ಕಾರವಾರ: ಅಂಕೋಲಾದ ಪಿ.ಎಂ. ಪ್ರೌಢಶಾಲೆಯ ರೈತ ಭವನದಲ್ಲಿ ಈಚೆಗೆ ಕೆನರಾ ವೆಲ್ಫೇರ್ ಟ್ರಸ್ಟ್ ನಡೆಸುತ್ತಿರುವ ದಿನಕರ ಕಲಾನಿಕೇತನ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಾಹಿತಿ ವಿಷ್ಣು ನಾಯ್ಕ, ಜನ ಜೀವನದ ಸೊಬಗು ಇರುವುದು ಸಂಗೀತದಲ್ಲಿ. ಸಂಗೀತದಲ್ಲಿನ ಸಾಹಿತ್ಯ ಜೀವನಕ್ಕೆ ಸ್ಪೂರ್ತಿ ನೀಡುತ್ತದೆ ಎಂದರು. ಕೆನರಾ ವೆಲ್ಫೇರ್ ಟ್ರಸ್ಟ್ನ ಆಡಳಿತಾಧಿಕಾರಿ ಕೃಷ್ಣಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. … [Read more...] about ವಿದ್ಯಾರ್ಥಿಗಳಿಂದ ಸಂಗೀತ ಸಂಜೆ ಕಾರ್ಯಕ್ರಮ
ಕಾರ್ಯಕ್ರಮ
ಕರಾವಳಿ ಉತ್ಸವದ ಅಂಗವಾಗಿ ಹಳಿಯಾಳದಲ್ಲಿ ವಿವಿಧ ಸ್ಪರ್ದಾ ಕಾರ್ಯಕ್ರಮ
ಹಳಿಯಾಳ : ಕರಾವಳಿ ಉತ್ಸವದ ಅಂಗವಾಗಿ ಹಳಿಯಾಳದಲ್ಲಿ ವಿವಿಧ ಸ್ಪರ್ದಾ ಕಾರ್ಯಕ್ರಮಗಳು ನಡೆದು ನೂರಾರು ಮಹಿಳೆಯರು, ಯುವತಿಯರು, ಮಕ್ಕಳು, ಯುವಕರು ವಯಸ್ಸಿನ ಭೇದ ಮರೆತು ಸ್ಪರ್ದಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಿದರು. ಪಟ್ಟಣದ ಶಿವಾಜಿ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಕ್ಕಳಿಂದ ಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ವಸ್ತು ಪ್ರದರ್ಶನ, ತಹಶೀಲ್ದಾರ್ ಕಾರ್ಯಾಲಯ ಸಭಾಭನದಲ್ಲಿ ಕವಿಗೋಷ್ಠಿ, ಪುರಸಭಾ ಭವನದಲ್ಲಿ … [Read more...] about ಕರಾವಳಿ ಉತ್ಸವದ ಅಂಗವಾಗಿ ಹಳಿಯಾಳದಲ್ಲಿ ವಿವಿಧ ಸ್ಪರ್ದಾ ಕಾರ್ಯಕ್ರಮ
ವಿಜ್ರಂಭಣೆಯಿಂದ ನಡೆದ ‘ ದತ್ತ ಜಯಂತ್ಯುತ್ಸವ’ ಕಾರ್ಯಕ್ರಮ
ಹೊನ್ನಾವರ,ಪಟ್ಟಣ ದುರ್ಗಾಕೇರಿಯ ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ (ರಿ.) ಶ್ರೀ ಕ್ಷೇತ್ರ ಬಂಗಾರಮಕ್ಕಿ , ಇದರ ಆಡಳಿತಕ್ಕೊಳಪಟ್ಟಿರುವ ಉತ್ತರ ಕನ್ನಡದ ಹೊನ್ನಾವರದ ದುರ್ಗಾಕೇರಿಯ ದತ್ತಮಂದಿರದಲ್ಲಿ ‘ ದತ್ತ ಜಯಂತ್ಯುತ್ಸವ’ ಕಾರ್ಯಕ್ರಮವು ಬಹಳ ವಿಜ್ರಂಭಣೆಯಿಂದ ಜರುಗಿತು. ಮಾರ್ಗಶಿರ ಶುದ್ಧ ಹುಣ್ಣಿಮೆಯಂದು ಬಂಗಾರಮಕ್ಕಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮವು ಭಜನೆಯೊಂದಿಗೆ … [Read more...] about ವಿಜ್ರಂಭಣೆಯಿಂದ ನಡೆದ ‘ ದತ್ತ ಜಯಂತ್ಯುತ್ಸವ’ ಕಾರ್ಯಕ್ರಮ
ಮೊಬೈಲ್ ದುರಸ್ಥಿ ಕಾರ್ಯಗಾರ
ಕಾರವಾರ: ನಗರದ ರೋಟರಿ ಭವನದಲ್ಲಿ ಈಚೆಗೆ ಮೊಬೈಲ್ ದುರಸ್ಥಿ ಕಾರ್ಯಗಾರ ನಡೆಯಿತು. ರೋಟರಿ ಅಧ್ಯಕ್ಷ ರಾಜೇಶ್ ವರ್ಣೇಕರ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸ್ವ ಉದ್ಯೋಗದಿಂದ ಸ್ವಾವಲಂಬಿ ಜೀವನ ನಡೆಸುವವರಿಗೆ ಇಂತಹ ಕಾರ್ಯಗಾರಗಳು ಅನುಕೂಲವಾಗಲಿದೆ ಎಂದರು. ಪ್ರಮುಖರಾದ ರಾಘವೇಂದ್ರ ಪ್ರಭು, ಮಿಥುನ ರೇವಣಕರ, ಮಿನಿನ ಪುಡ್ತಾಡೋ ಇತರರಿದ್ದರು. … [Read more...] about ಮೊಬೈಲ್ ದುರಸ್ಥಿ ಕಾರ್ಯಗಾರ
ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ
ಹೊನ್ನಾವರ ,ಶ್ರೀ ಕ್ಷೇತ್ರ ಧರ್ಮಸ್ದಳ ಗ್ರಾಮಾಭಿವೃದ್ದಿ ಯೋಜನೆ ಹೊನ್ನಾವರ ಇವರ ವತಿಯಿಂದ ಮೂಡ್ಕಣಿ ಹಾಗೂ ಹೆರಂಗಡಿ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ತಾಲೂಕ ಪಂಚಾಯತ್ ಸದಸ್ಯ ಲೊಕೇಶ ನಾಯ್ಕ ಮಾತನಾಡಿ ಸಂಘಟನೆ ಶಕ್ತಿ ಹಾಗೂ ಯೋಜನೆ ಕಾರ್ಯವೇಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೂಖ್ಯ ಅತಿಥಿಗಳಾಗಿ ಆಗಮಿಸಿ ಯೋಜನೆಯ ಯೋಜನಾಧಿಕಾರಿ ಎಂ.ಎಸ್.ಈಶ್ವರ್ … [Read more...] about ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ