ಹಳಿಯಾಳ ;- ಸರಿಯಾದ ಸಮಯದಲ್ಲಿ ತಾಲೂಕಿನ ರೈತರಿಗೆ ಉತ್ತಮ ತಳಿ ಹಾಗೂ ಇಳುವರಿಯನ್ನು ನೀಡುವಂತಹ ಬಿತ್ತನೆಯ ಬೀಜಗಳನ್ನು ಪೊರೈಕೆ ಮಾಡಬೇಕೆಂದು ಆಗ್ರಹಿಸಿ ತಾಲೂಕಿನ ನೂರಾರು ರೈತರು ಪಟ್ಟಣದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಇಗಾಗಲೇ ತಾಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ರೈತರು ಕೃಷಿ ಜಮೀನುಗಳನ್ನು ಸ್ವಚ್ಚ ಮಾಡಿ ಬೀಜಗಳನ್ನು ಬಿತ್ತನೆ ಮಾಡಲು ತಯಾರಿದ್ದು ಈ ಸಮಯದಲ್ಲಿ ಉತ್ತಮ ಇಳುವರಿ ಮತ್ತು ಹೆಚ್ಚು ಫಸಲು ಬರುವ ಗೋವಿನ ಜೋಳ … [Read more...] about ಸರಿಯಾದ ಸಮಯದಲ್ಲಿ ರೈತರಿಗೆ ಉತ್ತಮ ತಳಿಯ ಬಿತ್ತನೇ ಬೀಜ ಪೂರೈಸುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
ಕೃಷಿ ಇಲಾಖೆ
*TSS SIRSI* market report 4-11-2017
Rate in rs/ per QuintalTSS SIRSI … [Read more...] about *TSS SIRSI* market report 4-11-2017
ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ
ಕಾರವಾರ:ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಸಿಹಿ ನೀರಿನ ಬಾವಿ ಸೇರಿದಂತೆ ಕೃಷಿ ಭೂಮಿಗಳಿಗೆ ಉಪ್ಪು ನೀರು ನುಗ್ಗುತ್ತಿದ್ದು, ಬರ ಪರಿಸ್ಥಿತಿ ನಡುವೆ ಇದು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಒಂದು ಮಗ್ಗುಲಲ್ಲಿ ಉಪ್ಪು ನೀರಿನ ಬೃಹತ್ ಆಗರವನ್ನೆ ಹೊಂದಿರುವ ಕರಾವಳಿ ತಾಲೂಕುಗಳು ಇದೀಗ ಅದರಿಂದಲೇ ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಸಮುದ್ರದಲ್ಲಿ ಉಬ್ಬರವಿಳತವಾದಾಗ ನದಿ ಮೂಲಕ ಹಿಮ್ಮುಕವಾಗಿ ಹರಿಯುವ ಉಪ್ಪು ನೀರು ಈ ಭಾಗದ … [Read more...] about ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ