ಹಳಿಯಾಳ: ಈವರೆಗೆ 18,200ಕ್ಕೂ ಹೆಚ್ಚು ಯುವಕ,ಯುವತಿಯರಿಗೆ ವಿವಿಧ ಸ್ವ-ಉದ್ಯೋಗದ ಕೌಶಲ್ಯ ಅಭಿವೃದ್ಧಿ ತರಬೇತಿಗಳನ್ನು ನೀಡಿ ಸ್ವಾವಲಂಬಿಗಳಾಗಿ ರೂಪಿಸಿ ತನ್ನ ಉತ್ತಮ ಕಾರ್ಯಯೋಜನೆಗಳ ಮೂಲಕ ಭಾರತ ದೇಶದಲ್ಲಿಯೇ 2ನೇ ಸ್ಥಾನದಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯು 14ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ. ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿ 2004ನೇ ಸಾಲಿನಲ್ಲಿ ಪ್ರಾರಂಭವಾದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ … [Read more...] about 14ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ ದೇಶದ 2ನೇ ಪ್ರತಿಷ್ಠಿತ ಹಳಿಯಾಳದ ಆರ್ಸೆಟ್ ಸಂಸ್ಥೆ ಆ.3ರಂದು ವಾರ್ಷಿಕ ವರದಿ ಬಿಡುಗಡೆಗೆ ಕ್ಷಣಗಣನೆ
ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ
ತೋಟಗಾರಿಕೆ ಬೆಳೆ ಬೆಳೆದು ಆರ್ಥಿಕವಾಗಿ ಸಬಲರಾಗುವಂತೆ -ಹೇರಿಯಾಳ ಕರೆ
ಹಳಿಯಾಳ: ನೀರಾವರಿ ಸೌಲಭ್ಯ ಹೊಂದಿರುವ ರೈತರು ಕೃಷಿ ಚಟುವಟಿಗಳ ಜೋತೆ ತೋಟಗಾರಿಕೆ ಬೆಳೆಗಳನ್ನು ಬೆಳೆದು ಅರ್ಥಿಕವಾಗಿ ಸಬಲರಾಗುವಂತೆ ಸಹಾಯಕ ತೋಟಗಾರಿಕೆ ನಿರ್ದೇಶಕ ಎ.ಆರ್.ಹೇರಿಯಾಳ ಕರೆ ನೀಡಿದರು. ಪಟ್ಟಣದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ವತಿಯಿಂದ ಸಂಕನಕೊಪ ಗ್ರಾಮದಲ್ಲಿ ರೈತರಿಗೆ ತೋಟಗಾರಿಕೆ ಇಲಾಖೆಯ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮದಲ್ಲಿ ಭಾಗ ವಹಿಸಿ ರೈತರಿಗೆ ಉಚಿತ ತರಕಾರಿ ಬೀಜಗಳನ್ನು ವಿತರಿಸಿ ಮಾತನಾಡಿದರು. ತೋಟಗಾರಿಕೆ ಇಲಾಖೆಯಲ್ಲಿ ಕೃಷಿ … [Read more...] about ತೋಟಗಾರಿಕೆ ಬೆಳೆ ಬೆಳೆದು ಆರ್ಥಿಕವಾಗಿ ಸಬಲರಾಗುವಂತೆ -ಹೇರಿಯಾಳ ಕರೆ
ಸ್ವ ಉದ್ಯೋಗ ಮಾಡಲು ಆಸಕ್ತಿಯುಳ್ಳವರಿಗೆ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ವತಿಯಿಂದ 18 ರಿಂದ 35 ವರ್ಷ ವಯೋಮಿತಿಯೊಳಗಿರುವ ಸ್ವ ಉದ್ಯೋಗ ಮಾಡಲು ಆಸಕ್ತಿಯುಳ್ಳವರಿಗೆÀ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ ತಿಂಗಳಲ್ಲಿ ಫಾಸ್ಟ ಫುಡ್ ಸ್ಟಾಲ್ ಉದ್ಯಮಿ, ಶಾಪ್ ಕೀಪರ, ಕಂಪ್ಯೂಟರ್ ಡಿ.ಟಿ.ಪಿ. ಕೋಳಿ ಸಾಕಾಣಿಕೆ ಹಾಗೂ ಗೃಹಪೋಗಿ ವಿದ್ಯುತ್ ಉಪಕರಣಗಳ ದುರಸ್ಥಿ ತರಬೇತಿ ನೀಡಲಾಗುವದು. ಆಸಕ್ತ ಅಭ್ಯರ್ಥಿಗಳು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್ಸೆಟ್ … [Read more...] about ಸ್ವ ಉದ್ಯೋಗ ಮಾಡಲು ಆಸಕ್ತಿಯುಳ್ಳವರಿಗೆ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ