ಕಾರವಾರ: ವಿದ್ಯುತ್ ಪೂರೈಕೆ ಸರಿಯಾಗಿಲ್ಲ. ಹೆಸ್ಕಾಂ ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ. ಸಹಾಯವಾಣಿಗೆ ಕರೆ ಮಾಡಿದರೆ ಸ್ವೀಕರಿಸುವವರಿಲ್ಲ. ಹಳೆಯ ವಿದ್ಯುತ್ ತಂತಿಗಳನ್ನು ಬದಲಿಸಿಲ್ಲ. ಬೆಳಗ್ಗೆ ಹೋದ ಕರೆಂಟ್ ರಾತ್ರಿ ಕಳೆದರೂ ಬರಲ್ಲ... ಇವೇ ಮೊದಲಾದ ದೂರುಗಳಿಂದ ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ ಮುಕ್ತಾಯವಾಯಿತು. ಸಭೆಯಲ್ಲಿ ಹೆಚ್ಚಿನ ಗ್ರಾಹಕರು ಭಾಗವಹಿಸದಿದ್ದರೂ ದೂರುಗಳಿಗೆ ಬರವಿರಲಿಲ್ಲ. ಸಮಸ್ಯೆಗಳನ್ನು ಆಲಿಸಿದ ಹೆಸ್ಕಾಂ … [Read more...] about ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ
ಗೋಟೆಗಾಳಿ
ನೆನೆಗುದಿಗೆ ಬಿದ್ದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ
ಕಾರವಾರ:ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೋಟೆಗಾಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ವಿಫಲತೆಯಿಂದಾಗಿ ಇಂದು ತಾಲೂಕಿನ ಅಸ್ನೋಟಿ ಗ್ರಾಪಂ, ಮುಡಗೇರಿ ಪಂಚಾಯತ್ ಭಾಗದ ಜನರು ಹನಿ ನೀರಿಗೂ ಪರದಾಡುವಂಥ ಸ್ಥಿತಿ ನಿರ್ಮಾಣವಾಗಿದೆ. ಗೋಟೆಗಾಳಿ ಕುಡಿಯುವ ನೀರಿನ ಯೋಜನೆಯಿಂದ ತಾಲೂಕಿನ ಸಾಕಷ್ಟು ಭಾಗಗಳಿಗೆ ಕುಡಿಯುವ ನೀರು ಸರಬರಾಜಾಗುತ್ತಿದೆ. ಆದರೆ ಅಸ್ನೋಟಿ, ಮುಡಗೇರಿ ಪಂಚಾಯತ್ ವ್ಯಾಪ್ತಿಯ ವಿವಿಧ ಟ್ಯಾಂಕ್ಗಳಿಗೆ ಬರುವ ಕುಡಿಯುವ ನೀರು ಸೋರಿಕೆಯಿಂದಾಗಿ ಜನರು … [Read more...] about ನೆನೆಗುದಿಗೆ ಬಿದ್ದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ