ಹಳಿಯಾಳ:- ಜೀವನದ ಪ್ರತಿ ನಿತ್ಯದ ದೈನಂದಿನ ದಿನಗಳಲ್ಲಿ ಹೆಜ್ಜೆ ಹಜ್ಜೆಗೂ ಕಾನೂನುಗಳಿವೆ. ಮಹಿಳೆಯರು ತಮಗಾಗಿ ಇರುವ ಕಾನೂನುಗಳ ಬಗ್ಗೆ ಅರಿತುಕೊಂಡು ತಮ್ಮ ಹಕ್ಕು ರಕ್ಷಣೆಗಾಗಿ, ನ್ಯಾಯಕ್ಕಾಗಿ ಕಾನೂನಿನ ನೆರವು ಪಡೆಯಲು ಹಿಂಜರಿಯಬಾರದು ಎಂದು ಹಳಿಯಾಳ ಪೋಲಿಸ್ ಠಾಣೆಯ ಸಿಪಿಐ ಬಿ.ಎಸ್.ಲೋಕಾಪುರ ಕರೆ ನೀಡಿದರು. ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯಡಿ ಹಳಿಯಾಳ ತಾಲೂಕಿನ ಜನಗಾ ಗ್ರಾಮದಲ್ಲಿ ಮಹಿಳೆಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು … [Read more...] about ಮಹಿಳೆಯರಿಗಾಗಿ ನಡೆದ ಉಚಿತ ಕಾನೂನು ಶಿಬಿರ
ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ
ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯ ೧೫ ನೇ ವಾರ್ಷಿಕ ವರದಿ ಬಿಡುಗಡೆ
ಹಳಿಯಾಳ:- ಬಡತನ-ನಿರಕ್ಷರತೆ-ನಿರುದ್ಯೋಗ ಈ ಮೂರು ದೇಶಕ್ಕೆ ಅಂಟಿದ ಮಹಾರೋಗಗಳಾಗಿದ್ದು ಯಾರು ಇವುಗಳಿಗೆ ಹೆದರಬೇಡಿ. ಎಲ್ಲರೂ ಒಗ್ಗಟ್ಟಾಗಿ ಈ ಮೂರು ಪಿಡುಗುಗಳ ವಿರುದ್ದ ಹೊರಾಟಬೇಕಿರುವುದು ಮುಖ್ಯವಾಗಿದೆ ಎಂದು ಹಳಿಯಾಳ ಶಾಸಕ ಹಾಗೂ ವಿಆರ್ದೇಶಪಾಂಡೆ ಮೇಮೋರಿಯಲ್ ಟ್ರಸ್ಟ್ನ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಪಟ್ಟಣದ ಆರ್ಸೆಟಿ ಸಭಾಭವನದಲ್ಲಿ ನಡೆದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯ 15ನೇ ವಾರ್ಷಿಕ ವರದಿ ಬಿಡುಗಡೆಯ ಸಮಾರಂಭದಲ್ಲಿ ವಾರ್ಷಿಕ … [Read more...] about ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯ ೧೫ ನೇ ವಾರ್ಷಿಕ ವರದಿ ಬಿಡುಗಡೆ
ಸ್ವಸಹಾಯ ಸಂಘಗಗಳಿಗೆ ಆರೋಗ್ಯ ಮಾಹಿತಿ ಕಾರ್ಯಾಗಾರ
ಹಳಿಯಾಳ:- “ಆರೋಗ್ಯವೆ ಭಾಗ್ಯ” ವಾಗಿದ್ದು ಸುಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು ಮತ್ತು ಶುದ್ದ ಕುಡಿಯುವ ನೀರಿನ ಬಳಕೆಯನ್ನು ಮಾಡುವಂತೆ ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ ಮಾನೆ ಹೇಳಿದರು. ಕೆನರಾ ಬ್ಯಾಂಕ ಮತ್ತು ವಿ.ಆರ್.ಡಿ.ಎಮ್ ಟ್ರಸ್ಟ ಪ್ರಾಯೋಜಿತ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಹಳಿಯಾಳ ತಾಲೂಕಾ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಹಳಿಯಾಳ ವತಿಯಿಂದ ಸ್ವಸಹಾಯ ಸಂಘಗಳಿಗೆ ಹಮ್ಮಕೊಂಡಿದ್ದ ಆರೋಗ್ಯ … [Read more...] about ಸ್ವಸಹಾಯ ಸಂಘಗಗಳಿಗೆ ಆರೋಗ್ಯ ಮಾಹಿತಿ ಕಾರ್ಯಾಗಾರ
ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ ಉದ್ಯೋಗ ವಾಹಿನಿ ಸಂಚಾರಿ ವಾಹನ ಲೋಕಾರ್ಪಣೆ
ಹಳಿಯಾಳ : ಕೆನರಾ ಬ್ಯಾಂಕ ದೇಶಪಾಂಡೆ ಆರ್ಸೆಟ್ ಸಂಸ್ಥೆಯವರು ಮಹಿಳಾ ಉದ್ಯಮಿಗಳು ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡಲು “ಉದ್ಯೋಗ ವಾಹಿನಿ” ಸಂಚಾರಿ ವಾಹನ ನೂತನ ಯೋಜನೆ ಜಾರಿಗೊಳಿಸಿದ್ದು ಈ ವಾಹನಕ್ಕೆ ಸಂಸ್ಥೆಯ ಕಾರ್ಯಕಾರಣಿ ಮಂಡಳಿಯ ಅಧ್ಯಕ್ಷ ಪ್ರಸಾದ್ ಆರ್ ದೇಶಪಾಂಡೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ರುಡಸೆಟ್ ಸಂಸ್ಥೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಉದ್ಯೋಗ ವಾಹಿನಿ” ಸಂಚಾರಿ ಮಾರಾಟ ಮಳಿಗೆಗೆ ಚಾಲನೆ ನೀಡಿ ಮಾತನಾಡಿದ ಪ್ರಸಾದ ಕೆನರಾ ಬ್ಯಾಂಕ … [Read more...] about ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ ಉದ್ಯೋಗ ವಾಹಿನಿ ಸಂಚಾರಿ ವಾಹನ ಲೋಕಾರ್ಪಣೆ
ಆದರ್ಶ ಗ್ರಾಮ ಮಾಡುವ ಯೋಜನೆ 2 ಹಳ್ಳಿಗಳನ್ನು ದತ್ತು ಸ್ವೀಕರಿಸಿದ ಹಳಿಯಾಳದ ಸಿಬಿಡಿ ಆರ್ಸೆಟ್ ಸಂಸ್ಥೆ
ಹಳಿಯಾಳ: ನಗರ ಭಾಗಗಳಲ್ಲಿ ಮಾತ್ರ ಕೇಂದ್ರಿಕೃತವಾಗುತ್ತಿರುವ ಉದ್ಯೋಗಗಳು, ಕಂಪೆನಿಗಳು ಗ್ರಾಮೀಣ ಭಾಗದತ್ತು ಆಕರ್ಷಿತರಾಗಬೇಕು ಹಾಗೂ ಗ್ರಾಮೀಣ ಭಾಗಗಳಲ್ಲಿ ಹೆಚ್ಚೆಚ್ಚು ಉದ್ಯೋಗಗಳು ಸೃಷ್ಠಿಯಾಗಬೇಕು ಆ ನಿಟ್ಟಿನಲ್ಲಿ ಸರ್ಕಾರ ನೂತನ ಕಾರ್ಯಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಕೆಎಲ್ಎಸ್ ಮಹಾವಿದ್ಯಾಲಯದಲ್ಲಿ ನಡೆದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯ 14ನೇ … [Read more...] about ಆದರ್ಶ ಗ್ರಾಮ ಮಾಡುವ ಯೋಜನೆ 2 ಹಳ್ಳಿಗಳನ್ನು ದತ್ತು ಸ್ವೀಕರಿಸಿದ ಹಳಿಯಾಳದ ಸಿಬಿಡಿ ಆರ್ಸೆಟ್ ಸಂಸ್ಥೆ