• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕೇರಳ

ಹಣವಿಲ್ಲದೆಯೇ ಸೈಬೀರಿಯಾಕ್ಕೆ ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕ

October 21, 2021 by Vishwanath Shetty Leave a Comment

rohan agrawal

ಹೊನ್ನಾವರ; ಹಣವಿಲ್ಲದೆಯೇ ಸೈಬೀರಿಯಾಕ್ಕೆ  ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕನಿಗೆ ಹೊನ್ನಾವರದಲ್ಲಿ ವಿವಿದ ಸಂಘಟನೆಗಳಿಂದ ಅಭಿನಂದನೆ ಸಲ್ಲಿಸಿ ಬಿಳ್ಕೊಟ್ಟರು. ಹಲವು ಹವ್ಯಾಸ, ಸಾಧನೆ ಮಾಡುವ ಜನರನ್ನು ನಾವು ಕಾಣುತ್ತೇವೆ.ಕಳೆದ ಒಂದು ವರ್ಷದಿಂದ ಭಾರತವನ್ನು ಸುತ್ತಿ ನಡೆದುಕೊಂಡೆ ಸೈಬೀರಿಯಾದಲ್ಲಿರುವ ಭೂಮಿಯ ಅತ್ಯಂತ ಶೀತ ವಲಯ ಪ್ರದೇಶ ಒಯ್‌ಮ್ಯಾಕೋನ್ ಪ್ರದೇಶಕ್ಕೆ ಭೇಟಿ ನೀಡಲು ತಿರ್ಮಾನಿಸಿದ್ದಾನೆ.ಮಂಗಳವಾರ ತಡ ರಾತ್ರಿ ತಾಲೂಕಿಗೆ ಆಗಮಿಸದ … [Read more...] about ಹಣವಿಲ್ಲದೆಯೇ ಸೈಬೀರಿಯಾಕ್ಕೆ ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕ

2020-21 ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಬೆಲೆಯಡಿ ಆಹಾರ ಧಾನ್ಯಗಳ ಖರೀದಿ ಪ್ರಕ್ರಿಯೆ

October 19, 2020 by Sachin Hegde Leave a Comment

ಕೇಂದ್ರ ಸರ್ಕಾರ 2020-21ನೇ ಸಾಲಿನ ಮುಂಗಾರು ಮಾರುಕಟ್ಟೆ ಹಂಗಾಮು (ಕೆಎಂಎಸ್)ಈಗಾಗಲೇ ಆರಂಭವಾಗಿದ್ದು, ದೇಶದ ಕೃಷಿಕ ಸಮುದಾಯ ಬೆಳೆದಿರುವ ಆಹಾರ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಪ್ರಕ್ರಿಯೆ ಮುಂದುವರಿಸಿದೆ. ಹಿಂದಿನ ವರ್ಷಗಳಲ್ಲಿ ಸರ್ಕಾರ, ರೈತರ ಆಹಾರ ಉತ್ಪನ್ನಗಳನ್ನು ಖರೀದಿಸಿದಂತೆ ಈ ವರ್ಷವೂ ಪ್ರಕ್ರಿಯೆ ಮುಂದುವರಿಸಿದೆ.ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ತಮಿಳುನಾಡು, ಉತ್ತರಾಖಂಡ, ಚಂಡೀಗಢ,ಕೇರಳ ಮತ್ತು ಜಮ್ಮು-ಕಾಶ್ಮೀರ ಸೇರಿದಂತೆ … [Read more...] about 2020-21 ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಬೆಲೆಯಡಿ ಆಹಾರ ಧಾನ್ಯಗಳ ಖರೀದಿ ಪ್ರಕ್ರಿಯೆ

ಲಾಯನ್ಸ್ ಕ್ಲಬ್‍ನಿಂದ ಓಟದಿಂದಲೇ ದೇಶ ಪರ್ಯಟಣೆ ಮಾಡುವ ಸಮೀರ ಸಿಂಗ್‍ಗೆ ಅಭಿನಂದನೆ

February 5, 2018 by Gaju Gokarna Leave a Comment

ಹೊನ್ನಾವರ .ಬಾಲಿವುಡ್ ನಟ ‘ಅಕ್ಷಯಕುಮಾರ’ ಅವರು ಆರಂಭಿಸಿದ ಕೇಂದ್ರ ಸರಕಾರ ಮತ್ತು ಬಿ.ಎಸ್.ಎಪ್ ಸಹಭಾಗಿತ್ವದ ಇಂಡಿಯಾಸ್ ಬ್ರೇವ್ ಹಾರ್ಟ್, ಸಂಘಟನೆಯ ಮುಂಬೈನ ಸಮೀರ ಸಿಂಗ್ ಎಂಬುವವರು ನಮ್ಮ ದೇಶದ ಸೈನಿಕರಿಗೆ ಗೌರವ ಸಲ್ಲಿಸುವ ಮತ್ತು ಅವರಿಗೆ ಸಹಾಯ ಮಾಡುವ ಉದ್ದೇಶದಿಂದ ಇಡೀ ದೇಶವನ್ನು ಓಟದ  ಮೂಲಕ ಕ್ರಮಿಸಲು ಮುಂದಾಗಿದ್ದಾರೆ. ಹೊನ್ನಾವರ .ಬಾಲಿವುಡ್ ನಟ ‘ಅಕ್ಷಯಕುಮಾರ’ ಅವರು ಆರಂಭಿಸಿದ ಕೇಂದ್ರ ಸರಕಾರ ಮತ್ತು ಬಿ.ಎಸ್.ಎಪ್ ಸಹಭಾಗಿತ್ವದ ಇಂಡಿಯಾಸ್ ಬ್ರೇವ್ ಹಾರ್ಟ್, … [Read more...] about ಲಾಯನ್ಸ್ ಕ್ಲಬ್‍ನಿಂದ ಓಟದಿಂದಲೇ ದೇಶ ಪರ್ಯಟಣೆ ಮಾಡುವ ಸಮೀರ ಸಿಂಗ್‍ಗೆ ಅಭಿನಂದನೆ

ನವಕರ್ನಾಟಕ ವಿಷನ್ 2025 ಯೋಜನೆ

October 20, 2017 by Sachin Hegde Leave a Comment

ಕಾರಾವರ: ನವಕರ್ನಾಟಕ ವಿಷನ್ 2025 ಯೋಜನೆಯು ಮುಖ್ಯಮಂತ್ರಿಗಳ ವಿಶೇಷ ಆಸಕ್ತಿಯ ಕನಸಾಗಿದ್ದು ವಿಷನ್ 2025 ಜಿಲ್ಲೆಯ ಅಭಿವೃಧ್ಧಿಗೆ ಸಹಕಾರಿಯಾಗಿದೆ ಎಂದು ಶಾಸಕ ಸತೀಶ ಸೈಲ್ ಹೇಳಿದರು. ಜಿಲ್ಲಾ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ವಿಷನ್-2025 ಕಾರ್ಯಾಗಾರದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಜಿಲ್ಲೆಯ ಕಡಲತೀರಗಳನ್ನು ಕೇರಳ ಹಾಗೂ ಗೋವ ರಾಜ್ಯಗಳ ಮಾದರಿಯಂತೆ ಪ್ರವಾಸಿ ಯಾತ್ರಿಕ ತಾಣಗಳಾಗಿ ಅಭಿವೃದ್ಧಿಗೋಳಿಸುವಲ್ಲಿ ವಿಷನ್- 2025 ಡಾಕ್ಯುಮೆಂಟ್ ಯೋಜನೆಯು ಮಹತ್ವದ … [Read more...] about ನವಕರ್ನಾಟಕ ವಿಷನ್ 2025 ಯೋಜನೆ

ಐದಾರು ದಿನಗಳಿಂದ ಗಾಳಿ ಮಳೆ

September 21, 2017 by Sachin Hegde Leave a Comment

hail,ಮಳೆ

ಕಾರವಾರ:ಕರಾವಳಿಯಲ್ಲಿ ಮಳೆ ರಭಸಗೊಂಡಿದೆ. ಐದಾರು ದಿನಗಳಿಂದ ಗಾಳಿ ಮಳೆ ಜೋರಾಗಿದೆ. ಇದರಿಂದ ಹೊರ ರಾಜ್ಯಗಳಿಂದ ಮೀನುಗಾರಿಕೆಗೆ ತೆರಳಿದ್ದ ನೂರಾರು ಬೋಟ್‍ಗಳು ಮುಂದೆ ಸಾಗಲಾಗದೆ ಬೈತಖೋಲ ಬಂದರಿನಲ್ಲಿ ಲಂಗರು ಹಾಕಿದೆ. ದಕ್ಷಿಣ ಗುಜರಾತ್ ಭಾಗ ಹಾಗೂ ಬಂಗಾಳ ಕೊಲ್ಲಿಗಳಲ್ಲಿ ಉಂಟಾಗಿರುವ ಅಧಿಕ ವಾಯುಭಾರ ಕುಸಿತದಿಂದಾಗಿ ಮಧ್ಯ ಮಹಾರಾಷ್ಟ್ರ, ಗೋವಾ, ಕರ್ನಾಟಕದ ಕರಾವಳಿ ಭಾಗ, ಕೇರಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ … [Read more...] about ಐದಾರು ದಿನಗಳಿಂದ ಗಾಳಿ ಮಳೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar