• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗೌಡ

ಒಸಿ ಮಟ್ಕಾ ದಂಧೆ ; ಬಂಧನ

July 17, 2017 by Gaju Gokarna Leave a Comment

ಹೊನ್ನಾವರ:ತಾಲೂಕಿನ ಮಾವಿನಕುರ್ವಾದಲ್ಲಿ ಶುಕ್ರವಾರ ರಾತ್ರಿ ಒಸಿ ಮಟ್ಕಾ ದಂಧೆ ನಡೆಸುತ್ತಿದ್ದ ವೇಳೆ ದಾಳಿ ನಡೆಸಿದ ಹೊನ್ನಾವರ ಪೋಲಿಸರು ಜನಾರ್ಧನ ನಾರಾಯಣ ಗೌಡನನ್ನು ಬಂಧಿಸಿದ್ದಾರೆ. ಮಾವಿನಕುರ್ವಾದ ಜನಾರ್ಧನ ನಾರಾಯಣ ಗೌಡ ಹಾಗೂ ಸಹೋದರ ಗಣಪತಿ ನಾರಾಯಣ ಗೌಡ ಇವರ ಮನೆಯಲ್ಲಿ ಮಟಕಾ ದಂಧೆ ನಡೆಯುತ್ತಿತ್ತು. ಬಂಧಿತನಿಂದರಿಂದ ನಗದು 3100ರೂ. ನಗದು ಮತ್ತು ಓ.ಸಿ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ಸಂಧರ್ಭದಲ್ಲಿ ಮಾವಿನಕುರ್ವಾ ಗ್ರಾಮಪಂಚಾಯತ್ ಸದಸ್ಯ … [Read more...] about ಒಸಿ ಮಟ್ಕಾ ದಂಧೆ ; ಬಂಧನ

*ಡಸ್ಟಬಿನ್ ಹಾಗೂ ಮೊನಿಟರ್ ದೇಣಿಗೆ*

July 16, 2017 by Püshpãhås ßãstíkâr Leave a Comment

ಗೋಕರ್ಣ:-ಇಲ್ಲಿಯ ಸಮೀಪದ ಮೊಡರ್ನ್ ಎಜ್ಯುಕೇಶನ್ ಟ್ರಸ್ಟ್ (ರಿ.) ರಾಘವೇಶ್ವರ ಭಾರತೀ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮೊಡರ್ನ್ ಇಂಗ್ಲೀಷ್ ಮಿಡಿಯಮ್ ಹೈಸ್ಕೂಲ್ ನೆಲಗುಣಿ ಶಾಲೆಗೆ , ಸ್ಥಳೀಯರು ಹಾಗೂ ಹೊಟೇಲ್ ಉದ್ಯಮಿಗಳಾದ ಶ್ರೀ ನಾಗೇಶ ಗೌಡ ಬಿಜ್ಜೂರ ಇವರು ಶಾಲಾ ಮಕ್ಕಳ ಶಿಕ್ಷಣಕ್ಕಾಗಿ ಮೊನಿಟರ್ ಹಾಗೂ ಶಾಲಾ ಸ್ವಚ್ಚತೆಯ ದೃಷ್ಠಿಯಿಂದ ಡಸ್ಟ್‍ಬಿನ್‍ಗಳನ್ನು ದೇಣಿಗೆ ನೀಡಿರುತ್ತಾರೆ. ಅವರನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸಂತೋಷ ನಾಯಕ ತೊರ್ಕೆ ಅವರು … [Read more...] about *ಡಸ್ಟಬಿನ್ ಹಾಗೂ ಮೊನಿಟರ್ ದೇಣಿಗೆ*

ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ

July 2, 2017 by Gaju Gokarna Leave a Comment

ಹೊನ್ನಾವರ;‘ತಾಲೂಕಿನ ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. , ಮಂಕಿ ಬ್ಲಾಕ್ ಕಾಂಗ್ರೇಶ ಅಧ್ಯಕ್ಷ ಚಂದ್ರಶೇಖರ ಗೌಡ, ಅಧ್ಯಕ್ಷತೆಯನ್ನು ವಹಿಸಿದ್ದರು. ಹೊನ್ನಾವರ ಭಟ್ಕಳ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕ ಮಂಕಾಳ ವೈದ್ಯ ಮಾತನಾಡಿ ಸಾಮಾನ್ಯ ಬಡ ಜನರಿಗೆ ಏನು ಕೊಡಬೇಕು ಎಂದು ನಾನು ಕಲಿತಿದ್ದೇನೆ ನನ್ನ ಮೊದಲ ಆದ್ಯತೆ ಶಿಕ್ಷಣ. ಚಿತ್ತಾರ ಅಭಿವೃದ್ದಿಯಾಗಬೇಕಾದರೆ ಕೇವಲ ರಸ್ತೆ ಮಾಡಿದರೆ ಹಾಗೂ ಬ್ರೀಡ್ಜ ಮಾಡಿದರೆ ಆಗುವುದಿಲ್ಲ. ಬದಲಿಗೆ ಮಕ್ಕಳಿಗೆ … [Read more...] about ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ

ಭೂಚೇತನ ಯೋಜನೆಯಡಿ ಪ್ರೋತ್ಸಾಹ ಧನ ವಿತರಣೆಗೆ 100 ಕೋಟಿ ಮೀಸಲು

June 27, 2017 by Sachin Hegde Leave a Comment

ಕಾರವಾರ:ರಾಜ್ಯ ಸರಕಾರ 2017-18ನೇ ಸಾಲಿನಲ್ಲಿ ಭೂಚೇತನ ಯೋಜನೆಯಡಿ ಈ ಪ್ರೋತ್ಸಾಹ ಧನ ವಿತರಣೆಗೆ 100 ಕೋಟಿ ಮೀಸಲಿಟ್ಟಿದೆಯಂತ್ರೋಪಕರಣಗಳ ಬಳಕೆಗಾಗಿ ಪ್ರತಿ ಫಲಾನುಭವಿ ರೈತನಿಗೆ ಗರಿಷ್ಠ ಎರಡು ಹೆಕ್ಟೇರ್‍ಗೆ ಮಾತ್ರ ಸೀಮಿತ ವಾಗುವಂತೆ (ಪ್ರತಿ ಹೆಕ್ಟೇರ್‍ಗೆ 1,500 ರಂತೆ) ಉತ್ತೇಜನ ನೀಡುವುದು. ಯಂತ್ರೋಪಕರಣಗಳನ್ನು ಯಂತ್ರಧಾರಾ ಘಟಕಗಳಿಂದ ಬಾಡಿಗೆಗೆ ಪಡೆಯುವುದು. ಅಥವಾ ಖಾಸಗಿಯವರಲ್ಲಿ ಈ ಯಂತ್ರೋಪಕರಣಗಳು ಲಭ್ಯವಿದ್ದಲ್ಲಿ ಫಲಾನುಭವಿ ರೈತರು ಯಂತ್ರೋಪ ಕರಣಗೆ … [Read more...] about ಭೂಚೇತನ ಯೋಜನೆಯಡಿ ಪ್ರೋತ್ಸಾಹ ಧನ ವಿತರಣೆಗೆ 100 ಕೋಟಿ ಮೀಸಲು

ಶಿವಾನಂದ ಹೆಗಡೆ ಪಕ್ಷಕ್ಕೆ ಹಾನಿ ಮಾಡಿದ್ದಾರೆ:ತಾರಾ ಗೌಡ

June 22, 2017 by Gaju Gokarna Leave a Comment

ಹೊನ್ನಾವರ:ಶಿವಾನಂದ ಹೆಗಡೆ ಕಡತೋಕ ಅವರು 3 ವರ್ಷಗಳ ಅವಧಿ ಸಾಲದೇ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹುದ್ದೆಯನ್ನು ಕಳೆದ 6 ವರ್ಷಗಳ ಕಾಲ ಹುದ್ದೆಯಲ್ಲಿ ಮುಂದುವರಿದಿದ್ದಾರೆ. ಪಕ್ಷಕ್ಕೆ ಹಾನಿ ತರುವ ಕೆಲಸ ಮಾಡಿದ್ದಾರೆ. ಇವರು ಈಗ ಇತರ ಸಮಾಜದ ಬಗ್ಗೆ ಅನುಕಂಪ ತೋರಿಸುತ್ತಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ತಾರಾ ಗೌಡ ಹೇಳಿದರು. ಪಟ್ಟಣದ ಸಾಗರ ರೆಸಿಡೆನ್ಸಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಗಿದ್ದರೆ … [Read more...] about ಶಿವಾನಂದ ಹೆಗಡೆ ಪಕ್ಷಕ್ಕೆ ಹಾನಿ ಮಾಡಿದ್ದಾರೆ:ತಾರಾ ಗೌಡ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar