ಹೊನ್ನಾವರ: sಸರ್ಕಾರದ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿ ಜನರಿಗೆ ತಲುಪುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ವಿಶೇಷ ಪ್ರಯತ್ನ ನಡೆಸಿ ಮಾಹಿತಿ ನೀಡುವಂತಹ ಕಾರ್ಯಕ್ಕೆ ಮುಂದಾಗಬೇಕು ಎಂದು ತಾಲೂಕ ಪಂಚಾಯತ ಆಡಳಿತಾಧಿಕಾರಿ ವಿನೋಧ ಅನ್ವೇಕರ್ ಸಲಹೆ ನೀಡಿದರು.ತಾಲೂಕ ಪಂಚಾಯತಿ ಸಭಾಭವನದಲ್ಲಿ ಸಾಮನ್ಯಸಭೆಯಲ್ಲಿ ವಿವಿಧ ಇಲಾಖೆಯ ಚರ್ಚೆ ನಡೆಸಿ ಹಲವು ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು. ಹೆಸ್ಕಾಂ ಇಲಾಖೆಯ ಚರ್ಚೆಯಲ್ಲಿ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ … [Read more...] about ಸರ್ಕಾರದ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸಲು ಪ್ರಯತ್ನಿಸಿ;ಅಧಿಕಾರಿಗಳಿಗೆ ಸಲಹೆ
ಕೃಷಿ
ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹೊನ್ನಾವರ ;ತಾಲೂಕಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲೂಕಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಸಹಾಯಕ ಕೃಷಿ ನಿರ್ದೇಶಕರು ಅರ್ಜಿ ಆಹ್ವಾನಿಸಿದ್ದಾರೆ. ಆಸಕ್ತರು ಹೊನ್ನಾವರ ಕೃಷಿ ಇಲಾಖೆ ಕಚೇರಿಯಿಂದ ಅರ್ಜಿ ಪಡೆದು ಮಾಹಿತಿಯೊಂದಿಗೆ ಅಗಷ್ಟ ೧೫ರೊಳಗೆ ಸಲ್ಲಿಸಬೇಕಿದೆ.ಕೃಷಿ, ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ತೋಟಗಾರಿಕೆ, ಹೈನುಗಾರಿಕೆ, ಆಧುನಿಕ ಯಂತ್ರೋಪಕರಣಗಳ ಬಳಕೆ, ಹೈಟೆಕ್ ತಂತ್ರಜ್ಞಾನ ಬಳಕೆ, ರೇಷ್ಮೆ … [Read more...] about ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ತ್ವರಿತ ಸಾಲ ಬಿಡುಗಡೆಗೆ ಬ್ಯಾಂಕರ್ ಗಳಿಗೆ ಕೇಂದ್ರ ಸಚಿವ ಶ್ರೀ ಡಿ. ವಿ. ಸದಾನಂದ ಗೌಡ ಸೂಚನೆ
ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ (ಪಿಎಂಇಜಿಪಿ) ಅಡಿ ಸಣ್ಣ ಕೈಗಾರಿಕೆ, ಕೃಷಿ, ಶಿಕ್ಷಣ, ವಸತಿ ಮತ್ತಿತರ ಆದ್ಯತಾ ವಲಯದ ಯೋಜನೆಗಳಿಗೆ ಸಾಲ ಮಂಜೂರು ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಡಿ ವಿ ಸದಾನಂದ ಗೌಡ ಬ್ಯಾಂಕರುಗಳಿಗೆ ಸೂಚನೆ ನೀಡಿದರು.ಬೆಂಗಳೂರಿನಲ್ಲಿ ಕೇಂದ್ರ ಸಚಿವರು, ಲೀಡ್ ಬ್ಯಾಂಕ್ ಅಗಿರುವ ಕೆನರಾ ಬ್ಯಾಂಕು ಹಾಗೂ ಇತರೆ ಬ್ಯಾಂಕರುಗಳೊಂದಿಗೆ ವಿವಿಧ ಸಾಲಯೋಜನೆಗಳ ಪ್ರಗತಿ ಪರಿಶೀಲನೆ … [Read more...] about ತ್ವರಿತ ಸಾಲ ಬಿಡುಗಡೆಗೆ ಬ್ಯಾಂಕರ್ ಗಳಿಗೆ ಕೇಂದ್ರ ಸಚಿವ ಶ್ರೀ ಡಿ. ವಿ. ಸದಾನಂದ ಗೌಡ ಸೂಚನೆ
ಆಯುಷ್ಮಾನ್ ಸಹಕಾರ ಕ್ಕೆ ಚಾಲನೆ
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗು ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವರಾದ ಶ್ರೀ ನರೇಂದ್ರ ಸಿಂಗ್ ಥೋಮರ್ ಅವರಿಂದ ’ಆಯುಷ್ಮಾನ್ ಸಹಕಾರ’ ಕ್ಕೆ ಚಾಲನೆ ನೀಡಿದರು. ದೇಶದಲ್ಲಿ ಆರೋಗ್ಯರಕ್ಷಣಾ ಮೂಲಸೌಕರ್ಯವನ್ನು ರೂಪಿಸುವಲ್ಲಿ ಸಹಕಾರಿಗಳು ಪ್ರಮುಖ ಪಾತ್ರವಹಿಸಲು ನೆರವಾಗುವ ವಿಶಿಷ್ಟ ಯೋಜನೆ ಇದಾಗಿದೆ. ಇದನ್ನು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದಡಿಯಲ್ಲಿ ಬರುವ ಅಪೆಕ್ಸ್ ಸ್ವಾಯತ್ತ ಅಭಿವೃದ್ಧಿ ಹಣಕಾಸು ಸಂಸ್ಥೆಯಾದ … [Read more...] about ಆಯುಷ್ಮಾನ್ ಸಹಕಾರ ಕ್ಕೆ ಚಾಲನೆ
ಎಪಿಎಮ್ ಸಿ, ಭೂ ಸುಧಾರಣಾ ಕಾಯ್ದೆ ವಿರೋಧಿಸಿವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ನೇತೃತ್ವದಲ್ಲಿ ಪ್ರತಿಭಟನೆ ಯಶಸ್ವಿ
ಹಳಿಯಾಳ:- ಎಪಿಎಮ್ಸಿ, ಭೂ ಸುಧಾರಣಾ, ಕೃಷಿ ಮತ್ತು ವಿದ್ಯುತ್ ಕಾಯ್ದೆ ತಿದ್ದುಪಡಿಗಳನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು, ರೈತ, ಕಾರ್ಮಿಕ ಸಂಘಟನೆಗಳ ಜಂಟಿ ‘ಐಕ್ಯ ಹೋರಾಟ ಸಮೀತಿ’ಯಿಂದ ಕರೆ ನೀಡಿದ ಹಳಿಯಾಳ ಬಂದ್ ಯಶಸ್ವಿಯಾಗಿದೆ.ರಾಜ್ಯದ ವಿವಿಧ ಸಂಘಟನೆಗಳು ಕರ್ನಾಟಕ ಬಂದ ಕರೆ ನೀಡಿದ ಹಿನ್ನೆಲೆ ಹಳಿಯಾಳದ ಸಂಘಟನೆಗಳು ಹಳಿಯಾಳ ಬಂದ್ಗೆ ಕರೆ ನೀಡಿದ್ದವು. ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಚ್ಚಿದ್ದರೇ ಕೆಎಸ್ಆರ್ಟಿಸಿ ಬಸ್ಗಳು ರಸ್ತೆಗೆ … [Read more...] about ಎಪಿಎಮ್ ಸಿ, ಭೂ ಸುಧಾರಣಾ ಕಾಯ್ದೆ ವಿರೋಧಿಸಿವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ನೇತೃತ್ವದಲ್ಲಿ ಪ್ರತಿಭಟನೆ ಯಶಸ್ವಿ