ಕಾರವಾರ:ಕಣಸಗಿರಿಯ ಸರ್ವೇ ನಂ. 95ರ ಗೋಮಾಳ ಜಾಗದಲ್ಲಿ ಗೋ ಶಾಲೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್ಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಕಾರವಾರ ತಾಲೂಕಿನಲ್ಲಿ ದನ ಕರುಗಳು ವೀಪರಿತವಾಗಿ ಹೆಚ್ಚಿದೆ. ರಸ್ತೆಗಳ ಮೇಲೆ ಹೆಚ್ಚಾಗಿ ನಿಂತಿರುವುದರಿಂದ ರಸ್ತೆ ಸಂಚಾರಿಗಳಿಗೆ ಅಪಘಾತವಾಗುವ ಸಂಭವವಿದೆ. ರಾತ್ರಿ ವೇಳೆಯು ರಸ್ತೆಯ ಮೇಲೆ ದನಗಳು ನಿಲ್ಲುವುದರಿಂದ ಸಂಚಾರಕ್ಕೆ … [Read more...] about ಗೋ ಶಾಲೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆಯವರಿಂದ ಮನವಿ
ಕ್ಷೇತ್ರ
ಮದ್ಯಪಾನವನ್ನು ತ್ಯಜಿಸಿದಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿಸದೃಢರಾಗಲು ಸಾಧ್ಯ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ, ಅಖಿಲ ಕರ್ನಾಟಕಜನಜಾಗೃತಿ ವೇದಿಕೆ ಬೆಳ್ತಂಗಡಿ, ಕರ್ನಾಟಕರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಗ್ರಾಮ ಪಂಚಾಯತ್, ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಂಯುಕ್ತಆಶ್ರಯದಲ್ಲಿ 1060ನೇ ಮದ್ಯವರ್ಜನ ಶಿಬಿರವು 4/6/2017 ರಿಂದ 11/6/2017 ರವರೆಗೆಮೂರೂರಿನಕೋಣಾರೆಯ ಶ್ರೀ ವಿಷ್ಣು ಮೂರ್ತಿದೇವಸ್ಥಾನದಲ್ಲಿಜರುಗಿದ್ದು ಸಮಾರೋಪ ಸಮಾರಂಭವನ್ನುಕರ್ನಾಟಕರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾದರುದ್ರಪ್ಪನವರು ಉದ್ಘಾಟಿಸಿಇಂಥ … [Read more...] about ಮದ್ಯಪಾನವನ್ನು ತ್ಯಜಿಸಿದಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿಸದೃಢರಾಗಲು ಸಾಧ್ಯ
ಖ್ಯಾತ ಯಕ್ಷಗಾನ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿ ಅವರಿಗೆ ಅಭಿನಂದನಾ ಸಮಾರಂಭ
ಹೊನ್ನಾವರ:ಖ್ಯಾತ ಯಕ್ಷಗಾನ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿ ಅವರಿಗೆ ಅಭಿನಂದನಾ ಸಮಾರಂಭ, ಹಮ್ಮಿಣಿ ಅರ್ಪಣೆ ಹಾಗೂ ಯಕ್ಷಗಾನ ಕಾರ್ಯಕ್ರಮ ಪಟ್ಟಣದ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲಿನಡೆಯಿತು. ಮಂಜುನಾಥ ಭಂಡಾರಿ ದಂಪತಿಗೆ ಸನ್ಮಾನಿಸಿ 5 ಲಕ್ಷ ರೂ. ಹಮ್ಮಿಣಿಯನ್ನು ಯಕ್ಷಗಾನ ಪ್ರೇಮಿಗಳು ಅರ್ಪಿಸಿದರು. ಹಿರಿಯ ಪತ್ರಕರ್ತ ಜಿ.ಯು.ಭಟ್ ಅವರು ಮಂಜುನಾಥ ಭಂಡಾರಿಯವರಿಗೆ ಅಭಿನಂದಿಸಿ ಮಾತನಾಡಿ, `ಮಂಜುನಾಥ ಭಂಡಾರಿ ಅವರು ಅದ್ಬುತ ಮದ್ದಲೆಗಾರರಾಗಿ … [Read more...] about ಖ್ಯಾತ ಯಕ್ಷಗಾನ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿ ಅವರಿಗೆ ಅಭಿನಂದನಾ ಸಮಾರಂಭ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೈಪಿಡಿ ಬಿಡುಗಡೆ
ಕಾರವಾರ:ವಿವಿಧ ಸಾಮಾಜಿಕ ಅಭಿವೃದ್ದಿಗಾಗಿ ದುಡಿಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯೂ ಈ ಬಾರಿ ನಾಲ್ಕು ಕೆರೆಗಳ ಅಭಿವೃದ್ದಿ ಕೆಲಸವನ್ನು ನಡೆಸಲಿದೆ ಎಂದು ಯೋಜನೆಯ ನಿರ್ದೇಶಕ ಲಕ್ಷ್ಮಣ ಎಂ ಹೇಳಿದರು. ಮಂಗಳವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಯೋಜನೆಯ ಪೃಗತಿಯ ಬಗ್ಗೆ ವಿವರಿಸಿದರು. ಈ ವರ್ಷ ನಾಲ್ಕು ಕೆರೆಗಳ ಹೂಳು ತೆಗೆಯುವ ಕುರಿತು ಪ್ರಸ್ತಾವನೆ ಕಳುಹಿಸಲಾಗಿದೆ. ಶೀಘ್ರದಲ್ಲಿ ಇದನ್ನು ಕಾರ್ಯರೂಪಕ್ಕೆ ತರಲಾಗುತ್ತದೆ ಎಂದು … [Read more...] about ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೈಪಿಡಿ ಬಿಡುಗಡೆ
ಚಿಣ್ಣರಿಗೆ ಭವ್ಯ ಸಾಗತ
ಕಾರವಾರ:ಬೇಸಿಗೆ ರಜೆ ಮುಗಿದು ಸೋಮವಾರದಿಂದ ಶಾಲೆಗಳು ಆರಂಭವಾಗಿದ್ದು, ಮೊದಲ ದಿನ ಚಿಣ್ಣರಿಗೆ ಭವ್ಯ ಸಾಗತ ದೊರೆಯಿತು. ಶಿಕ್ಷಣ ಇಲಾಖೆ ಹಾಗೂ ಶಾಲಾ ಆಡಳಿತ ಮಂಡಳಿಯವರು ಮಕ್ಕಳಿಗೆ ಹೂ ವಿತರಿಸಿ, ಸಿಹಿ ತಿನಿಸಿ ತರಗತಿಗೆ ಬರಮಾಡಿಕೊಂಡರು. ಮೂಲಭೂತ ಸೌಕರ್ಯಗಳ ಕೊರತೆಯ ನಡುವೆಯೇ ಈ ಬಾರಿ ಉತ್ತಮ ಶಿಕ್ಷಣ ನೀಡುವದಾಗಿ ಶಿಕ್ಷಕರು ಹೇಳಿಕೊಂಡಿದ್ದು, ಅಧಿಕಾರಿಗಳು ಕೂಡ ಅದೇ ಭರವಸೆ ನೀಡಿದರು. ಇನ್ನು ಎಲ್ಲಾ ಮಕ್ಕಳಿಗೂ ಪುಸ್ತಕ, ಸಮವಸ್ತ್ರ ಒದಗಿಸಲು ಶಿಕ್ಷಣ … [Read more...] about ಚಿಣ್ಣರಿಗೆ ಭವ್ಯ ಸಾಗತ