• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗ್ರಾಮ ಪಂಚಾಯತ

ಬ್ಲಾಕ್ ಕಾಂಗ್ರೇಸ್‍ನಿಂದ ಮನೆ ಮನೆ ಭೇಟಿ

July 2, 2021 by Sachin Hegde Leave a Comment

ಹೊನ್ನಾವರ : ಕಾಂಗ್ರೇಸ್ ಪಕ್ಷ ಕೋವಿಡ್-19 ರಿಲೀಫ್ ಟಾಸ್ಕ್ ಪೋರ್ಸ ಜೊತೆ ಸಮಾಲೋಚನೆ ನಡೆಸಿ ರಾಷ್ಟ್ರಾಧ್ಯಂತ ಜನರನ್ನು ತಲಪುವ ಅಭಿಯಾನವನ್ನು ರೂಪಿಸಿದೆ. ಈ ಅಭಿಯಾನದಂತೆ ಪಂಚಾಯತ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮನೆಗಳಿಗೆ ತೆರಳಿ ಕೋವಿಡ್‍ನಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳ ಬಗ್ಗೆ ಮಾಹಿತಿ ಕಲೆ ಹಾಕುವ ಗುರಿ ಹೊಂದಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ತಿಳಿಸಿದರು. ಅವರು ಇಂದು ಹೊನ್ನಾವರ ಪಟ್ಟಣದ … [Read more...] about ಬ್ಲಾಕ್ ಕಾಂಗ್ರೇಸ್‍ನಿಂದ ಮನೆ ಮನೆ ಭೇಟಿ

ಕನ್ನಡಭಾಷೆಗೆ ಅನ್ಯಾಯವಾಗುವ ಪ್ರಸಂಗ ಎದುರಾದರೆ ಯಾವುದೇ ಪಕ್ಷದ ವಿರುದ್ದ ಹೋರಾಡಲು ಹಿಂಜರಿಯುದಿಲ್ಲ;ಆನಂದಕುಮಾರ

March 2, 2021 by Sachin Hegde Leave a Comment

ಹೊನ್ನಾವರ: ಕನ್ನಡಪರ ಸಂಘಟನೆಯವರು ಪರಭಾಷಾವಿರೋಧಿಗಳಲ್ಲ. ಕನ್ನಡಭಾಷೆಗೆ ಅನ್ಯಾಯವಾಗುವ ಪ್ರಸಂಗ ಎದುರಾದರೆ ಯಾವುದೇ ಪಕ್ಷದ ವಿರುದ್ದ ಹೋರಾಡಲು ಹಿಂಜರಿಯುದಿಲ್ಲ ಎಂದು ಕನ್ನಡಸಿರಿ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಆನಂದಕುಮಾರ ಹೇಳಿದರು.ಅವರು ಕರ್ನಾಟಕ ಕ್ರಾಂತಿರAಗದ ಸಾಲ್ಕೋಡ್ ಘಟಕದ ಮೂರನೇ ವರ್ಷದ ವಾರ್ಷಿಕೊತ್ಸವಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡುತ್ತಾ ನಮ್ಮ ನಾಡು ಪರಭಾಷೆಯ ಹಿನ್ನಲೆಯಲ್ಲಿ ಒಡೆದು ಹಾಳಾಗುತ್ತದೆ. ನಮ್ಮಲ್ಲಿ ಭಾಷೆಯ ಬಗ್ಗೆ ಒಗ್ಗಟ್ಟಿನ ಕೊರತೆ … [Read more...] about ಕನ್ನಡಭಾಷೆಗೆ ಅನ್ಯಾಯವಾಗುವ ಪ್ರಸಂಗ ಎದುರಾದರೆ ಯಾವುದೇ ಪಕ್ಷದ ವಿರುದ್ದ ಹೋರಾಡಲು ಹಿಂಜರಿಯುದಿಲ್ಲ;ಆನಂದಕುಮಾರ

ಪ್ರತಿಭೆಗಳು ಅರಳಲು ಪ್ರತಿಭಾಕಾರಂಜಿ ಪೂರಕವಾಗುತ್ತದೆ. ಇಂತಹ ಕಾರ್ಯಕ್ರಮವನ್ನು ಮಳೆಗಾಲದ ನಂತರ ಮಾಡಿದರೆ ಇನ್ನೂ ಒಳ್ಳೆಯದು ಎಂದು ಗ್ರಾಮ ಪಂಚಾಯತ ಸದಸ್ಯ ಶ್ರೀಧರ ಹೆಗಡೆ ಅನಿಸಿಕೆ ವ್ಯಕ್ತಪಡಿಸಿದರು.

August 30, 2018 by Vishwanath Shetty Leave a Comment

ಪ್ರತಿಭೆಗಳು ಅರಳಲು ಸರ್ಕಾರ ಪ್ರತಿಭಾ ಕಾರಂಜಿ ಆಚರಿಸುತ್ತಿದೆ ಆದರೆ ಮಳೆಗಾಲದ ಸಂಧರ್ಬದಲ್ಲಿ ಕ್ರೀಡಾಕೂಟ ಮತ್ತು ಪ್ರತಿಭಾ ಕಾರಂಜಿ ಆಚರಿಸದರೆ ಮಕ್ಕಳು ಸಮಸ್ಯೆ ಅನುಭವಿಸುತ್ತಾರೆ ಅಕ್ಟೂಬರ್ ತಿಂಗಳ ಆರಂಭದಲ್ಲಿ ಆಚರಿಸದರೇ ಒಳಿತು ಎಂದು ಸಾಲ್ಕೋಡ್ ಗ್ರ್ರಾಮ ಪಂಚಾಯತ ಸದಸ್ಯರಾದ ಶ್ರೀಧರ ಹೆಗಡೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಅಭಿಪ್ರಾಯಪಟ್ಟರು.ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತಿ ಉತ್ತರಕನ್ನಡ,ಸಮೂಹ ಸಂಪನ್ಮೂಲ ಕೇಂದ್ರ ಸಾಲ್ಕೋಡ್ ಇವರ … [Read more...] about ಪ್ರತಿಭೆಗಳು ಅರಳಲು ಪ್ರತಿಭಾಕಾರಂಜಿ ಪೂರಕವಾಗುತ್ತದೆ. ಇಂತಹ ಕಾರ್ಯಕ್ರಮವನ್ನು ಮಳೆಗಾಲದ ನಂತರ ಮಾಡಿದರೆ ಇನ್ನೂ ಒಳ್ಳೆಯದು ಎಂದು ಗ್ರಾಮ ಪಂಚಾಯತ ಸದಸ್ಯ ಶ್ರೀಧರ ಹೆಗಡೆ ಅನಿಸಿಕೆ ವ್ಯಕ್ತಪಡಿಸಿದರು.

ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದಿಂದ ಮನವಿ

July 4, 2018 by Yogaraj SK Leave a Comment

ಹಳಿಯಾಳ:  ಕಳೆದ ಒಂದು ವರ್ಷದಿಂದ ಪ್ರಗತಿಯಲ್ಲಿರುವ ಗ್ರಾಮ ಪಂಚಾಯತ ನೌಕರರ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದಿಂದ ಹಳಿಯಾಳ ತಾಪಂ ಅಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.  ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ತಾಲೂಕ ಪಂಚಾಯತ ಕಚೇರಿಗೆ ಆಗಮಿಸಿದ ಗ್ರಾಪಂ ನೌಕರರು ಗ್ರಾಮೀಣ ಅಭಿವೃದ್ದಿ ಮತ್ತು  ಪಂಚಾಯತರಾಜ್ ಇಲಾಖೆ ಕರ್ನಾಟಕ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ತಾಪಂ ಅಧಿಕಾರಿಗೆ ಸಲ್ಲಿಸಿದರು.  … [Read more...] about ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದಿಂದ ಮನವಿ

ಆಕಸ್ಮಿಕ ಬೆಂಕಿ ಅವಘಡ

December 7, 2017 by Sachin Hegde Leave a Comment

ಹಳಿಯಾಳ: ತಾಲೂಕಿನ ಅಂಬಿಕಾನಗರ ಗ್ರಾಮ ಪಂಚಾಯತ ವ್ಯಾಪ್ತಿಯ ಕೆಗದಾಳ ಗ್ರಾಮದ ಹೊಲವೊಂರದಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಕೊಟ್ಟಿಗೆಯೊಂದಿಗೆ 2 ಆಕಳು, 2 ಕರು ಹಾಗೂ ಕೃಷಿ ಕಾರ್ಯಕ್ಕೆ ಬಳಸುವ ಲಕ್ಷಾಂತರ ರೂ. ಬೆಲೆ ಬಾಳುವ ಕೃಷಿ ಸಲಕರಣೆಗಳು ಬೆಂಕಿಗಾಹುತಿಯಾದ ದುರ್ಘಟನೆ ಬುಧವಾರ ನಸುಕಿನ ಜಾವ ಸಂಭವಿಸಿದೆ.  ಕೆಗದಾಳ ಗ್ರಾಮದ ರೈತ ಜುವಾಂವ ಸಿದ್ದಿ ಎನ್ನುವವರಿಗೆ ಸೇರಿದ ಹೊಲದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಕೊಟ್ಟಿಗೆಯೊಂದಿಗೆ, ಕೃಷಿ ಸಲಕರಣೆಗಳು ಹಾಗೂ … [Read more...] about ಆಕಸ್ಮಿಕ ಬೆಂಕಿ ಅವಘಡ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar