … [Read more...] about ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮ

ವಿವಿಧ ಇಲಾಕೆಗಳ ಪ್ರಗತಿಪರಿಶೀಲನೆ , 2018-19ನೇ ಪ್ರಸಕ್ತ ಸಾಲಿನ ಮುಂಗಡ ಆಯ-ವ್ಯಯ ಅಂದಾಜು ಪತ್ರ ಮಂಡನೆ

June 6, 2018 by Gaju Gokarna Leave a Comment

ಹೊನ್ನಾವರ :ತಾಲೂಕ ಪಂಚಾಯತ ಸಭಾಭವನದಲ್ಲಿ ಸಾಮನ್ಯ ಸಭೆಯಲ್ಲಿ ವಿವಿಧ ಇಲಾಕೆಗಳ ಪ್ರಗತಿಪರಿಶೀಲನೆ  ಹಾಗೂ 2018-19ನೇ ಪ್ರಸಕ್ತ ಸಾಲಿನ ಮುಂಗಡ ಆಯ-ವ್ಯಯ ಅಂದಾಜು ಪತ್ರ ಮಂಡನೆ ತಾಲೂಕ ಪಂಚಾಯತ ಅಧ್ಯಕ್ಷ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಹೊನ್ನಾವರ . ತಾಲೂಕ ಪಂಚಾಯತ ಸಭಾಭವನದಲ್ಲಿ ಸಾಮನ್ಯ ಸಭೆಯಲ್ಲಿ ವಿವಿಧ ಇಲಾಕೆಗಳ ಪ್ರಗತಿಪರಿಶೀಲನೆ  ಹಾಗೂ 2018-19ನೇ ಪ್ರಸಕ್ತ ಸಾಲಿನ ಮುಂಗಡ ಆಯ-ವ್ಯಯ ಅಂದಾಜು ಪತ್ರ ಮಂಡನೆ ತಾಲೂಕ ಪಂಚಾಯತ ಅಧ್ಯಕ್ಷ ಉಲ್ಲಾಸ … [Read more...] about ವಿವಿಧ ಇಲಾಕೆಗಳ ಪ್ರಗತಿಪರಿಶೀಲನೆ , 2018-19ನೇ ಪ್ರಸಕ್ತ ಸಾಲಿನ ಮುಂಗಡ ಆಯ-ವ್ಯಯ ಅಂದಾಜು ಪತ್ರ ಮಂಡನೆ

ಕರ್ನಾಟಕ ಕಾಂತ್ರಿರಂಗದ ಜಿಲ್ಲಾ ಕಾರ್ಯಲಯದಲ್ಲಿ ನೇರವೇರಿದ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ

May 28, 2018 by Gaju Gokarna Leave a Comment

ಹೊನ್ನಾವರ: ಕರ್ನಾಟಕ ಕ್ರಾಂತಿರಂಗ ಹಾಗೂ ಸ್ಪೂರ್ತಿ ರಂಗ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಹೊನ್ನಾವರ ಪ್ರಭಾತನಗರದ ಕರ್ನಾಟಕ ಕಾಂತ್ರಿರಂಗದ ಜಿಲ್ಲಾ ಕಾರ್ಯಲಯದಲ್ಲಿ ನೇರವೇರಿತು.ಡಾ ಭಾಸ್ಕರ ಮಯ್ಯವರು ಬರೆದ ನಿಕಷಕ್ಕೆ ಒಡ್ಡದ ನಿರ್ಣಯಗಳು, ಜಾಗತೀಕರಣದ ನಾಗಪಾಶ, ಋಗ್ವೇದÀ ಪುಸ್ತಕವನ್ನು ಬಿಡುಗಡೆಗೊಳಿಸಿದ ಹಿರಿಯ ಸಾಹಿತಿಗಳು ಹಾಗೂ ಜನಪದ ವಿದ್ವಾಂಸ ಡಾ ಎನ್.ಆರ್. ನಾಯ್ಕ ಮಾತನಾಡಿ ಇಂದು ಬಿಡುಗಡೆಯಾದ 4 ಪುಸ್ತಕಗಳು … [Read more...] about ಕರ್ನಾಟಕ ಕಾಂತ್ರಿರಂಗದ ಜಿಲ್ಲಾ ಕಾರ್ಯಲಯದಲ್ಲಿ ನೇರವೇರಿದ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ

ಜೂನ್ 2ರಂದು ನೋಟ್‍ಬುಕ್ ವಿತರಣಾ ಕಾರ್ಯಕ್ರಮ

May 22, 2018 by Gaju Gokarna Leave a Comment

ಹೊನ್ನಾವರ: ಶ್ರೀ ನಿಧಿ ಸೇವಾವಾಯಿನಿ ಹೊನ್ನಾವರ ಇವರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ಉಚಿತ ನೋಟ್‍ಬುಕ್ ವಿತರಣಾ ಕಾರ್ಯಕ್ರಮ ಜೂನ್ 2ರಂದು ಮಧ್ಯಾಹ್ನ 3ಗಂಟೆಗೆ ಶ್ರೀ ವೆಂಕ್ರಟಮಣ ದೇವಾಲಯ ಬಾಳೆಗದ್ದೆ ಸಭಾಭವನದಲ್ಲಿನಡೆಯಲಿದೆ. ಹೊನ್ನಾವರ ತಾಲೂಕಿನ ಅಧ್ಯಯನ ಮಾಡುತ್ತಿರುವ 1 ರಿಂದ 10ನೇ ತರಗತಿ ಒಳಗಿನ ಗಾಣೆಗ ಸಮುದಾಯದ ವಿದ್ಯಾರ್ಥಿಗಳಿಗೆ ಮಾತ್ರ ನೋಟ್‍ಬುಕ ವಿತರಣೆ ಮಾಡಲಾಗುತ್ತದೆ. ಅದೇ ದಿನ ಶಾಲಾ ದೃಡಿಕರಣ ಪತ್ರವನ್ನು ತಂದಲ್ಲಿ ಉಚಿತವಾಗಿ ವಿತರಿಸಲಾಗುವುದು … [Read more...] about ಜೂನ್ 2ರಂದು ನೋಟ್‍ಬುಕ್ ವಿತರಣಾ ಕಾರ್ಯಕ್ರಮ

ಕಾವ್ಯ ಸಮೀಕ್ಷೆ, ಪುಸ್ತಕ ಬಿಡುಗಡೆ,ಸನ್ಮಾನ ಹಾಗೂ ಗೀತಗಾಯನ ಕಾರ್ಯಕ್ರಮ

April 9, 2018 by Gaju Gokarna Leave a Comment

Shri narayana Pro

ಹೊನ್ನಾವರ :ತಾಲೂಕಿನ ಸೋಶಿಯಲ್ ಕ್ಲಬ್‍ನಲ್ಲಿ ಶ್ರೀ ನಾರಾಯಣ ಸಾಹಿತ್ಯಿಕ, ಸಾಂಸ್ಕøತಿಕ ಪ್ರತಿಷ್ಠಾನದ ವಾರ್ಷಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಸುಮುಖಾನಂದ ಜಲವಳ್ಳಿ ದೀಪ ಬೆಳಗಿ ಉದ್ಘಾಟಿಸಿನಂತರಮಾತನಾಡಿ ಬೆಳಕಿನ ಕಡೆಗೆ ಮುಖ ಮಾಡಲು ಇಂತಹ ಕಾರ್ಯಕ್ರಮಗಳು ಅಗತ್ಯವಾಗಿದ್ದು ಮುಂದಿನ ದಿನಗಳಲ್ಲಿ ಪ್ರಶಸ್ತಿಯನ್ನೂ ಕೊಟ್ಟು ಗುರುತಿಸುವಂತಹ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಿ ಎಂದುರು. ಪಂಪ ಪ್ರಶಸ್ತಿ ಪುರಸ್ಕøತ ಹಿರಿಯ ಸಾಹಿತಿ ಬಿ.ಎ … [Read more...] about ಕಾವ್ಯ ಸಮೀಕ್ಷೆ, ಪುಸ್ತಕ ಬಿಡುಗಡೆ,ಸನ್ಮಾನ ಹಾಗೂ ಗೀತಗಾಯನ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar