• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕೈಗಾ ಅಣು ವಿದ್ಯುತ್ ಸ್ಥಾವರ

ಕೈಗಾದಲ್ಲಿ ಅಣಕು ಪ್ರದರ್ಶನ

November 20, 2017 by Sachin Hegde Leave a Comment

ಕಾರವಾರ: ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ವಿಕಿರಣ ಸೋರಿಕೆ ಉಂಟಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಅಣು ಸ್ಥಾವರ ವ್ಯಾಪ್ತಿಯ ಕುಚೇಗಾರ್ ಗ್ರಾಮದಲ್ಲಿ ಶನಿವಾರ ಅಣಕು ಪ್ರದರ್ಶನ ನಡೆಸಲಾಯಿತು. ಕುಚೇಗಾರ್ ಗ್ರಾಮಸ್ಥರು ಅಣಕು ಪ್ರದರ್ಶನದಲ್ಲಿ ಭಾಗಿಯಾಗದೇ ದೂರ ಉಳಿದರು. ಉತ್ತರಕನ್ನಡ ಜಿಲ್ಲಾಡಳಿತ ಹಾಗೂ ಕೈಗಾ ಅಣು ವಿದ್ಯುತ್ ಸ್ಥಾವರದ ನೇತೃತ್ವದಲ್ಲಿ ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಮಾರ್ಗಸೂಚಿಯಂತೆ ಪ್ರತಿ ಎರಡು … [Read more...] about ಕೈಗಾದಲ್ಲಿ ಅಣಕು ಪ್ರದರ್ಶನ

ಮುಖ್ಯಮಂತ್ರಿಗಳೊಂದಿಗೆ ಸಂವಾದ

September 5, 2017 by Sachin Hegde Leave a Comment

ಪ್ರಶ್ನೆ: ಸರ್ಕಾರ ಜನಸಂಖ್ಯೆ ಆಧಾರಿತವಾಗಿ ಜಿಲ್ಲೆಗಳಿಗೆ ಅನುಧಾನ ಬಿಡುಗಡೆ ಮಾಡುತ್ತದೆ. ಉತ್ತರ ಕನ್ನಡ ಜಿಲ್ಲೆ ಗುಡ್ಡಗಾಡು ಪ್ರದೇಶದಿಂದ ಕೂಡಿದ್ದು, ಸಾಕಷ್ಟು ವಿಸ್ತಾರವಾಗಿದೆ. ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇಲ್ಲಿ ಜನಸಂಖ್ಯೆ ವಿರಳವಾಗಿರುವದರಿಂದ ಅನುಧಾನವೂ ಕಡಿಮೆ ಬರುತ್ತದೆ. ಇದರಿಂದ ನಿರಿಕ್ಷಿತ ಮಟ್ಟದಲ್ಲಿ ಜಿಲ್ಲೆ ಅಭಿವೃದ್ದಿಯಾಗಿಲ್ಲ. ಜಿಲ್ಲೆಯ ಜನ ಸೀಬರ್ಡ, ಕೈಗಾ, ಕೊಡಸಳ್ಳಿ ಮೊದಲಾದ ಯೋಜನೆಗಳಿಂದ ನಿರಾಶ್ರಿತರಾಗಿರುವದನ್ನು ಪರಿಗಣಿಸಿ ಜನಸಂಖ್ಯೆಗೆ … [Read more...] about ಮುಖ್ಯಮಂತ್ರಿಗಳೊಂದಿಗೆ ಸಂವಾದ

ಉತ್ತರ ಕನ್ನಡ ಜಿಲ್ಲೆ ಇತರೆ ಜಿಲ್ಲೆಗಳಂತೆ ಅಭಿವೃದ್ದಿ ಹೊಂದಿಲ್ಲ

September 4, 2017 by Sachin Hegde Leave a Comment

ಅಭಿವೃದ್ದಿಗೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ತೆರಳಲು ಸರಿಯಾದ ರಸ್ತೆಯಿಲ್ಲ. ರಸ್ತೆಗೆ ಅಡ್ಡ ಬರುವ ಹಳ್ಳ-ಕೊಳ್ಳಗಳಿಗೆ ಸೇತುವೆ ಭಾಗ್ಯ ಕೂಡಿ ಬಂದಿಲ್ಲ. ಹಲವು ಊರುಗಳಲ್ಲಿ ಶೌಚಾಲಯವಿಲ್ಲ. ರಾತ್ರಿ ಕತ್ತಲು ದೂರ ಮಾಡಲು ಇಲ್ಲಿ ವಿದ್ಯುತ್ ತಲುಪಿಲ್ಲ. ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿಲ್ಲ. ಸಂಪರ್ಕ ಸಾಧನಕ್ಕೆ ಪೂರಕವಾಗಿ ವಾಹನ ವ್ಯವಸ್ಥೆಯಿಲ್ಲ. ಕೆಲವಡೆ ಮೊಬೈಲ್ ಟವರ್‍ಗಳು ಇನ್ನು ಜನ್ಮ ತಾಳಿಲ್ಲ. ಆಸ್ಪತ್ರೆ ಆರೈಕೆ ಸೌಲಭ್ಯಗಳು ಸಿಗುತ್ತಿಲ್ಲ. ಮಕ್ಕಳ … [Read more...] about ಉತ್ತರ ಕನ್ನಡ ಜಿಲ್ಲೆ ಇತರೆ ಜಿಲ್ಲೆಗಳಂತೆ ಅಭಿವೃದ್ದಿ ಹೊಂದಿಲ್ಲ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar