• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ

ಮಹಿಳೆಯರಿಗಾಗಿ ನಡೆದ ಉಚಿತ ಕಾನೂನು ಶಿಬಿರ

September 1, 2019 by Yogaraj SK Leave a Comment

kanunu arivu shibira

ಹಳಿಯಾಳ:- ಜೀವನದ ಪ್ರತಿ ನಿತ್ಯದ ದೈನಂದಿನ ದಿನಗಳಲ್ಲಿ ಹೆಜ್ಜೆ ಹಜ್ಜೆಗೂ ಕಾನೂನುಗಳಿವೆ. ಮಹಿಳೆಯರು ತಮಗಾಗಿ ಇರುವ ಕಾನೂನುಗಳ ಬಗ್ಗೆ ಅರಿತುಕೊಂಡು ತಮ್ಮ ಹಕ್ಕು ರಕ್ಷಣೆಗಾಗಿ, ನ್ಯಾಯಕ್ಕಾಗಿ ಕಾನೂನಿನ ನೆರವು ಪಡೆಯಲು ಹಿಂಜರಿಯಬಾರದು ಎಂದು ಹಳಿಯಾಳ ಪೋಲಿಸ್ ಠಾಣೆಯ ಸಿಪಿಐ ಬಿ.ಎಸ್.ಲೋಕಾಪುರ ಕರೆ ನೀಡಿದರು. ಕೆನರಾಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯಡಿ ಹಳಿಯಾಳ ತಾಲೂಕಿನ ಜನಗಾ ಗ್ರಾಮದಲ್ಲಿ ಮಹಿಳೆಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು … [Read more...] about ಮಹಿಳೆಯರಿಗಾಗಿ ನಡೆದ ಉಚಿತ ಕಾನೂನು ಶಿಬಿರ

ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯ ೧೫ ನೇ ವಾರ್ಷಿಕ ವರದಿ ಬಿಡುಗಡೆ

August 13, 2019 by Yogaraj SK Leave a Comment

RVD , rudset annual report

ಹಳಿಯಾಳ:- ಬಡತನ-ನಿರಕ್ಷರತೆ-ನಿರುದ್ಯೋಗ ಈ ಮೂರು ದೇಶಕ್ಕೆ ಅಂಟಿದ ಮಹಾರೋಗಗಳಾಗಿದ್ದು ಯಾರು ಇವುಗಳಿಗೆ ಹೆದರಬೇಡಿ. ಎಲ್ಲರೂ ಒಗ್ಗಟ್ಟಾಗಿ ಈ ಮೂರು ಪಿಡುಗುಗಳ ವಿರುದ್ದ ಹೊರಾಟಬೇಕಿರುವುದು ಮುಖ್ಯವಾಗಿದೆ ಎಂದು ಹಳಿಯಾಳ ಶಾಸಕ ಹಾಗೂ ವಿಆರ್‍ದೇಶಪಾಂಡೆ ಮೇಮೋರಿಯಲ್ ಟ್ರಸ್ಟ್‍ನ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಪಟ್ಟಣದ ಆರ್‍ಸೆಟಿ ಸಭಾಭವನದಲ್ಲಿ ನಡೆದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯ 15ನೇ ವಾರ್ಷಿಕ ವರದಿ ಬಿಡುಗಡೆಯ ಸಮಾರಂಭದಲ್ಲಿ ವಾರ್ಷಿಕ … [Read more...] about ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯ ೧೫ ನೇ ವಾರ್ಷಿಕ ವರದಿ ಬಿಡುಗಡೆ

ಸ್ವಸಹಾಯ ಸಂಘಗಗಳಿಗೆ ಆರೋಗ್ಯ ಮಾಹಿತಿ ಕಾರ್ಯಾಗಾರ

July 22, 2019 by Yogaraj SK Leave a Comment

health awareness camp

ಹಳಿಯಾಳ:- “ಆರೋಗ್ಯವೆ ಭಾಗ್ಯ” ವಾಗಿದ್ದು ಸುಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು ಮತ್ತು ಶುದ್ದ ಕುಡಿಯುವ ನೀರಿನ ಬಳಕೆಯನ್ನು ಮಾಡುವಂತೆ ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ ಮಾನೆ ಹೇಳಿದರು. ಕೆನರಾ ಬ್ಯಾಂಕ ಮತ್ತು ವಿ.ಆರ್.ಡಿ.ಎಮ್ ಟ್ರಸ್ಟ ಪ್ರಾಯೋಜಿತ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ಹಳಿಯಾಳ ತಾಲೂಕಾ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಹಳಿಯಾಳ ವತಿಯಿಂದ ಸ್ವಸಹಾಯ ಸಂಘಗಳಿಗೆ ಹಮ್ಮಕೊಂಡಿದ್ದ ಆರೋಗ್ಯ … [Read more...] about ಸ್ವಸಹಾಯ ಸಂಘಗಗಳಿಗೆ ಆರೋಗ್ಯ ಮಾಹಿತಿ ಕಾರ್ಯಾಗಾರ

ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ ಉದ್ಯೋಗ ವಾಹಿನಿ ಸಂಚಾರಿ ವಾಹನ ಲೋಕಾರ್ಪಣೆ

March 21, 2019 by Yogaraj SK Leave a Comment

UDYOGA VAHINI vahanakke chalane

ಹಳಿಯಾಳ : ಕೆನರಾ ಬ್ಯಾಂಕ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯವರು ಮಹಿಳಾ ಉದ್ಯಮಿಗಳು ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡಲು “ಉದ್ಯೋಗ ವಾಹಿನಿ” ಸಂಚಾರಿ ವಾಹನ ನೂತನ ಯೋಜನೆ ಜಾರಿಗೊಳಿಸಿದ್ದು ಈ ವಾಹನಕ್ಕೆ ಸಂಸ್ಥೆಯ ಕಾರ್ಯಕಾರಣಿ ಮಂಡಳಿಯ ಅಧ್ಯಕ್ಷ ಪ್ರಸಾದ್ ಆರ್ ದೇಶಪಾಂಡೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ರುಡಸೆಟ್ ಸಂಸ್ಥೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಉದ್ಯೋಗ ವಾಹಿನಿ” ಸಂಚಾರಿ ಮಾರಾಟ ಮಳಿಗೆಗೆ ಚಾಲನೆ ನೀಡಿ ಮಾತನಾಡಿದ ಪ್ರಸಾದ ಕೆನರಾ ಬ್ಯಾಂಕ … [Read more...] about ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ ಉದ್ಯೋಗ ವಾಹಿನಿ ಸಂಚಾರಿ ವಾಹನ ಲೋಕಾರ್ಪಣೆ

ಆದರ್ಶ ಗ್ರಾಮ ಮಾಡುವ ಯೋಜನೆ 2 ಹಳ್ಳಿಗಳನ್ನು ದತ್ತು ಸ್ವೀಕರಿಸಿದ ಹಳಿಯಾಳದ ಸಿಬಿಡಿ ಆರ್‍ಸೆಟ್ ಸಂಸ್ಥೆ

August 3, 2018 by Yogaraj SK Leave a Comment

2 villages adopted BY RUDSET

ಹಳಿಯಾಳ: ನಗರ ಭಾಗಗಳಲ್ಲಿ ಮಾತ್ರ ಕೇಂದ್ರಿಕೃತವಾಗುತ್ತಿರುವ ಉದ್ಯೋಗಗಳು, ಕಂಪೆನಿಗಳು ಗ್ರಾಮೀಣ ಭಾಗದತ್ತು ಆಕರ್ಷಿತರಾಗಬೇಕು ಹಾಗೂ ಗ್ರಾಮೀಣ ಭಾಗಗಳಲ್ಲಿ ಹೆಚ್ಚೆಚ್ಚು ಉದ್ಯೋಗಗಳು ಸೃಷ್ಠಿಯಾಗಬೇಕು ಆ ನಿಟ್ಟಿನಲ್ಲಿ ಸರ್ಕಾರ ನೂತನ ಕಾರ್ಯಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.  ಪಟ್ಟಣದ ಕೆಎಲ್‍ಎಸ್ ಮಹಾವಿದ್ಯಾಲಯದಲ್ಲಿ ನಡೆದ  ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯ 14ನೇ … [Read more...] about ಆದರ್ಶ ಗ್ರಾಮ ಮಾಡುವ ಯೋಜನೆ 2 ಹಳ್ಳಿಗಳನ್ನು ದತ್ತು ಸ್ವೀಕರಿಸಿದ ಹಳಿಯಾಳದ ಸಿಬಿಡಿ ಆರ್‍ಸೆಟ್ ಸಂಸ್ಥೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar