ಹೊನ್ನಾವರ; ಜಯ ಕರ್ನಾಟಕ ಜನಪರ ವೇದಿಕೆಯ ತಾಲೂಕ ಸಂಘಟನೆ ಇದರ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಪಟ್ಟಣದ ಪ್ರವಾಸಿಮಂದಿರದ ಆವರಣದಲ್ಲಿ ನಡೆಯಿತು. ಜಿಲ್ಲಾ ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ಹಾಗೂ ತಾಲೂಕ ಅಧ್ಯಕ್ಷರಾಗಿ ರಾಘವೇಂದ್ರ ಕೆ ಮೇಸ್ತ ಉಪಾಧ್ಯಕ್ಷರಾಗಿ ಸಿಂಝೋನ್ ರೊಡ್ರಗೀಸ್ ಸಂಘಟನಾ ಕಾರ್ಯದರ್ಶಿಯಾಗಿ ಎನ್ ಗಣಪತಿ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ ನಾಯ್ಕ ಗೇರುಸೊಪ್ಪ, ಖಜಾಂಚಿಯಾಗಿ ಹನಿಪ್ ಶೇಖ್ ಗೌರವಾಧ್ಯಕ್ಷರಾಗಿ ಕೃಷ್ಣ ಹರಿಜನ, ಸಲಹೆಗಾರರಾಗಿ … [Read more...] about ಜಯ ಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳ ಪದಗ್ರಹಣ