• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗೋವಾ

ಮೊದಲು ಜಿಲ್ಲೆಗೊಂದು ಕ್ಯಾಥ್ ಲ್ಯಾಬ್ ಮಾಡಿಕೊಳ್ಳಿ – ಡಾ. ಪದ್ಮನಾಭ ಕಾಮತ್ ಸಲಹೆ

July 27, 2021 by Vishwanath Shetty Leave a Comment

ಉತ್ತರಕನ್ನಡ ಜಿಲ್ಲೆಯಲ್ಲಿ ಹೃದಯಘಾತದ ಸಾವು ತಪ್ಪಿಸಲು ಅಥವಾ ಕಡಿಮೆಮಾಡಲು ಕೂಡಲೇ ಕ್ಯಾಥ್‍ಲ್ಯಾಬ್ ಆರಂಭವಾಗಬೇಕು ಎಂದು ಹಿರಿಯ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಹೃದಯಾಘಾತವಾದರೆ ವೈದ್ಯಕೀಯ ಭಾಷೆಯಲ್ಲಿ ಗೋಲ್ಡನ್ ಟೈಮ್ ಎಂದು ಕರೆಯುವ ಒಂದೆರಡು ಘಂಟೆಯಲ್ಲಿ ಸ್ಟಂಟ್ ಅಳವಡಿಸುವ ಕ್ಯಾಥ್‍ಲ್ಯಾಬ್‍ಗಳು ಇಲ್ಲ. ಮಂಗಳೂರು, ಮಣಿಪಾಲ, ಹುಬ್ಬಳ್ಳಿ, ಗೋವಾ, ಶಿವಮೊಗ್ಗಾಕ್ಕೆ ಹೋಗಲು ಕನಿಷ್ಠ 2-3 ಗಂಟೆ ಬೇಕು. … [Read more...] about ಮೊದಲು ಜಿಲ್ಲೆಗೊಂದು ಕ್ಯಾಥ್ ಲ್ಯಾಬ್ ಮಾಡಿಕೊಳ್ಳಿ – ಡಾ. ಪದ್ಮನಾಭ ಕಾಮತ್ ಸಲಹೆ

ನೆರೆ ಸಂತ್ರಸ್ತ 75 ಬಡಕುಟುಂಬಗಳಿಗೆ ಪರಿಹಾರ ಕಿಟ್ ವಿತರಿಸಿದ ಲಯನ್ಸ್ ಕ್ಲಬ್

October 1, 2020 by Vishwanath Shetty Leave a Comment

ಲಯನ್ಸ್ ಕ್ಲಬ್ ಹೊನ್ನಾವರ ಇವರ ವತಿಯಿಂದ ತಾಲೂಕಿನ ನೆರೆ ಸಂತ್ರಸ್ತ 75 ಬಡಕುಟುಂಬಗಳಿಗೆ ಪರಿಹಾರ ಕಿಟ್ ವಿತರಣಾ ಕಾರ್ಯಕ್ರಮವನ್ನು ಲಯನ್ಸ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಲಯನ್ಸ್ ಡಿಸ್ಟ್ರಿಕ್ಟ್ ಗವರ್ನರ್ ಎಂ.ಜೆ.ಎಫ್. ಗಿರೀಶ್ ಕುಚಿನಾಡ್ ಮಾತನಾಡಿ, ಲಯನ್ಸ್ ಇಂಟನ್ರ್ಯಾಷನಲ್ ಸಂಸ್ಥೆ ನೂರಾರು ವರ್ಷಗಳಿಂದ ತನ್ನ ಕೈಲಾದ ಸೇವೆಯನ್ನು ಸಮಾಜಕ್ಕೆ ಮಾಡುತ್ತ ಬಂದಿದೆ. ನನ್ನ ವ್ಯಾಪ್ತಿಗೆ ಗೋವಾ ಹಾಗೂ ಕರ್ನಾಟಕದ 10 … [Read more...] about ನೆರೆ ಸಂತ್ರಸ್ತ 75 ಬಡಕುಟುಂಬಗಳಿಗೆ ಪರಿಹಾರ ಕಿಟ್ ವಿತರಿಸಿದ ಲಯನ್ಸ್ ಕ್ಲಬ್

ಸಾವಿಗೆ ಅಹ್ವಾನಿಸುತ್ತಿರುವ ರಾಜ್ಯ ಹೆದ್ದಾರಿ ಸೇತುವೆ

February 25, 2020 by kasim hattiholi Leave a Comment

ಖಾನಾಪುರ:ತಾಲೂಕಿನ ಪೂರ್ವಭಾಗದ ಗಡಿಅಂಚಿಯಲ್ಲಿರುವ ಲಿಂಗನಮಠ ಗ್ರಾಮಕ್ಕೆ ಸಮೀಪವಿರುವ ಧಾರವಾಡ-ರಾಮನಗರ ರಾಜ್ಯ ಹೆದ್ದಾರಿ ಸೇತುವೆ ಮೃತ್ಯುವಿಗೆ ಅಹ್ವಾನಿಸುತ್ತಿದೆ. ಏಕೆಂದರೆ ಕಳೆದ 5-6 ವರ್ಷಗಳಿಂದ ಜಿವಿಆರ್ ಕಂಪನಿಯವರು ಧಾರವಾಡದಿಂದ-ರಾಮನಗರ ವರೆಗೆ ರಸ್ತೆ ಹಾಗೂ ಸೇತುವೆ ನಿರ್ಮಾಣದ ಕಾರ್ಯ ಕೈಗೆತ್ತಿಕೊಂಡಿದ್ದರು. ಆದರೆ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಬಾರ್ಡರನಲ್ಲಿರುವ ಶತಮಾನದಷ್ಟು ಈ ಹಳೆಯ ಸೇತುವೆ ಈಗಾಗಲೇ ಹಲವರ ಜೀವ ತೆಗೆದುಕೊಂಡಿದ್ದು ಇನ್ನೂ ಕೆಲವರಿಗೆ … [Read more...] about ಸಾವಿಗೆ ಅಹ್ವಾನಿಸುತ್ತಿರುವ ರಾಜ್ಯ ಹೆದ್ದಾರಿ ಸೇತುವೆ

ನೌಕಾಪಡೆಯ ಯುದ್ಧ ವಿಮಾನ ಪತನ: ಪೈಲಟ್ ಪಾರು

February 23, 2020 by Sachin Hegde Leave a Comment

ಕಾರವಾರ: ಗೋವಾ- ಕಾರವಾರ ಮಧ್ಯದ ಅರಬ್ಬೀ ಸಮುದ್ರ ವ್ಯಾಪ್ತಿಯಲ್ಲಿ ಭಾರತೀಯ ನೌಕಾಪಡೆಯ ಯುದ್ಧ ವಿಮಾನವೊಂದು ಪತನವಾಗಿದೆ.ಮಿಗ್- 29 ಕೆ ಹೆಸರಿನ ಯುದ್ಧ ವಿಮಾನ ಪತನವಾಗಿದ್ದು, ಪೈಲೆಟ್ ವಿಮಾನದಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ತಾಂತ್ರಿಕ ದೋಷದಿಂದ ವಿಮಾನ ಪತನವಾಗಿರುವ ಶಂಕೆ ವ್ಯಕ್ತವಾಗಿದೆ.ಪ್ರತಿನಿತ್ಯದಂತೆ ತರಬೇತಿ ಚಟುವಟಿಕೆ ನಡೆಸುತ್ತಿರುವಾಗ ಬೆಳಿಗ್ಗೆ 10:30ರ ಸುಮಾರಿಗೆ ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ … [Read more...] about ನೌಕಾಪಡೆಯ ಯುದ್ಧ ವಿಮಾನ ಪತನ: ಪೈಲಟ್ ಪಾರು

ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ

July 11, 2018 by Gaju Gokarna Leave a Comment

ಹೊನ್ನಾವರ: ಶ್ರಂಗೇರಿ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಗಳವರ ಹಾಗೂ ತತ್ಕಮಲ ಸಂಜಾತ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತೀಮಹಾಸ್ವಾಮಿಗಳವರ ಮಾರ್ಗದರ್ಶನದಂತೆ ಕೊಂಕಣಿಖಾರ್ವಿಸಮಾಜದ ಗುರುದರ್ಶನ ಸಮತಿಯ ಆಶ್ರಯದಲ್ಲಿ ಕೊಂಕಣಖಾರ್ವಿಸಮಾಜದ ಸಾಮೂಹಿಕ ಗುರುದರ್ಶನ ಕಾರ್ಯಕ್ರಮವು ಜುಲೈ 16ರಂದು ಶ್ರಂಗೇರಿಗುರುಭವನದಲ್ಲಿ ನಡೆಯಲಿದೆ. ಕೊಂಕಣ ಖಾರ್ವಿ ಸಮಾಜವು ಅನಾದಿ ಕಾಲದಿಂದಲೂ ಶೃಂಗೇರಿ ಗುರು ಪೀಠವನ್ನು ನೆನೆಯುತ್ತಾ ಬಂದಿದ್ದು, … [Read more...] about ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar