• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕೃಷಿ ಇಲಾಖೆ

ಹೊನ್ನಾವರ ಕೃಷಿ ಇಲಾಖೆ ಪ್ರಕಟಣೆ*

August 12, 2020 by Sachin Hegde Leave a Comment

ಬೆಳೆ ಸಮೀಕ್ಷೆ 2020-21ಸಾಲಿನಲ್ಲಿ ರೈತ ಬಾಂಧವರು ತಮ್ಮ ಜಮೀನಿನ ಮುಂಗಾರು ಹಂಗಾಮಿನ ಬೆಳೆ ವಿವರಗಳನ್ನು ತಾವೇ ಸ್ವತಃ ಮೊಬೈಲ್ ತಂತ್ರಾಶದ ಮೂಲಕ ದಾಖಲಿಸಬಹುದಾಗಿದೆ. ಕೆಳಗಿನ ಲಿಂಕ್ ಮೂಲಕ https://play.google.com/store/apps/details?id=com.csk.KariffTPKfarmer.cropsurvey  ಮೊಬೈಲ್ ಆಫ್ ಡೌನ್‌ಲೋಡ್ ಮಾಡಿಕೊಂಡು ಬೆಳೆ ವಿವರ ದಾಖಲಿಸಲು  ಅವಕಾಶ ಮಾಡಿಕೊಡಲಾಗಿದೆಹೆಚ್ಚಿನ ಮಾಹಿತಿಗಾಗಿ  ತಾಲೂಕಿನ ಕೃಷಿ ಇಲಾಖೆ, ಕಂದಾಯ ಇಲಾಖೆ … [Read more...] about ಹೊನ್ನಾವರ ಕೃಷಿ ಇಲಾಖೆ ಪ್ರಕಟಣೆ*

ಮಂಕಿ ಹೊಬಳಿ ಮಟ್ಟದ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ

July 2, 2019 by Vishwanath Shetty Leave a Comment

ಕೃಷಿ ಇಲಾಖೆ ಹಾಗೂ ಕೃಷಿಗೆ ಸಂಭದಿಸಿದ ಇಲಾಖೆಗಳ ಆಶ್ರಯದಲ್ಲಿ 2019-20 ನೇ ಶಾಲಿನ ಮಂಕಿ ಹೋಬಳಿ ಮಟ್ಟದ "" ಕೃಷಿ ಅಭಿಯಾನ "" ಇಲಾಖೆಯ ನಡಿಗೆ ರೈತರ ಮನೆ ಬಾಗಿಲಿಗೆ "" ಎಂಬ ಶಿರ್ಷಿಕೆಯಡಿ ಕಾರ್ಯಕ್ರಮದ ಚಾಲನೆ ನೀಡುವ ಕಾರ್ಯಕ್ರಮ ಹೊನ್ನಾವರ ತಾಲೂಕಿನ ಬಳ್ಕೂರಿನ ಗ್ರಾಮ ಪಂಚಾಯತಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಂತರ ನಡೆದ ಸಭಾ … [Read more...] about ಮಂಕಿ ಹೊಬಳಿ ಮಟ್ಟದ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ

ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತಆಶ್ರಯದಲ್ಲಿ 2019-20ನೇ ಸಾಲಿನ ಸಮಗ್ರ ಕೃಷಿ ಅಭಿಯಾನ

June 26, 2019 by Gaju Gokarna Leave a Comment

ಹೊನ್ನಾವರ :ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತಆಶ್ರಯದಲ್ಲಿ 2019-20ನೇ ಸಾಲಿನ ಸಮಗ್ರ ಕೃಷಿ ಅಭಿಯಾನಕಾರ್ಯಕ್ರಮವನ್ನು ಹಳದಿಪುರಗ್ರಾ.ಪಂ.ಆವರಣದಲ್ಲಿಜೂನ್ 28 ರಂದು ಶುಕ್ರವಾರಕುಮಟಾ ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿ ಚಾಲನೆ ನೀಡಲಿದ್ದಾರೆಎಂದು ಕೃಷಿ ಅಧಿಕಾರಿ ಪುನೀತಾಎಸ್.ಬಿ. ತಿಳಿಸಿದರು. ಇವರು ಹೊನ್ನಾವರ ಪಟ್ಟಣದ ಕೃಷಿ ಇಲಾಖಾ ಕಛೇರಿಯಲ್ಲಿ ನಡೆದ ಪತ್ರಿಕಾಗೊಷ್ಟಿಯನ್ನು ಉದ್ದೇಶಿಸಿ ಮಾಹಿತಿ ನೀಡಿದರು. ರೈತರಿಗೆ ಪ್ರತಿ ವರ್ಷದಂತೆ ಕೃಷಿ … [Read more...] about ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತಆಶ್ರಯದಲ್ಲಿ 2019-20ನೇ ಸಾಲಿನ ಸಮಗ್ರ ಕೃಷಿ ಅಭಿಯಾನ

ಹಿಂದಿನ ಕಾಂಗ್ರೇಸ್ ಸರ್ಕಾರ ಹಾಗೂ ಈಗಿನ ಮೈತ್ರಿ ಸರ್ಕಾರಗಳೆರಡು ರೈತಪರ ಕಾರ್ಯನಿರ್ವಹಿಸುತ್ತಿವೆ – ಎಸ್.ಎಲ್.ಘೊಟ್ನೇಕರ

August 2, 2018 by Yogaraj SK Leave a Comment

KDCC bank crop insurance -- sanmana samaranbha

ಹಳಿಯಾಳ:- ಹಿಂದಿನ ಕಾಂಗ್ರೆಸ್ ಸರ್ಕಾರ ಹಾಗೂ ಈಗ ಆಡಳಿತದಲ್ಲಿರುವ ಮೈತ್ರಿ ಸರ್ಕಾರಗಳು ರೈತಪರವಾಗಿವೆ. ಸಾಲ ಮನ್ನಾ, ಕೃಷಿ ಸಾಲ ಸೌಲಭ್ಯ, ತಾಲೂಕಿನಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಟಾನಗೊಳಿಸುವ ಮುಖಾಂತರ ಸರ್ಕಾರ ರೈತರ ಬದುಕನ್ನು ಹಸನಾಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಕೆ.ಡಿ.ಸಿ.ಸಿ ಬ್ಯಾಂಕ ಅಧ್ಯಕ್ಷ ಹಾಗೂ ಉ.ಕ.ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ ನುಡಿದರು.  ಪಟ್ಟಣದ ಕೆ.ಡಿ.ಸಿ.ಸಿ ಬ್ಯಾಂಕ್ ಸಭಾ ಭವನದಲ್ಲಿ ನಡೆದ “ಬೆಳೆ ವಿಮಾ … [Read more...] about ಹಿಂದಿನ ಕಾಂಗ್ರೇಸ್ ಸರ್ಕಾರ ಹಾಗೂ ಈಗಿನ ಮೈತ್ರಿ ಸರ್ಕಾರಗಳೆರಡು ರೈತಪರ ಕಾರ್ಯನಿರ್ವಹಿಸುತ್ತಿವೆ – ಎಸ್.ಎಲ್.ಘೊಟ್ನೇಕರ

ಹಳಿಯಾಳ ಮೆಕ್ಕೆಜೋಳ ಬೆಳೆಗೆ ಎಲೆ‌ ತಿನ್ನೊ ಕೀಟ ಬಾಧೆ, ಕ್ಲೋರೊಫೈರಿಫಾಸ್ ಕೀಟನಾಶಕ‌ ಸಿಂಪಡಿಸುವಂತೆ ಕೃಷಿ ಇಲಾಖೆಯಿಂದ‌ ರೈತರಿಗೆ ಸಲಹೆ

June 19, 2018 by Yogaraj SK Leave a Comment

ಹಳಿಯಾಳ:- ಹಳಿಯಾಳ ತಾಲೂಕಿನಲ್ಲಿ ಬೆಳೆದ ಮೆಕ್ಕೆಜೋಳದÀ ಬೆಳೆಗೆ ಅಲ್ಲಲ್ಲಿ ಎಲೆ ತಿನ್ನುವ ಹುಳದ ಬಾಧೆ ತಗಲಿದ್ದು ರೈತರು ಈ ಹುಳಬಾಧೆಯನ್ನು ಹತೋಟಿಗೆ ತರಲು ಕ್ಲೊರೋಫೈರಿಫಾಸ್ ಕೀಟನಾಶಕವನ್ನು ಸಿಂಪಡಿಸುವಂತೆ ಹಳಿಯಾಳ ಕೃಷಿ ಇಲಾಖೆ ರೈತರಿಗೆ ಸÀಲಹೆ ನೀಡಿದೆ.  ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ತಾಲೂಕಿನ ಮುರ್ಕವಾಡ ಹೋಬಳಿಯ ಬಿ.ಕೆ.ಹಳ್ಳಿ, ತತ್ವಣಗಿ ಹಾಗೂ ಸುತ್ತಮುತ್ತಲಿನ ಗ್ರಾಮದ ಬೆಳೆಗೆ ಈ ಕೀಟ ಬಾಧೆ ತಗುಲಿದ್ದು, ಇನ್ನು ಉಳಿದ ಕ್ಷೇತ್ರಕ್ಕೂ … [Read more...] about ಹಳಿಯಾಳ ಮೆಕ್ಕೆಜೋಳ ಬೆಳೆಗೆ ಎಲೆ‌ ತಿನ್ನೊ ಕೀಟ ಬಾಧೆ, ಕ್ಲೋರೊಫೈರಿಫಾಸ್ ಕೀಟನಾಶಕ‌ ಸಿಂಪಡಿಸುವಂತೆ ಕೃಷಿ ಇಲಾಖೆಯಿಂದ‌ ರೈತರಿಗೆ ಸಲಹೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar