• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕುಟುಂಬ

ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ

August 10, 2017 by Sachin Hegde Leave a Comment

ಹಳಿಯಾಳ : ಮಕ್ಕಳು ದೇಶದ ಆಸ್ತಿಯಾಗಿದ್ದು ಅವರ ಆರೋಗ್ಯ ಕುರಿತು ಪಾಲಕರು ಹಾಗೂ ಶಿಕ್ಷಕರು ಹೆಚ್ಚಿನ ಜವಾಬ್ದಾರಿ ವಹಿಸಿ ಮಕ್ಕಳಿಗೆ ಉತ್ತಮ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಅರಿವು ಮೂಡಿಸುವುದರೊಂದಿಗೆ ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಗುರುವಾರ ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆಯವರು ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನ … [Read more...] about ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ

ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು;ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ

August 10, 2017 by Sachin Hegde Leave a Comment

ಹಳಿಯಾಳ :ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣಕ್ಕೆ ಪಾಲಿಟೆಕ್ನಿಕ್ ಕಾಲೇಜು (ತಾಂತ್ರಿಕ ಮಹಾವಿದ್ಯಾಲಯ) ಮಂಜೂರಿ ಮಾಡಲಾಗಿದ್ದು ಇದಕ್ಕಾಗಿ 8 ಕೋಟಿ ರೂ. ಸರ್ಕಾರ ಮಂಜೂರಿ ಮಾಡಿದ್ದು ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು ಕಾಲೇಜು ನಿರ್ಮಾಣಕ್ಕೆ ಸೂಕ್ತ ನಿವೇಶನದ ಹುಡುಕಾಟದಲ್ಲಿದ್ದು ಮುಂದಿನ ಕೇಲವೆ ದಿನಗಳಲ್ಲಿ ನಿವೇಶನ ಪಡೆದು ಕಾಲೇಜ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ಇಲ್ಲಿಯ ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು;ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ

ಉಚಿತ ಕಾನೂನು ಸಲಹಾ ಕೇಂದ್ರದ ಉದ್ಘಾಟನೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ

August 1, 2017 by Sachin Hegde Leave a Comment

ಕಾರವಾರ:ಎಚ್.ಐ.ವಿ ಪೀಡಿತರಿಗೂ ಜನ ಸಾಮಾನ್ಯರಂತೆ ಎಲ್ಲಾ ಹಕ್ಕುಗಳಿದ್ದು ಅದನ್ನು ಪಡೆದುಕೊಳ್ಳಲು ಕಾನೂನಿನ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲಾ ಆಸ್ಪತ್ರೆಯ ಎ.ಆರ್.ಟಿ. ಕೇಂದ್ರದಲ್ಲಿ ಉಚಿತ ಕಾನೂನು ಸಲಹಾ ಕೇಂದ್ರವನ್ನು ಆರಂಭಿಸಿದೆ. ಪ್ರತಿ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಉಚಿತ ಕಾನೂನಿನ ಸಲಹೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.ಜಿಲ್ಲಾ … [Read more...] about ಉಚಿತ ಕಾನೂನು ಸಲಹಾ ಕೇಂದ್ರದ ಉದ್ಘಾಟನೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ

ನಾಪತ್ತೆಯಾದ ಯುವಕ

July 28, 2017 by Sachin Hegde Leave a Comment

ಕಾರವಾರ:ಜಿಮ್‍ಗೆ ತೆರೆಳಿದ ಯುವಕ ನಾಪತ್ತೆಯಾಗಿರುವ ಬಗ್ಗೆ ನಗರ ಶಹರ ಠಾಣೆಯಲ್ಲಿ ದೂರು ದಾಖಲಾಗಿದೆ. ಕೋಡಿಬಾಗದ ನಿವಾಸಿ ಗುಲ್ಫಾಮ್ ಶೇಖ್ (19) ನಾಪತ್ತೆಯಾದ ಯುವಕ. ಈತ ಮಂಗಳವಾರ ನಗರದ ಪಿಕಳೆ ಆಸ್ಪತ್ರೆ ಸಮೀಪದ ಜಿಮ್‍ಗೆ ತೆರಳಿದ್ದನು. ಆತನನ್ನು ಸ್ವಂತ ಅವರ ತಂದೆ ತನ್ನ ಆಟೋದಲ್ಲಿ ಜಿಮ್‍ನ ಎದುರಿನ ರಸ್ತೆ ಬಳಿ ಬಿಟ್ಟು ಬಂದಿದ್ದರು. ಆದರೆ ಗುಲ್ಫಾನ್ ಜಿಮ್‍ಗೆ ತೆರಳದೇ ಮನೆಗೂ ಬಾರದೇ ಕಾಣಿಯಾಗಿದ್ದಾನೆ. ಕುಟುಂಬದವರು ಸ್ನೇಹಿತರ ಹಾಗೂ ಸಂಬಂಧಿ ಮನೆಯಲ್ಲಿ … [Read more...] about ನಾಪತ್ತೆಯಾದ ಯುವಕ

ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮ ಜಾಥಾಕ್ಕೆ ಚಾಲನೆ

July 24, 2017 by Sachin Hegde Leave a Comment

ಹಳಿಯಾಳ :ಅತಿಯಾದ ಜನಸಂಖ್ಯಾವೃದ್ದಿಯು ಅಭಿವೃದ್ದಿಗೆ ಮಾರಕವಾಗಿದ್ದು ಬೆಳೆಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದು ಅತಿ ಅಗತ್ಯವಾಗಿದ್ದು ಜನಸಂಖ್ಯಾ ನಿಯಂತ್ರಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದ್ದು ಕುಟುಂಬ ಕಲ್ಯಾಣ ಯೋಜನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳುವ ಮುಖಾಂತರ ಚಿಕ್ಕ ಕುಟುಂಬ ಹೊಂದಿ ದೇಶದ ಅಭಿವೃದ್ದಿಗೆ ಸಹಕರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ … [Read more...] about ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮ ಜಾಥಾಕ್ಕೆ ಚಾಲನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar