• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗಣಿ

ಅಕ್ರಮ ಮರಳು ಸಾಗಾಟ ಪೋಲಿಸರಿಂದ ಎರಡು ಟಿಪ್ಪರ್ ವಾಹನದ ಸಮೇತ ಮರಳು ವಶಕ್ಕೆ.

September 4, 2020 by Vishwanath Shetty Leave a Comment

ಹೊನ್ನಾವರ: ತಾಲೂಕಿನಲ್ಲಿ ಮರಳು ಮಾಫಿಯಾ ಅಕ್ರಮವಾಗಿ ನಡೆಯಿತ್ತಿದೆ ಎಂದು ತಿಂಗಳ ಹಿಂದೆಯೆ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿತ್ತು. ಅದಾದ ಬಳಿಕ ಪೋಲಿಸ್ ಚೆಕ್ ಪೋಸ್ಟ ಹೆಚ್ಚುವರಿ ನಿಯೋಜಿಸಿ ಮರಳು ಮಾಫಿಯಾ ತಡೆಯಲು ಪೋಲಿಸ್ ಇಲಾಖೆ ಮುಂದಾಗಿತ್ತು. ಕಂದಾಯ, ಗಣಿ, ಪೋಲಿಸ್ ಇಲಾಖೆಯ ವ್ಯಾಪ್ತಿಗೆ ಮರಳು ತಡೆಯುವ ಅಧಿಕಾರ ಇದ್ದರೂ ಪೋಲಿಸ್ ಇಲಾಖೆ ಹೊರತುಪಡಿಸಿ ತಾಲೂಕಿನಲ್ಲಿ ಉಳಿದ ಎರಡು ಇಲಾಖೆಯ ಸಾಧನೆ ಅಷ್ಟೊಂದು ಇರಲಿಲ್ಲ. ಇದೇ ಕಾರಣಕ್ಕೆ ಪೋಲಿಸರಿಗೆ ಜನಪ್ರತಿನಿಧಿಗಳ … [Read more...] about ಅಕ್ರಮ ಮರಳು ಸಾಗಾಟ ಪೋಲಿಸರಿಂದ ಎರಡು ಟಿಪ್ಪರ್ ವಾಹನದ ಸಮೇತ ಮರಳು ವಶಕ್ಕೆ.

ಅಕ್ರಮ ಚೀರೆಕಲ್ಲು ಸಾಗಾಟ ;ಲಾರಿ ವಶ

August 12, 2017 by Sachin Hegde Leave a Comment

ಕಾರವಾರ:ಅಕ್ರಮವಾಗಿ ಚೀರೆಕಲ್ಲು ಸಾಗಿಸುತ್ತಿದ್ದ 6ಲಾರಿಗಳನ್ನು ತಹಶೀಲ್ದಾರ್ ಜಿ.ಎನ್ ನಾಯ್ಕ ವಶಕ್ಕೆ ಪಡೆದರು. ಬಿಣಗಾದಿಂದ ಅಮದಳ್ಳಿ ಕಡೆ ಚೀರೆಕಲ್ಲು ಸಾಗಾಟ ನಡೆಯುತ್ತಿತ್ತು. ಪ್ರತಿ ಲಾರಿಯಲ್ಲಿಯೂ 400ರಷ್ಟು ಚೀರೆಕಲ್ಲನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಚೀರೆಕಲ್ಲು ಸಮೇತ ಲಾರಿ ವಶಕ್ಕೆ ಪಡೆದರು. ನಂತರ ಆಗಮಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿ ಲಾರಿ ಮಾಲಿಕರಿಂದ … [Read more...] about ಅಕ್ರಮ ಚೀರೆಕಲ್ಲು ಸಾಗಾಟ ;ಲಾರಿ ವಶ

ಕಲ್ಲು ಗಣಿ ಗುತ್ತಿಗೆಯನ್ನು ಪಡೆಯದೇ ತೆರವುಗೊಳಿಸಲು ಅವಕಾಶ

August 12, 2017 by Sachin Hegde Leave a Comment

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೃಷಿ ಭೂಮಿಯನ್ನು ಅಭಿವೃದ್ಧಿಪಡಿಸಲು, ಮನೆ ನಿರ್ಮಾಣ ಮಾಡಲು ಹಾಗೂ ಇತರೆ ಅನಿವಾರ್ಯ ಸಂದರ್ಭಗಳಲ್ಲಿ ಚಿರೇಕಲ್ಲು ಹಾಗೂ ಮುರ್ರಂ ಉಪಖನಿಜಗಳನ್ನು ತೆರವುಗೊಳಿಸಲು, ಅವಶ್ಯಕವಿದ್ದಲ್ಲಿ ಕಲ್ಲು ಗಣಿ ಗುತ್ತಿಗೆಯನ್ನು ಪಡೆಯದೇ ತೆರವುಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತಿಯುಳ್ಳವರು ಉಪ ನಿರ್ದೇಶಕರು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಾರವಾರ ಕಛೇರಿಗೆ ಲ್ಯಾಟ್‍ರೈಟ್ (ಚಿರೇಕಲ್ಲು) ತೆಗೆಯಲು ಬಯಸುವ ಅರ್ಜಿತ ಸ್ಥಳದ ಪೂರ್ಣ … [Read more...] about ಕಲ್ಲು ಗಣಿ ಗುತ್ತಿಗೆಯನ್ನು ಪಡೆಯದೇ ತೆರವುಗೊಳಿಸಲು ಅವಕಾಶ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar