• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕೆನರಾ

ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ

August 23, 2017 by Sachin Hegde Leave a Comment

ಕಾರವಾರ: ಸಿಂಡ್ ಆರ್‍ಸೆಟಿ ಹಾಗೂ ಕೆನರಾ ಬ್ಯಾಂಕ್ ಆರ್‍ಸೆಟಿಯಲ್ಲಿ ತರಬೇತಿ ಪಡೆದವರ ಸ್ಥಿತಿಗತಿ ಕುರಿತು ಅದ್ಯಯನ ನಡೆಸಿ ವರದಿ ನೀಡುವಂತೆ ಸಂಸದ ಅನಂತಕುಮಾರ ಹೆಗಡೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಉತ್ತರ ಕನ್ನಡ ಜಿಲ್ಲಾಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈವರೆಗೆ ಜಿಲ್ಲೆಯಲ್ಲಿ ನಿರುದ್ಯೋಗಸ್ಥ ಯುವ ಸಮುದಾಯಕ್ಕೆ ಸ್ವಯಂ … [Read more...] about ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ

ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ ಆರ್‍ಸೆಟಿಯ ವಾರ್ಷಿಕ ವರದಿ ಬಿಡುಗಡೆ

August 11, 2017 by Sachin Hegde Leave a Comment

ಹಳಿಯಾಳ:ಜಗತ್ತು ತಾಂತ್ರಿಕತೆಯೆಡೆಗೆ ವಾಲುತ್ತಿದ್ದು ತಂತ್ರಾಂಶ ಅಭಿವೃದ್ದಿಯಿಂದ ಜಗತ್ತಿನ ವಿದ್ಯಮಾನಗಳು ಅಂಗೈಯಲ್ಲಿ ದೊರೆಯುತ್ತಿರುವುದರಿಂದ ಬದಲಾವಣೆಗಳನ್ನು ಪ್ರತಿಯೊಬ್ಬರು ಸ್ವೀಕರಿಸಬೇಕು ಹಾಗೂ ಪ್ರಾಥಮಿಕ ಹಂತದಿಂದಲೇ ತಾಂತ್ರಿಕ ಶಿಕ್ಷಣ ನೀಡುವಲ್ಲಿ ಸರ್ಕಾರಗಳು ಮಹತ್ವದ ದಾಪುಗಾಲು ಇಡಬೇಕಾಗಿದೆ ಎಂದು ಮಣಿಪಾಲ ಗ್ಲೋಬಲ್ ಎಜುಕೇಶನ್ ಸರ್ವಿಸಸ್‍ನ ಆಧ್ಯಕ್ಷ ಟಿ.ವಿ.ಮೋಹನದಾಸ ಪೈ ಅಭಿಪ್ರಾಯಪಟ್ಟರು. ಅವರು ಗುರುವಾರ ಹಳಿಯಾಳ ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ … [Read more...] about ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ ಆರ್‍ಸೆಟಿಯ ವಾರ್ಷಿಕ ವರದಿ ಬಿಡುಗಡೆ

ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗ ನಿರ್ಮಾಣಕ್ಕೆ ಸಜ್ಜಾದ ಸರ್ಕಾರ

August 10, 2017 by Sachin Hegde Leave a Comment

ಕಾರವಾರ: ಜಿಲ್ಲೆಯಲ್ಲಿ ಸೂಕ್ಷ್ಮ, ಅತೀ ಸೂಕ್ಷ್ಮ ಅರಣ್ಯ ಪ್ರದೇಶಗಳ ಮಾರ್ಗವಾಗಿ ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗದಲ್ಲಿ ನಿರ್ಮಾಣ ಮಾಡಲು ಸರಕಾರ ಸಜ್ಜಾಗಿದೆ. ಕೆಲ ಪ್ರಮುಖ ಬದಲಾವಣೆಗಳನ್ನು ಮಾಡಿ ಮಳೆಗಾಲದ ಮುಕ್ತಾಯದ ನಂತರ ಅನುಷ್ಠಾನಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ. ಇದಕ್ಕೆ ಪರಿಸರವಾದಿಗಳು ಮತ್ತು ವನ್ಯ ಜೀವಿ ಪ್ರಿಯರಿಂದ ತೀವ್ರ ವಿರೋಧದ ವ್ಯಕ್ತವಾಗುತ್ತಿದೆ. ಕಾಳಿ ಹುಲಿ ಸಂರಕ್ಷಣಾ ಪ್ರದೇಶ ಹಾಗೂ ದಾಂಡೇಲಿ ವನ್ಯಜೀವಿ ಧಾಮದ ವ್ಯಾಪ್ತಿಯಲ್ಲಿ ಕೆನರಾ … [Read more...] about ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗ ನಿರ್ಮಾಣಕ್ಕೆ ಸಜ್ಜಾದ ಸರ್ಕಾರ

ಗುರುಪೂರ್ಣಿಮೆ ಅಂಗವಾಗಿ ಸ್ವರ ನಮನ ಕಾರ್ಯಕ್ರಮ

August 8, 2017 by Sachin Hegde Leave a Comment

ಕಾರವಾರ:ಕೆನರಾ ವೆಲ್‍ಫೇರ್ ಟ್ರಸ್ಟ್ ನಡೆಸುತ್ತಿರುವ ದಿನಕರ ಕಲಾನಿಕೇತನ ಸಂಗೀತ ಶಾಲೆಯಲ್ಲಿ ಈಚೆಗೆ ಗುರುಪೂರ್ಣಿಮೆ ಅಂಗವಾಗಿ ಸ್ವರ ನಮನ ಕಾರ್ಯಕ್ರಮ ನಡೆಯಿತು. ಕೆನರಾ ವೆಲ್‍ಫೇರ್ ಟ್ರಸ್ಟ್‍ನ ಅಧ್ಯಕ್ಷ ಎಸ್.ಪಿ.ಕಾಮತ್, ಸಂಗೀತಕ್ಕೆ ರಾಗ, ತಾಳ, ಲಯದ ಜತೆಗೆ ಭಾವವೂ ಮುಖ್ಯವಾಗುತ್ತದೆ. ಮಕ್ಕಳಲ್ಲಿ ಸಂಗೀತದತ್ತ ಒಲವು ಮೂಡಿಸಲು ಪಾಲಕರು ಪ್ರಯತ್ನಿಸಬೇಕು ಎಂದರು. ದಿ. ಪಂಡಿತ್ ಷಡಕ್ಷರಿ ಗವಾಯಿ ಹಾಗೂ ವಿ.ಜಿ.ಪಾಟೀಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. … [Read more...] about ಗುರುಪೂರ್ಣಿಮೆ ಅಂಗವಾಗಿ ಸ್ವರ ನಮನ ಕಾರ್ಯಕ್ರಮ

ಮಾಜಿ ಸಂಸದ ದೇವರಾಯ ನಾಯ್ಕ ನಿಧನ ,ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಂಬನಿ

July 13, 2017 by Gaju Gokarna Leave a Comment

ಹೊನ್ನಾವರ :ಜಿಲ್ಲೆಯಲ್ಲಿ ಭೂ ಗೇಣಿದಾರರ ಹಕ್ಕಿಗಾಗಿ ಅವಿರತವಾಗಿ ಹೋರಾಡಿ ಬಡ ರೈತ ಕುಟುಂಬಗಳಿಗೆ ನ್ಯಾಯ ನೀಡಿದ, ನಿರಂತರವಾಗಿ ಕಾಂಗ್ರೆಸ್ ಪಕ್ಷದಿಂದ ನಾಲ್ಕು ಬಾರಿ ಕೆನರಾ ಲೋಕಸಭಾ ಕೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ದೇವರಾಯ ನಾಯ್ಕ ಅವರ ನಿಧನಕ್ಕೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಕಂಬನಿ ಮಿಡಿದಿದ್ದಾರೆ.ಅವರ ನಿಧನದಿಂದ ಕಾಂಗ್ರೆಸ್ ಪಕ್ಷ ಬಡವಾಗಿದ್ದು, ಒರ್ವ ಉತ್ತಮ ಶಿಸ್ತುಬದ್ದ, … [Read more...] about ಮಾಜಿ ಸಂಸದ ದೇವರಾಯ ನಾಯ್ಕ ನಿಧನ ,ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಂಬನಿ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar