• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕೇಂದ್ರ ಸರ್ಕಾರ

ಕನ್ನಡದ ಕಿಚ್ಚು ಹಚ್ಚುವ ಕೆಲಸ ಕನ್ನಡಿಗರಿಂದಲೇ ನಡೆಯಬೇಕಿದೆ : ಸುಜಾತ ಗಾಂವ್ಕರ್

April 5, 2021 by Vishwanath Shetty Leave a Comment

ಹೊನ್ನಾವರ: ಪಟ್ಟಣದ ನ್ಯೂ ಇಂಗ್ಲೀಷ್ ಶಾಲಾ ಸಭಾಭವನದಲ್ಲಿ  ಕರವೇ ತಾಲೂಕಾ ಘಟಕದ ಕಾರ್ಯಕರ್ತರ ಸಭೆ ನಡೆಯಿತು.ಸಭೆ ಉದ್ದೇಶಿಸಿ  ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಮಾತನಾಡಿ ಕನ್ನಡಕ್ಕಾಗಿ ಅದೆಷ್ಟು ಮೊಕದ್ದಮೆ ಎದುರಿಸಿದ್ದೇವೆ.ನೆಲ,ಜಲ,ಭಾಷೆ ವಿಚಾರ ಬಂದಾಗ ನಮ್ಮ ಹೋರಾಟ ನಿರಂತರವಾಗಿರುತ್ತದೆ. ಕೇಂದ್ರ ಸರ್ಕಾರ ಅನೇಕ ರೀತಿಯಲ್ಲಿ ಕನ್ನಡದ ಮೇಲೆ ಹಿಂದಿ ಹೇರಿಕೆ ನಡೆಸುತ್ತಿದ್ದರು ರಾಜಕಾರಣಿಗಳು ತಮ್ಮ ಕುರ್ಚಿ ಉಳಿಸಿಕೊಳ್ಳಲು ಸುಮ್ಮನೆ ಕುಳಿತಿರುತ್ತಾರೆ.ಕನ್ನಡದ … [Read more...] about ಕನ್ನಡದ ಕಿಚ್ಚು ಹಚ್ಚುವ ಕೆಲಸ ಕನ್ನಡಿಗರಿಂದಲೇ ನಡೆಯಬೇಕಿದೆ : ಸುಜಾತ ಗಾಂವ್ಕರ್

ಕೇಂದ್ರ ಸರ್ಕಾರ ಹಲವು ಕೃಷಿ ಅಭಿವೃದ್ಧಿ ಯೋಜನೆಗಳನ್ನು ಪರಿಚಯಿಸಿದ್ದು ರೈತರು ಇದರ‌ ಸದುಪಯೋಗ ಪಡೆಯಬೇಕು- ಅನಂತಕುಮಾರ ಹೆಗಡೆ.

January 31, 2020 by Sandesh Desai Leave a Comment

ಜೋಯಿಡಾ; ದೇಶದ 450 ಸಂಸ್ಥೆಗಳು ಕೃಷಿ ಸಂಸೋಧನೆಯಲ್ಲಿ ತೊಡಗಿವೆ. ಭತ್ತದ ಬೆಳೆಗೆ ರೈತರಿಗೆ ಲಾಭವಿಲ್ಲ. ಪರ್ಯಾಯ ಬೆಳೆಯನ್ನು ಬೆಳೆಯುವಲ್ಲಿ ರೈತರಿಗೆ ಮಾರ್ಗದರ್ಶನ ಮತ್ತು ಸಹಕಾರ ಅಗತ್ಯ ಇದೆ. ಕೇಂದ್ರ ಸರಕಾರದ ಹಲವು ಕೃಷಿ ಅಭಿವೃದ್ದಿ ಪರವಾದ ಯೋಜನೆಗಳಿದ್ದು ರೈತರಿಗೆ ಪರಿಚಯ ಇಲ್ಲದೇ ಸದುಪಯೋಗವಾಗುತ್ತಿಲ್ಲ. ಜೋಯಿಡಾ ಅಭಿವೃದ್ದಿಗೆ ಕೃಷಿ ಪ್ರೋತ್ಸಾಹಿಸಬೇಕಾಗಿದೆ ಎಂದು ಸಂಸದ ಅನಂತ ಕುಮಾರ್ ಹೆಗಡೆ ಹೇಳಿದರು. ಅವರು ಜೋಯಿಡಾ ಕುಣಬಿ ಭವನದಲ್ಲಿ ಕೃಷಿ ಇಲಾಖೆ … [Read more...] about ಕೇಂದ್ರ ಸರ್ಕಾರ ಹಲವು ಕೃಷಿ ಅಭಿವೃದ್ಧಿ ಯೋಜನೆಗಳನ್ನು ಪರಿಚಯಿಸಿದ್ದು ರೈತರು ಇದರ‌ ಸದುಪಯೋಗ ಪಡೆಯಬೇಕು- ಅನಂತಕುಮಾರ ಹೆಗಡೆ.

ರಾಜ್ಯದಲ್ಲಿ‌ ನೆರೆ ಹಾವಳಿಯಿಂದ ಲಕ್ಷಾಂತರ ಜನ ನಿರಾಶ್ರಿತರಾಗಿರುವ ಕಾರಣ‌ ಕೇಂದ್ರ ಸರ್ಕಾರ “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲಿ – ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರು ಶಾಂತಕುಮಾರ ಆಗ್ರಹ.

September 17, 2019 by Yogaraj SK Leave a Comment

sugar cane growers association state president Kurubur Shantkumar

ಹಳಿಯಾಳ:- ರಾಜ್ಯದ 22 ಜಿಲ್ಲೆಗಳಲ್ಲಿ ಪ್ರವಾಹದ ಹಾನಿಗೆ ಒಳಗಾಗಿ 8 ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು 7 ಲಕ್ಷಕ್ಕೂ ಹೆಚ್ಚು ಜನರು ಇದರಿಂದ ನಿರಾಶ್ರಿತರಾಗಿರುವುದರಿಂದ ಈ ಭೀಕರ ಪ್ರವಾಹವನ್ನು ಕೇಂದ್ರ ಸರ್ಕಾರ “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲಿ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಆಗ್ರಹಿಸಿದ್ದಾರೆ. ಪಟ್ಟಣದ ಲೋಕೊಪಯೋಗಿ ಪ್ರವಾಸಿ ಮಂದಿರದಲ್ಲಿ … [Read more...] about ರಾಜ್ಯದಲ್ಲಿ‌ ನೆರೆ ಹಾವಳಿಯಿಂದ ಲಕ್ಷಾಂತರ ಜನ ನಿರಾಶ್ರಿತರಾಗಿರುವ ಕಾರಣ‌ ಕೇಂದ್ರ ಸರ್ಕಾರ “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲಿ – ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರು ಶಾಂತಕುಮಾರ ಆಗ್ರಹ.

ಹಣ ಪಡೆಯಲು ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಘೊಟ್ನೇಕರ ಆಗ್ರಹ

April 17, 2018 by Yogaraj SK Leave a Comment

ಹಳಿಯಾಳ :- ಕೇಂದ್ರ ಸರ್ಕಾರ ಮಾಡಿರುವ ನೋಟು ಅಮಾನ್ಯ ನೀತಿಯಿಂದ ಇಂದಿಗೂ ಜನಸಾಮಾನ್ಯರು ತೀರಾ ಕಷ್ಟ ಅನುಭವಿಸುತ್ತಿದ್ದು ಬ್ಯಾಂಕ್‍ಗಳಲ್ಲಿರುವ ತಮ್ಮ ಹಣ ತಾವು ಪಡೆಯಲು ತೊಂದರೆ ಅನುಭವಿಸುತ್ತಿದ್ದು ಬಿಜೆಪಿ ಮುಖಂಡರಿಗೆ ಜನರ ಸಮಸ್ಯೆ ಅರ್ಥವಾಗುತ್ತಿಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಪ್ರಶ್ನೀಸಿದ್ದಾರೆ.  ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪ್ರಸ್ತುತ ಮದುವೆ, ಗೃಹ ಪ್ರವೇಶ ಇನ್ನಿತರ ಶುಭ ಕಾರ್ಯಕ್ರಮಗಳ ಸಮಯವಾಗಿದ್ದು  … [Read more...] about ಹಣ ಪಡೆಯಲು ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಘೊಟ್ನೇಕರ ಆಗ್ರಹ

ಬಿಜೆಪಿ ಘಟಕ ಕಚೇರಿಯಲ್ಲಿ ಕಾಲ್ ಸೆಂಟರ್ ಉದ್ಗಾಟನೆ

April 5, 2018 by Yogaraj SK Leave a Comment

ಹಳಿಯಾಳ:  ಪಟ್ಟಣದ ಶಿವಾಜಿ ವೃತ್ತದ ಬಳಿಯ ಮುಖ್ಯ ಬೀದಿಯಲ್ಲಿರುವ ಬಿಜೆಪಿ ಘಟಕ ಕಚೇರಿಯಲ್ಲಿ ಕಾಲ್ ಸೆಂಟರ್ ಉದ್ಗಾಟಿಸಲಾಯಿತು.  ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ಅಧ್ಯಕ್ಷ ಶಿವಾಜಿ ನರಸಾನಿ ಹಾಗೂ ಮಾಜಿ ಶಾಸಕ ಸುನೀಲ ಹೆಗಡೆ ಉದ್ಗಾಟನೆ ನೆರವೆರಿಸಿ ರಾಜ್ಯ ಸರ್ಕಾರದ ಆಡಳತ ವೈಪಲ್ಯ ಹಾಗೂ ಕೇಂದ್ರ ಸರ್ಕಾರದ ಜನಪರ ಆಡಳಿತವನ್ನು ಮತದಾರರಿಗೆ ಮನವರಿಕೆ ಮಾಡಲು ಕಾರ್ಯಕರ್ತರು ಸಮರೋಪಾದಿಯಲ್ಲಿ ಕಾರ್ಯಪ್ರವೃತರಾಗ ಬೇಕೆಂದು ಕರೆ ನೀಡಿದರು.  ಆದಷ್ಟು ಯುವ … [Read more...] about ಬಿಜೆಪಿ ಘಟಕ ಕಚೇರಿಯಲ್ಲಿ ಕಾಲ್ ಸೆಂಟರ್ ಉದ್ಗಾಟನೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar