• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗೌರವ

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನೀಡುವ ರಾಜ್ಯದ ಶ್ರೇಷ್ಠ ಸಹಕಾರಿ ಪ್ರಶಸ್ತಿಗೆ ಭಾಜನರಾದ ಸೇಪ್ ಸ್ಟಾರ್ ಗ್ರೂಪಿನ ಅಧ್ಯಕ್ಷರಾದ ಜಿ.ಜಿ.ಶಂಕರ ಅವರಿಗೆ ಪ್ರಧಾನ ಕಛೇರಿಯಲ್ಲಿ ಸನ್ಮಾನ

September 20, 2019 by Vishwanath Shetty Leave a Comment

ಪ್ರಸಕ್ತ ವರ್ಷ ರಾಜ್ಯ ಸೌಹಾರ್ದ ಸಹಕಾರಿ ಸಂಘ ನೀಡುವ ಪ್ರಶಸ್ತಿ ಸ್ವೀಕರಿಸಿದ ಸಂಸ್ಥೆಯ ಅಧ್ಯಕ್ಷರಿಗೆ ನಿರ್ದೆಶಕರು ಹಾಗೂ ಸಿಬ್ಬಂದಿಗಳ ವತಿಯಿಂದ ತಾಲೂಕಿನ ಪ್ರಧಾನ ಕಛೇರಿಯಲ್ಲಿ ಶುಕ್ರವಾರ ಸನ್ಮಾನ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ವಿ.ಎಸ್.ಕಿಮಾನಿಕರ್ ಮಾತನಾಡಿ ಕಳೆದ 8 ವರ್ಷದಿಂದ ಕಟ್ಟಿದ ಸಂಸ್ಥೆ ಇಂದು ರಾಜ್ಯಮಟ್ಟದ ಪ್ರಶಸ್ತಿಯನ್ನು ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಜಿ.ಜಿ.ಶಂಕರ ಅವರ ಅವಿರತ ಶ್ರಮ ಎಂದರೆ … [Read more...] about ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನೀಡುವ ರಾಜ್ಯದ ಶ್ರೇಷ್ಠ ಸಹಕಾರಿ ಪ್ರಶಸ್ತಿಗೆ ಭಾಜನರಾದ ಸೇಪ್ ಸ್ಟಾರ್ ಗ್ರೂಪಿನ ಅಧ್ಯಕ್ಷರಾದ ಜಿ.ಜಿ.ಶಂಕರ ಅವರಿಗೆ ಪ್ರಧಾನ ಕಛೇರಿಯಲ್ಲಿ ಸನ್ಮಾನ

ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ

November 11, 2017 by Sachin Hegde Leave a Comment

ಕಾರವಾರ:ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2017 ನೇ ಸಾಲಿನ ಕೊಂಕಣಿ ಸಾಹಿತ್ಯ. ಕೊಂಕಣಿ ಕಲೆ. ಕೊಂಕಣಿ ಜಾನಪದ ಈ ಮೂರು ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಅರ್ಹರಿಂದ ಗೌರವ ಪ್ರಶಸ್ತಿಗಳಿಗಾಗಿ ಅರ್ಜಿ ಕರೆಯಲಾಗಿದೆ. ಪ್ರಶಸ್ತಿಯು ರೂ.50,000/- ಗೌರವಧನ, ಶಾಲು, ಸ್ಮರಣಿಕೆ, ಹಾರ, ಪ್ರಮಾಣಪತ್ರ ಫಲತಾಂಬೂಲವನ್ನು ಒಳಗೊಂಡಿದೆ. ಅಸಕ್ತರು ನೇರವಾಗಿ ಅರ್ಜಿಸಲ್ಲಿಸಬಹುದಾಗಿದೆ. ಸಂಘ ಸಂಸ್ಥೆಗಳು, ಸಾರ್ವಜನಿಕರೂ ಸಹ ಸಾಧಕರ ಹೆಸರು ಸೂಚಿಸಿ ಅರ್ಜಿ … [Read more...] about ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿಶೇಷ ವಾಚನಾಲಯ ಉದ್ಘಾಟನೆ

November 3, 2017 by Gaju Gokarna Leave a Comment

karnataka rajyotsava).

ಹೊನ್ನಾವರ. ತಾಲೂಕಿನ ಕರ್ಕಿ ಶ್ರೀ ಚೆನ್ನಕೇಶವ ಪ್ರೌಢ ಶಾಲೆ, ಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಕನ್ನಡ ಜಾಗೃತಿ ಜಾಥಾದ ಮೂಲಕ ಆಚರಿಸಲಾಯಿತು. ಕನ್ನಡಾಂಬೆಯ ಮೆರವಣಿಗೆಗೆ ಕರ್ಕಿ ಗ್ರಾಮಪಂಚಾಯತ ಅಧ್ಯಕ್ಷÀ ಶ್ರೀಕಾಂತ ಮೋಗೇರ ಚಾಲನೆ ನೀಡಿ ಕನ್ನಡ ನಾಡು, ನುಡಿ, ಜಲದ ಬಗ್ಗೆ ಅಭಿಮಾನ, ಗೌರವ ಸದಾ ಎಲ್ಲರಲ್ಲೂ ಜಾಗೃತವಾದರೆ ಏಕೀಕರಣ ಕರ್ನಾಟಕ ಸಾರ್ಥಕವಾಗುತ್ತದೆ ಎಂದರು. ಕನ್ನಡ ಜಾಗೃತಿ ಘೋಷಣೆಗಳ ಮೂಲಕ ಊರ ನಾಗರಿಕರ ಸಹಕಾರದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ … [Read more...] about ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿಶೇಷ ವಾಚನಾಲಯ ಉದ್ಘಾಟನೆ

8 ದಿನಗಳ ಕಾಲ ನಡೆಯುತ್ತಿರುವ 1108ನೇ ಮದ್ಯವರ್ಜನ ಶಿಬಿರ ಕಾರ್ಯಕ್ರಮ

September 4, 2017 by Gaju Gokarna Leave a Comment

ಹೊನ್ನಾವರ: `ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮದ್ಯವರ್ಜನ ಶಿಬಿರಗಳಂತಹ ಹಲವಾರು ಬಹುಮುಖಿ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಜನರ ಮನವನ್ನು ತಲುಪಲು ಸಾಧ್ಯವಾಗಿದ್ದು, ಅನೇಕ ಬಡಜನರಿಗೆ ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಿದೆ' ಎಂದು ಜಿ.ಪಂ ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಹೇಳಿದರು. ತಾಲೂಕಿನ ಚಂದಾವರದ ಶ್ರೀ ಹನುಮಂತ ದೇವಾಲಯದ ಸಭಾಭವನದಲ್ಲಿ ಹೊನ್ನಾವರ-ಭಟ್ಕಳ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ … [Read more...] about 8 ದಿನಗಳ ಕಾಲ ನಡೆಯುತ್ತಿರುವ 1108ನೇ ಮದ್ಯವರ್ಜನ ಶಿಬಿರ ಕಾರ್ಯಕ್ರಮ

ಒಂದೇ ಹುದ್ದೆಗೆ ನೂರಾರು ಅಭ್ಯರ್ಥಿಗಳು

August 1, 2017 by Sachin Hegde Leave a Comment

ಕಾರವಾರ:ಜಿಲ್ಲಾಧಿಕಾರಿ ಕಚೇರಿ ಕಾನೂನು ಕೋಶದಲ್ಲಿ ಖಾಲಿ ಇರುವ ಇಂಗ್ಲಿಷ್ ಟೈಪಿಂಗ್‍ನ ಒಂದು ಹುದ್ದೆಗೆ ನೂರಾರು ಮಂದಿ ಸ್ಪರ್ಧಿಸಿದರು. ಸೋಮವಾರ ನಡೆದ ಸಂದರ್ಶನದಲ್ಲಿ ಜಿಲ್ಲೆಯ ಬೇರೆ ಬೇರೆ ಭಾಗದ ಅಭ್ಯರ್ಥಿಗಳು ಭಾಗವಹಿಸಿದ್ದರು. ನಿರೀಕ್ಷೆಗೂ ಮೀರಿ ಅಭ್ಯರ್ಥಿಗಳು ಹಾಜರಾಗಿದ್ದರಿಂದ 11 ಅಭ್ಯರ್ಥಿಗಳ ಗುಂಪು ರಚಿಸಿದ ಅಧಿಕಾರಿಗಳು, ವಿವಿಧ ವಿಭಾಗದ ಕಂಪ್ಯುಟರ್‍ಗಳನ್ನು ನೀಡಿ ಟೈಪಿಂಗ್ ನಡೆಸುವ ಮೂಲಕ ಸಂದರ್ಶನ ಮಾಡಿದರು. ಮಹಿಳಾ ಅಭ್ಯರ್ಥಿಗಳೇ ಹೆಚ್ಚಿನ … [Read more...] about ಒಂದೇ ಹುದ್ದೆಗೆ ನೂರಾರು ಅಭ್ಯರ್ಥಿಗಳು

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar