• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾರ್ಯಕ್ರಮ

ನವೆಂಬರ 14 ರಂದು “ಸಧ್ಭಾವನ ಸತ್ಸಂಗ” ಗಾನ-ಧ್ಯಾನ-ಜ್ಞಾನ ಕಾರ್ಯಕ್ರಮ

November 11, 2017 by Gaju Gokarna Leave a Comment

ಹೊನ್ನಾವರ : ತಾಲೂಕಿನ ಶ್ರೀ ರಾಮ ಮಂದಿರ ಹತ್ತು ಸಮಸ್ತರ ಮಠ ಹಾಗೂ ಆರ್ಟ ಆಫ್ ಲಿವಿಂಗ್ ಇವರ ಸಹಯೋಗದಲ್ಲಿ ನವೆಂಬರ 14 ರಂದು “ಸಧ್ಭಾವನ ಸತ್ಸಂಗ” ಗಾನ-ಧ್ಯಾನ-ಜ್ಞಾನ ಕಾರ್ಯಕ್ರಮ ನಡೆಯಲಿದೆ. ಕಾರ್ತಿಕ ಮಾಸದ ವಿಶೇಷ ಭಜನಾ ಕಾರ್ಯಕ್ರಮದಲ್ಲಿ ಪೂಜ್ಯ ಸ್ವಾಮಿ ಸೂರ್ಯಪಾದಜೀ ಅವರ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ರಘುಚಂದ್ರ ಸಭಾಗೃಹ ರಾಮ ಮಂದಿರ, ಬಜಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸುವಂತೆ ಆಫ್ ಲಿವಿಂಗ್‍ನ ದೀಪಿಕಾ ಮಾತಾಜಿ ಪತ್ರಿಕಾ ಪ್ರಕಟಣೆಯಲ್ಲಿ … [Read more...] about ನವೆಂಬರ 14 ರಂದು “ಸಧ್ಭಾವನ ಸತ್ಸಂಗ” ಗಾನ-ಧ್ಯಾನ-ಜ್ಞಾನ ಕಾರ್ಯಕ್ರಮ

“ವಿಚಕ್ಷಣ ಜಾಗೃತಿ ಸಪ್ತಾಹ”ದ ಕಾರ್ಯಕ್ರಮ

November 8, 2017 by Sachin Hegde Leave a Comment

ಕಾರವಾರ: ಜಿಲ್ಲಾಡಳಿತ, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅಣುಶಕ್ತಿ ಸ್ಥಾಪನೆಯ ಸಂಸ್ಥಾಪಕ ನಿರ್ದೇಶಕರಾದ ಡಾ. ಹೋಮಿ ಜಹಾಂಗೀರ್ ಭಾಬಾ ಅವರ 108ನೇ ಜನ್ಮದಿನಾಚರಣೆ ಅಂಗವಾಗಿ ಇತ್ತಿಚಿಗೆ ಅಣುವಿದ್ಯುತ್ ಸ್ಥಾವರ ಕೈಗಾದಲ್ಲಿ "ವಿಚಕ್ಷಣ ಜಾಗೃತಿ ಸಪ್ತಾಹ"ದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರವಾರ, ಅಂಕೋಲಾ ಹಾಗೂ ಜೋಯಿಡಾ ತಾಲೂಕುಗಳ ಸರಕಾರಿ … [Read more...] about “ವಿಚಕ್ಷಣ ಜಾಗೃತಿ ಸಪ್ತಾಹ”ದ ಕಾರ್ಯಕ್ರಮ

ಆಧಾರ ಅದಾಲತ್ ಕಾರ್ಯಕ್ರಮವನ್ನು ನವೆಂಬರ್ 2ರಿಂದ 12ರ ವರೆಗೆ

November 1, 2017 by Gaju Gokarna Leave a Comment

ಹೊನ್ನಾವರ: ತಾಲೂಕಿನಲ್ಲಿ ಆಧಾರ ಅದಾಲತ್ ಕಾರ್ಯಕ್ರಮವನ್ನು ನವೆಂಬರ್ 2ರಿಂದ 12ರ ವರೆಗೆ ಪಟ್ಟಣ ಪಂಚಾಯತ ಸಭಾಭವನದಲ್ಲಿ ಏರ್ಪಡಿಸಲಾಗಿದೆ. ಈ ಅವಧಿಯಲ್ಲಿ ಹೊಸ ಆಧಾರ ನೋಂದಣಿ ಹಾಗೂ ದುರಸ್ಥಿ ಕುರಿತು ಸಾರ್ವಜನಿಕರು ಆಧಾರ ಅದಾಲತ್‍ನಲ್ಲಿ ಹಾಜರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ಹೊನ್ನಾವರ ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಆಧಾರ ಅದಾಲತ್ ಕಾರ್ಯಕ್ರಮವನ್ನು ನವೆಂಬರ್ 2ರಿಂದ 12ರ ವರೆಗೆ

ಮೌಲ್ಯಾಧಾರಿತ ರಾಜಕಾರಣಕ್ಕೆ ದಿ. ಬಂಗಾರಪ್ಪನವರು ಮಾದರಿಯಾಗಿದ್ದರು;ಪುರುಷೋತ್ತಮ ಸಾವಂತ

October 30, 2017 by Sachin Hegde Leave a Comment

ಕಾರವಾರ:ಮೌಲ್ಯಾಧಾರಿತ ರಾಜಕಾರಣಕ್ಕೆ ದಿ. ಬಂಗಾರಪ್ಪನವರು ಮಾದರಿಯಾಗಿದ್ದರು ಎಂದು ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ ಅಭಿಪ್ರಾಯ ಪಟ್ಟರು. ಜೆಡಿಎಸ್ ಕಚೇರಿಯಲ್ಲಿ ಭಾನುವಾರ ಬಂಗಾರಪ್ಪನವರ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಿ ಅವರು ಮಾತನಾಡಿದರು. ಬಂಗಾರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ನಾಡಿಗೆ ಅವರ ಸೇವೆ ದೊಡ್ಡದು ಎಂದು ಸ್ಮರಿಸಿದರು. ಪ್ರಮುಖರಾದ ಖಲಿಲುಲ್ಲಾ ಶೇಖ್ ಮಾತನಾಡಿ, ಮರಣಾ ನಂತರವೂ ಜನ … [Read more...] about ಮೌಲ್ಯಾಧಾರಿತ ರಾಜಕಾರಣಕ್ಕೆ ದಿ. ಬಂಗಾರಪ್ಪನವರು ಮಾದರಿಯಾಗಿದ್ದರು;ಪುರುಷೋತ್ತಮ ಸಾವಂತ

ಅಕ್ಟೋಬರ 29 ರಿಂದ ನವ್ಹಂಬರ 18ರ ವರೆಗೆ ಸಂಚಾರಿತ ಲೈಪ್‍ಲೈನ್ ಎಕ್ಸ್‍ಪ್ರೇಸ್ ಉಚಿತ ಆರೋಗ್ಯ ಕಾರ್ಯಕ್ರಮ

October 26, 2017 by Sachin Hegde Leave a Comment

ಕಾರವಾರ:ದಿ ಎಮೆರೇಟ್ಸ್ ಏರ್ ಲೈನ್ ಸೌಜನ್ಯ ಹಾಗೂ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಇಂಪ್ಯಾಕ್ಸ್ ಇಂಡಿಯಾ ಪೌಂಡೇಶನರವರ ವತಿಯಿಂದ ಜಿಲ್ಲೆಯ ಕುಮಟಾ ರೇಲ್ವೆ ನಿಲ್ದಾಣದಲ್ಲಿ ಅಕ್ಟೋಬರ 29 ರಿಂದ ನವ್ಹಂಬರ 18ರ ವರೆಗೆ ಸಂಚಾರಿತ ಲೈಪ್‍ಲೈನ್ ಎಕ್ಸ್‍ಪ್ರೇಸ್ ಉಚಿತ ಆರೋಗ್ಯ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಶುಲ್ಕರಹಿತ ತಪಾಸಣಾ ಚಿಕಿತ್ಸೆಯನ್ನು ಸುಪ್ರಸಿದ್ದ ಪರಿಣಿತ ಚಿಕಿತ್ಸಕರಿಂದ ಕಣ್ಣಿನ ತಪಾಸಣೆ, ಕಿವಿ ರೋಗ, ಹಾಗೂ ಸುಟ್ಟ ಗಾಯಗಳಿಂದ ಸಂಕೋಚನವಾದವುಗಳ … [Read more...] about ಅಕ್ಟೋಬರ 29 ರಿಂದ ನವ್ಹಂಬರ 18ರ ವರೆಗೆ ಸಂಚಾರಿತ ಲೈಪ್‍ಲೈನ್ ಎಕ್ಸ್‍ಪ್ರೇಸ್ ಉಚಿತ ಆರೋಗ್ಯ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar